Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇವಿಎಂಗಳ ಪರಿಶೀಲನೆ ಬೆಲ್ಸ್ ಸಂಸ್ಥೆಗೆ...

ಇವಿಎಂಗಳ ಪರಿಶೀಲನೆ ಬೆಲ್ಸ್ ಸಂಸ್ಥೆಗೆ ನೀಡಲಾಗಿದೆ: ಡಿ.ರಂದೀಪ್

ವಾರ್ತಾಭಾರತಿವಾರ್ತಾಭಾರತಿ28 Feb 2018 9:39 PM IST
share

ಮೈಸೂರು,ಫೆ.28: ಇವಿಎಂಗಳ ಪರಿಶೀಲನೆ ನಡೆಸಲು ಬೆಲ್ಸ್ ಸಂಸ್ಥೆಗೆ ನೀಡಲಾಗಿದ್ದು, ಅವರು ದೃಢೀಕರಿಸಿದ ಮೆಶಿನ್‍ಗಳನ್ನ ಮಾತ್ರ ಮತದಾನಕ್ಕೆ ಬಳಸಲಾಗುವುದು ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಚುನಾವಣೆಯ ಸಿದ್ಧತೆಯ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಿ.ರಂದೀಪ್, ಇವಿಎಂ, ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್ ಮತ್ತು ವಿವಿ ಪ್ಯಾಟ್‍ಗಳು ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಬಂದಿದೆ. ತಮಿಳುನಾಡಿನಿಂದ ಸುಮಾರು 3500 ವಿವಿ ಪ್ಯಾಟ್‍ಗಳು, 3600 ಕಂಟ್ರೋಲ್ ಯುನಿಟ್, 3000 ಬ್ಯಾಲೆಟ್‍ಗಳು ಬಂದಿದ್ದು, ವಿವಿ ಪ್ಯಾಟ್‍ನ್ನು ಬೆಲ್ಸ್ ಸಂಸ್ಥೆಯವರು ಕೊಟ್ಟಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಮೊದಲ ಹಂತದ ಇವಿಯಂಗಳ ಪರೀಶಿಲನೆ ನಡೆಯುತ್ತಿದೆ  ಇನ್ನೂ ಮೂರು ನಾಲ್ಕು ದಿನಗಳ ಒಳಗಾಗಿ ಎಲ್ಲಾ ವಿವಿ ಪ್ಯಾಟ್‍ಗಳ ಪರೀಶಿಲನೆ ನಡೆಯುತ್ತದೆ ಎಂದರು. 

ರಾಜಕೀಯ ಪಕ್ಷಗಳ ಮುಖಂಡರು ಇದರ ವೀಕ್ಷಣೆಯನ್ನ ಮಾಡಲು ಅನುಮತಿಯನ್ನ ಕೊಟ್ಟಿದ್ದೇವೆ. ಸೂಕ್ತ ಭದ್ರತೆಯಲ್ಲಿ ಇವಿಯಂ ಪರಿಶೀಲನೆ ನಡೆಯುತ್ತಿದ್ದು, ಯಾರು ಕೂಡಾ ಮೊಬೈಲ್ ಫೋನ್‍ಗಳನ್ನ ಬಳಸದಂತೆ ಸೂಚನೆ ನೀಡಲಾಗಿದ್ದು, ವಿಡಿಯೋ ಗ್ರಾಫಿ ಮಾಡಿಸಲಾಗುತ್ತಿದೆ. ವೆಬ್ ಕ್ಯಾಸ್ಟಿಂಗ್ ಕೂಡ ಮಾಡಲಾಗುತ್ತಿದೆ. ಪರಿಶೀಲನೆ ವೇಳೆ ಲೋಪ ಕಂಡು ಬಂದಂತಹ ಇವಿಯಂಗಳನ್ನು ಬೆಲ್ಸ್ ಸಂಸ್ಥೆಗೆ ವಾಪಸ್ ನೀಡಲಾಗುತ್ತದೆ. ಬೆಲ್ಸ್ ಸಂಸ್ಥೆಯವರು ದೃಢೀಕರಿಸಿದ ಇವಿಎಂ ಮೆಶಿನಗಳನ್ನು ವೇರ್‍ಹೌಸ್‍ನಲ್ಲಿ ಇಡಲಾಗುತ್ತದೆ. ಅಭ್ಯರ್ಥಿಗಳು ಅಂತಿಮವಾದ ಬಳಿಕ ಅವರ ಹೆಸರನ್ನು ಇವಿಎಂ ಮೆಶಿನ್‍ಗಳಿಗೆ ಸೇರಿಸಲಾಗುವುದು ಎಂದರು. 

ಇನ್ನೂ 2018 ಚುನಾವಣೆಯ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಬೇಕೆಂದು ಚುನಾವಣೆಯ ಮುಖ್ಯಸ್ಥರು ಸೂಚನೆ ನೀಡಿದ್ದಾರೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಈ ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿ ಸಂಬಂಧ ಪಟ್ಟ ಇಆರ್‍ಓಗಳಿಂದ ಪ್ರಮಾಣಪತ್ರವನ್ನ ಪಡೆದು ನಂತರ ರಾಜಕೀಯ ಪಕ್ಷಗಳಿಗೆ ಕಳುಹಿಸಿ ಕೊಡಲಾಗುವುದು. ಮಾರ್ಚ್ 1 ರಿಂದ ನಿರಂತರವಾಗಿ ಮತದಾರರ ಪಟ್ಟಿಗೆ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ಅರ್ಜಿ 6 ನ್ನು ಕೊಟ್ಟು ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X