Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಯಿಯ ಮನವಿ: ತೀವ್ರವಾದಿಗಳನ್ನು ತೊರೆದು...

ತಾಯಿಯ ಮನವಿ: ತೀವ್ರವಾದಿಗಳನ್ನು ತೊರೆದು ಮನೆಗೆ ಮರಳಿದ ಕಾಶ್ಮೀರದ ಯುವಕ

ವಾರ್ತಾಭಾರತಿವಾರ್ತಾಭಾರತಿ2 March 2018 7:39 PM IST
share
ತಾಯಿಯ ಮನವಿ: ತೀವ್ರವಾದಿಗಳನ್ನು ತೊರೆದು ಮನೆಗೆ ಮರಳಿದ ಕಾಶ್ಮೀರದ ಯುವಕ

ಜಮ್ಮು, ಮಾ.2: ಕಾಶ್ಮೀರದಲ್ಲಿ ತೀವ್ರವಾದಿಗಳ ಜತೆ ಸೇರಿಕೊಂಡಿದ್ದ ಯುವಕನೊಬ್ಬ ತನ್ನ ತಾಯಿ ಮಾಡಿದ ಕಳಕಳಿಯ ಮನವಿಗೆ ಸ್ಪಂದಿಸಿ ಹಿಂಸೆ ತೊರೆದು ಮನೆಗೆ ಮರಳಿದ್ದಾನೆ ಎಂದು ಡಿಜಿಪಿ ಎಸ್ಪಿ ವೈದ್ ಹೇಳಿದ್ದಾರೆ.  

ಈ ಬಗ್ಗೆ ಟ್ವೀಟ್ ಮಾಡಿರುವ ವೈದ್ ಯುವಕನ ಕುಟುಂಬಕ್ಕೆ ಶುಭ ಹಾರೈಸಿದ್ದಾರೆ. ಆದರೆ ಉಗ್ರವಾದ ತೊರೆದು ಮನೆಗೆ ಮರಳಿದ ಯುವಕನ ವಯಸ್ಸನ್ನು ಬಹಿರಂಗ ಪಡಿಸಲಾಗಿಲ್ಲ. ಕಳೆದ ವರ್ಷ ಒಟ್ಟು ನಾಲ್ಕು ಮಂದಿ ಯುವಕರು ಉಗ್ರವಾದ ತೊರೆದು ಮುಖ್ಯವಾಹಿನಿಗೆ ಮರಳಿದ್ದರು. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿಧಾನಸಭೆಯಲ್ಲಿ ಬಿಜೆಪಿ ಎಂಎಲ್‍ಸಿ ವಿಕ್ರಮ್ ರಂಧವ ಅವರಿಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

ಉಗ್ರವಾದ ಸೇರಿದ ಯುವಕರ ಮನವೊಲಿಸಿ ಅವರು ಹಿಂಸೆ ಕೈಬಿಡುವಂತೆ ಮಾಡಲು ಪ್ರೇರೇಪಿಸಲು ಅವರ ಕುಟುಂಬಗಳಿಗೆ ಕೌನ್ಸಲಿಂಗ್ ಒದಗಿಸಲು ಪ್ರಯತ್ನಿಸಲಾಗುವುದು ಎಂದೂ ಮುಖ್ಯಮಂತ್ರಿ ತಿಳಿಸಿದ್ದರು.

ಪ್ರತಿಯೊಂದು ಪೊಲೀಸ್ ಠಾಣಾ ಮಟ್ಟದಲ್ಲಿ ಯೂತ್ ಕ್ಲಬ್ ಗಳನ್ನು ಸ್ಥಾಪಿಸಿ ಯುವಕರಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಒಳಾಂಗಣ ಕ್ರೀಡೆಗಳಲ್ಲಿ ಆಸಕ್ತಿ ಮೂಡುವಂತೆ ಮಾಡಿ ಅವರ ಮನಸ್ಸು ಅನಗತ್ಯ ವಿಷಯಗಳತ್ತ ಗಮನ ಹರಿಸದಂತೆ ಪ್ರಯತ್ನ ನಡೆಸಲಾಗುತ್ತದೆ ಎಂದೂ ಮುಖ್ಯಮಂತ್ರಿ ಹೇಳಿದ್ದರು.

ಯುವಕರನ್ನು ಸಾಮಾಜಿಕ ಜಾಲತಾಣಗಳ ಮುಖಾಂತರ ಉಗ್ರವಾದದತ್ತ ಆಕರ್ಷಿಸಲಾಗುತ್ತಿರುವುದರಿಂದ ಈ ನಿಟ್ಟಿನಲ್ಲಿಯೂ ನಿಗಾ ಇಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X