Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖಪುಟದಲ್ಲಿ ರೂಪದರ್ಶಿ ಮಗುವಿಗೆ...

ಮುಖಪುಟದಲ್ಲಿ ರೂಪದರ್ಶಿ ಮಗುವಿಗೆ ಹಾಲುಣಿಸುವ ಚಿತ್ರ : ಪತ್ರಿಕೆ ವಿರುದ್ಧ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ2 March 2018 10:42 PM IST
share
ಮುಖಪುಟದಲ್ಲಿ ರೂಪದರ್ಶಿ ಮಗುವಿಗೆ ಹಾಲುಣಿಸುವ ಚಿತ್ರ : ಪತ್ರಿಕೆ ವಿರುದ್ಧ ದೂರು ದಾಖಲು

ಹೊಸದಿಲ್ಲಿ, ಮಾ.2: ಕೇರಳದ ಪತ್ರಿಕೆ ‘ಗೃಹಲಕ್ಷ್ಮೀ’ಯ ಮುಖಪುಟದಲ್ಲಿ ಪ್ರಕಟವಾದ ರೂಪದರ್ಶಿಯೊಬ್ಬರು ಮಗುವಿಗೆ ಹಾಲುಣಿಸುವ ಫೋಟೋ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

 ಗಿಲು ಜೋಸೆಫ್ ಎಂಬ ರೂಪದರ್ಶಿ ಮಗುವಿಗೆ ಸ್ತನ್ಯಪಾನ ಮಾಡಿಸುತ್ತಿರುವ ಫೋಟೋ ಪ್ರಕಟವಾಗಿದ್ದು, ಇದರ ವಿರುದ್ಧ ವಿನೋದ್ ಮ್ಯಾಥ್ಯೂ ಎಂಬ ವಕೀಲರು ಕೊಲ್ಲಂನ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ಸಾರ್ವಜನಿಕವಾಗಿ ಸ್ತನ್ಯಪಾನ ಮಾಡಿಸಲು ಪ್ರೋತ್ಸಾಹ ನೀಡುವ ಆಂದೋಲನದ ಅಂಗವಾಗಿ ಪ್ರಕಟಿಸಲಾಗಿರುವ ಈ ಚಿತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ವಾರ ಭಾರೀ ಚರ್ಚೆ ನಡೆದಿದೆ.

 ಆದರೆ ಇದರ ಬಗ್ಗೆ ತನಗೇನೂ ವಿಷಾದವಿಲ್ಲ ಎಂದು 27ರ ಹರೆಯದ ಗಿಲು ಜೋಸೆಫ್ ಹೇಳಿದ್ದಾರೆ. ನನಗೆ ಸತ್ಯ ಎಂದೆನಿಸಿದ ಕಾರ್ಯವನ್ನು ನಾನು ಮಾಡಿದ್ದೇನೆ. ಇದರಲ್ಲಿ ನಾನು ವಿಫಲಳಾದರೂ ನನಗೇನೂ ವಿಷಾದವಿಲ್ಲ ಎಂದವರು ಹೇಳಿದ್ದಾರೆ. ಮಹಿಳೆಯರು ಯಾವುದೇ ಭಯವಿಲ್ಲದೆ ಮುಕ್ತವಾಗಿ ಸ್ತನ್ಯಪಾನ ಮಾಡಿಸಬೇಕು . ಈ ಸಂದೇಶವನ್ನು ಲೇಖನದಲ್ಲಿ ಹಾಗೂ ಫೋಟೋದಲ್ಲಿ ನೀಡಿದ್ದೇನೆ. ಆದರೆ ಲೇಖನದಲ್ಲಿ ಬರೆದಿರುವುದನ್ನು ಓದದೆ ಕೆಲವರು ಟೀಕಿಸಲು ಆರಂಭಿಸಿದ್ದಾರೆ ಎಂದು ಗಿಲು ಜೋಸೆಫ್ ಹೇಳಿದ್ದಾರೆ.

 ಗಿಲು ಜೋಸೆಫ್ ಮಗುವಿಗೆ ಸ್ತನ್ಯಪಾನ ಮಾಡಿಸುತ್ತಿರುವ ಫೋಟೋದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಈ ಅಭಿಯಾನಕ್ಕೆ ರೂಪದರ್ಶಿಯ ಅಗತ್ಯವಿತ್ತೇ. ಗಿಲು ಜೋಸೆಫ್ ತನ್ನ ಸ್ವಂತ ಮಗುವಿಗೆ ಸ್ತನ್ಯಪಾನ ಮಾಡಿಸುತ್ತಿದ್ದರೆ ಇದಕ್ಕೊಂದು ಅರ್ಥವಿರುತ್ತಿತ್ತು ಎಂದು ಕೆಲವರು ಟೀಕಿಸಿದ್ದಾರೆ. ತಮ್ಮನ್ನು ಇತರರು ಗಮನಿಸುತ್ತಿದ್ದಾರೆ ಎಂಬ ಅಳುಕಿದ್ದರೂ ಮಾತೆಯರು ತಮ್ಮ ಮಗುವಿಗೆ ಸಾರ್ವಜನಿಕವಾಗಿ ಸ್ತನ್ಯಪಾನ ಮಾಡಿಸುತ್ತಿಲ್ಲವೇ. ಈ ಕಾರ್ಯಕ್ಕೆ ಅಭಿಯಾನ ಬೇಕಿತ್ತೇ. ಅದೂ ರೂಪದರ್ಶಿಯೊಬ್ಬರು ತಮ್ಮ ದೇಹದ ಮೇಲ್ಭಾಗವನ್ನು ಪ್ರದರ್ಶಿಸುವ ಚಿತ್ರ ಬೇಕಿತ್ತೇ ಎಂಬ ಪ್ರಶ್ನೆಗಳ ಸರಮಾಲೆಯೇ ಎದುರಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X