Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಬೆಳ್ಳಿ...

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಬೆಳ್ಳಿ ಜಯಿಸಿದ ವಿನೇಶ್ ಪೋಗಟ್

ವಾರ್ತಾಭಾರತಿವಾರ್ತಾಭಾರತಿ1 March 2018 11:57 PM IST
share
ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಬೆಳ್ಳಿ ಜಯಿಸಿದ ವಿನೇಶ್ ಪೋಗಟ್

ಬಿಶ್‌ಕೆಕ್(ಕಿರ್ಗಿಸ್ತಾನ್),ಮಾ.1: ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ವೀರೋಚಿತ ಸೋಲುಂಡಿರುವ ಭಾರತದ ವಿನೇಶ್ ಪೋಗಟ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

2014ರ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಪೋಗಟ್ ಗುರುವಾರ ನಡೆದ 50 ಕೆ.ಜಿ. ತೂಕ ಫ್ರೀಸ್ಟೈಲ್ ವಿಭಾಗದ ಫೈನಲ್‌ನಲ್ಲಿ ಚೀನಾದ ಚುನ್ ಲೀ ವಿರುದ್ಧ 2-3 ಅಂತರದಿಂದ ಸೋತಿದ್ದಾರೆ.

ವಿನೇಶ್ ಆರಂಭದಲ್ಲಿ 0-1 ಹಿನ್ನಡೆ ಅನುಭವಿಸಿದರು. ಆ ಬಳಿಕ ಎರಡು ಅಂಕ ಗಳಿಸಿದ ವಿನೇಶ್ ಪ್ರಬಲ ಪ್ರತಿರೋಧ ಒಡ್ಡಿದರು. ಕೊನೆಯ ಕ್ಷಣದಲ್ಲಿ ಎರಡು ನಿರ್ಣಾಯಕ ಅಂಕ ಗಳಿಸಿದ ಚೀನಾದ ಕುಸ್ತಿತಾರೆ ಮತ್ತೊಮ್ಮೆ ಮುನ್ನಡೆ ಸಾಧಿಸಿದರು. ಕೊನೆಯ ತನಕ ಲೀಡ್ ಕಾಯ್ದುಕೊಂಡ ಲೀ ಪ್ರಶಸ್ತಿ ತನ್ನದಾಗಿಸಿಕೊಂಡರು.

ವಿನೇಶ್ ಸೆಮಿ ಫೈನಲ್‌ನಲ್ಲಿ ಜಪಾನ್‌ನ ಯೂಕಿ ಇರೀ ವಿರುದ್ಧ ಜಯ ಸಾಧಿಸಿ ಫೈನಲ್‌ಗೆ ತಲುಪಿದ್ದಾರೆ.

ಭಾರತದ ಇನ್ನೋರ್ವ ಕುಸ್ತಿ ತಾರೆ ಸಂಗೀತಾ 59 ಕೆ.ಜಿ. ಫ್ರೀಸ್ಟೈಲ್ ತೂಕ ವಿಭಾಗದಲ್ಲಿ ಕೊರಿಯಾದ ಜಿಯೆನ್ ಯುಮ್ ವಿರುದ್ಧ ಜಯ ಸಾಧಿಸಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಸಂಗೀತಾ ಕ್ವಾರ್ಟರ್ ಫೈನಲ್‌ನಲ್ಲಿ ಉಝ್ಬೇಕಿ ಸ್ತಾನದ ನಬಿರಾ ಎಸೆನ್‌ಬಾಯೆವಾ ವಿುದ್ಧ 5-15 ರಿಂದ ಸೋತಿದ್ದಾರೆ.

 ವಿನೇಶ್ ಹಾಗೂ ಸಂಗೀತಾ ಇಂದು ತಲಾ ಒಂದು ಪದಕ ಗೆದ್ದ ಕಾರಣ ಭಾರತ ಕೂಟದಲ್ಲಿ ಒಟ್ಟು 4 ಪದಕ ಜಯಿಸಿದೆ. ಇದೇ ವೇಳೆ ಭಾರತದ ಇಬ್ಬರು ಗ್ರಿಕೋ-ರೋಮನ್ ಕುಸ್ತಿಪಟುಗಳು ಈಗಾಗಲೇ ಕಂಚಿನ ಪದಕ ಜಯಿಸಿದ್ದಾರೆ. ಹರ್‌ಪ್ರೀತ್ ಸಿಂಗ್ 82 ಕೆಜಿ ತೂಕ ವಿಭಾಗದಲ್ಲಿ ಉಝ್ಬೇಕಿಸ್ತಾನದ ಖಶಿಂಬೆಕೊವ್‌ರನ್ನು 11-3 ಅಂತರದಿಂದ ಸೋಲಿಸುವ ಮೂಲಕ ಕಂಚಿಗೆ ತೃಪ್ತಿಪಟ್ಟುಕೊಂಡರು. ರಾಜೇಂದ್ರ ಕುಮಾರ್ 55 ಕೆಜಿ ತೂಕ ವಿಭಾಗದಲ್ಲಿ ಉಝ್ಬೇಕಿಸ್ತಾನದ ಮಿರಾಖಮೆಡೊವ್‌ರನ್ನು ಸೋಲಿಸುವುದರೊಂದಿಗೆ ಕಂಚು ಜಯಿಸಿದರು.

ಜಪಾನ್‌ನ ಇನೊಯು ಟೊಮೊಹಿರೊ ವಿರುದ್ಧ ಶರಣಾಗಿರುವ ಕುಲ್‌ದೀಪ್ ಮಲಿಕ್(72ಕೆಜಿ), ಚೀನಾದ ಕ್ಸಿಯಾಮಿಂಗ್ ನೀ ವಿರುದ್ಧ 1-3 ರಿಂದ ಸೋತಿರುವ ನವೀನ್ ಕಂಚು ಪದಕ ವಂಚಿತರಾದರು.

ವಿಕ್ರಮ್(63ಕೆಜಿ), ಸುನೀಲ್ ಕುಮಾರ್(87ಕೆ.ಜಿ.) ಹಾಗೂ ಹರ್ದೀಪ್ ಸಿಂಗ್(97ಕೆ.ಜಿ.) ಆರಂಭಿಕ ಹಂತದಲ್ಲೇ ಸೋತು ಕೂಟದಿಂದ ಹೊರ ನಡೆದಿದ್ದಾರೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X