Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ್ವಿತೀಯ ಪಿಯುಸಿ ಪರೀಕ್ಷೆ :...

ದ್ವಿತೀಯ ಪಿಯುಸಿ ಪರೀಕ್ಷೆ : ಮೇಲ್ವಿಚಾರಕರ ಕಿತ್ತಾಟದಿಂದ 13 ವಿದ್ಯಾರ್ಥಿಗಳಿಗೆ ತಪ್ಪಿದ ಅವಕಾಶ

ವಾರ್ತಾಭಾರತಿವಾರ್ತಾಭಾರತಿ1 March 2018 7:29 PM IST
share
ದ್ವಿತೀಯ ಪಿಯುಸಿ ಪರೀಕ್ಷೆ : ಮೇಲ್ವಿಚಾರಕರ ಕಿತ್ತಾಟದಿಂದ 13 ವಿದ್ಯಾರ್ಥಿಗಳಿಗೆ ತಪ್ಪಿದ ಅವಕಾಶ

ಬೆಂಗಳೂರು, ಮಾ.1: ಫ್ರೇಜರ್‌ಟೌನ್ ಸಮೀಪದ ಕೋಲ್ಸ್‌ಪಾರ್ಕ್‌ನಲ್ಲಿರುವ ಗುಡ್‌ವಿಲ್ ಬಾಲಕಿಯರ ಪ್ರೌಢಶಾಲೆ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನಿಗದಿ ಮಾಡಲಾಗಿದ್ದ ಪರೀಕ್ಷಾ ಕೇಂದ್ರದಲ್ಲಿ 13 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗದ ಘಟನೆ ಗುರುವಾರ ಜರುಗಿದೆ.

ಜೆ.ಪಿ.ನಗರದಿಂದ ಕೋಲ್ಸ್‌ಪಾರ್ಕ್ ಸುಮಾರು 15 ಕಿ.ಮೀ.ದೂರವಿದೆ. ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಕಾಲೇಜು ಆಡಳಿತ ಮಂಡಳಿ ವತಿಯಿಂದಲೆ ವಾಹನ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅತಿಯಾದ ಸಂಚಾರ ದಟ್ಟಣೆಯ ಪರಿಣಾಮವಾಗಿ ವಿದ್ಯಾರ್ಥಿಗಳು 15 ನಿಮಿಷ ತಡವಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದಾರೆ.

ಈ ಸಂದರ್ಭದಲ್ಲಿ ಪರೀಕ್ಷಾ ಮೇಲ್ವಿಚಾರಕರೊಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಕೈಗೊಳ್ಳಲು ಅನುಮತಿ ನೀಡಿ, ಪರೀಕ್ಷಾ ಪ್ರವೇಶ ಪತ್ರಕ್ಕೆ ಸಹಿಯನ್ನು ಹಾಕಿದ್ದಾರೆ. ಆದರೆ, ಇದಕ್ಕೆ ಮತ್ತೊಬ್ಬ ಮೇಲ್ವಿಚಾರಕರು ಆಕ್ಷೇಪ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ. ಈ ಸಂದರ್ಭದಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ.

ಅಲ್ಲದೆ, ಕಾಲೇಜಿಗೆ ಪೊಲೀಸರನ್ನು ಕರೆಸಿ ಪರೀಕ್ಷೆ ಬರೆಯಲು ಅವಕಾಶ ಸಿಗದಿದ್ದ ವಿದ್ಯಾರ್ಥಿಗಳನ್ನು ಹೊರಗಡೆಯೂ ಕಳುಹಿಸದೆ, ಕಾಲೇಜಿನ ಕಾಂಪೌಂಡ್ ಒಳಗಡೆಯೆ ಇರಿಸಿಕೊಂಡಿದ್ದಾರೆ. ಪರೀಕ್ಷಾ ಮೇಲ್ವಿಚಾರಕರ ಈ ಕ್ರಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳ ಪೋಷಕರು, ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.

ಅಧಿಕಾರಿಗಳ ಕರ್ತವ್ಯಲೋಪದಿಂದ ಕಳೆದ ವರ್ಷ ಎರಡು ಬಾರಿ ರಸಾಯನ ಶಾಸ್ತ್ರದ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ವಿದ್ಯಾರ್ಥಿಗಳು ಎರೆಡೆರಡು ಬಾರಿ ರಸಾಯನಶಾಸ್ತ್ರ ಪರೀಕ್ಷೆ ಬರೆಯಬೇಕಾದ ಪರಿಸ್ಥಿತಿಯಿತ್ತು. ಸರಕಾರದ ಮಟ್ಟದಲ್ಲಿ ತಪ್ಪುಗಳಾದರೆ ಅದನ್ನು ಸರಿಪಡಿಸಿಕೊಳ್ಳಲು ಅವಕಾಶವಿರುತ್ತದೆ.

ಆದರೆ, ಇಲ್ಲಿ ಮಕ್ಕಳು 15 ನಿಮಿಷ ತಡವಾಗಿ ಬಂದರು ಎಂಬ ಕಾರಣಕ್ಕೆ ಅವರ ಭವಿಷ್ಯದ ಜತೆ ಚೆಲ್ಲಾಟವಾಡಲಾಗಿದೆ. ಅಧಿಕಾರಿಗಳು ಮಾನವೀಯತೆಯನ್ನು ಮರೆತವರಂತೆ ವರ್ತಿಸುತ್ತಿದ್ದಾರೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X