Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಊರಿಗೆ ಮರಳಿದ ಯುವಕರಿಗೆ ರಾಜ್ಯ ಸರಕಾರ...

ಊರಿಗೆ ಮರಳಿದ ಯುವಕರಿಗೆ ರಾಜ್ಯ ಸರಕಾರ ಕೇರಳ ಮಾದರಿಯ ಯೋಜನೆ ರೂಪಿಸಲಿ

ಗಲ್ಫ್ ನಲ್ಲಿ ಉದ್ಯೋಗ ಅಸ್ಥಿರತೆ

ಸಲಾಂ ಬಾವ, ದುಬೈಸಲಾಂ ಬಾವ, ದುಬೈ4 March 2018 2:47 PM IST
share
ಊರಿಗೆ ಮರಳಿದ ಯುವಕರಿಗೆ ರಾಜ್ಯ ಸರಕಾರ ಕೇರಳ ಮಾದರಿಯ ಯೋಜನೆ ರೂಪಿಸಲಿ

ಈ ಬಾರಿಯ ಕರ್ನಾಟಕ ಸರಕಾರದ  ಬಜೆಟ್ ಅನಿವಾಸಿ ಕನ್ನಡಿಗರಿಗೆ ಅತ್ಯಂತ ನಿರಾಸೆ ತಂದಿದೆ. ಗಲ್ಫ್ ಕನ್ನಡಿಗರ ಸಮಸ್ಯೆಗಳು, ಕಷ್ಟ, ಉದ್ಯೋಗದ  ಅಸ್ಥಿರತೆ ಮತ್ತು ಇತರ ಹಲವಾರು ಬವಣೆಗಳ ಬಗ್ಗೆ ಈ ಮೊದಲಿನ ಯಾವುದೇ ಸರಕಾರ ಅಥವಾ ಜನಪ್ರತಿನಿಧಿಗಳು ಕ್ಯಾರೇ ಎಂದಿರಲಿಲ್ಲ. ಆದರೆ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ  ಅಧಿಕಾರಕ್ಕೆ ಬಂದ ಮೇಲೆ  ಈ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿತ್ತು. ಕರಾವಳಿ ಕರ್ನಾಟಕದ ಸಚಿವರು, ಶಾಸಕರು ಅನಿವಾಸಿ ಕನ್ನಡಿಗರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.

ತಣ್ಣಗೆ ಮಲಗಿದ್ದ ಕೆಎನ್ ಆರ್ ಐ ಫೋರಂಗೆ ಕಾಯಕಲ್ಪ ನೀಡಿ, ಗಲ್ಫ್ ರಾಷ್ಟ್ರ ಅದರಲ್ಲೂ ಯಎಇಯಲ್ಲಿ ಅದರ ಶಾಖೆ ಉದ್ಘಾಟಿಸಿ ನಿರೀಕ್ಷೆ ಹುಟ್ಟಿಸಿದ್ದರು. ಸಚಿವರು ಹಾಗು ಶಾಸಕರಿಗೆ ಕಾರ್ಮಿಕರ , ಶೋಷಿತರ ಸಮಸ್ಯೆಗಳ ನಿಜವಾದ ಅರಿವು ಇರುವುದರಿಂದ ಕರ್ನಾಟಕ ಸರಕಾರ ಅನಿವಾಸಿ ಕನ್ನಡಿಗರಿಗೆ ಬೇಕಾಗಿ ಹಲವಾರು ಯೋಜನೆಗಳನ್ನು ಘೋಷಿಸಿತ್ತು. ಗಲ್ಫ್ ನಲ್ಲಿ ದುಡಿಯುವ ಪ್ರವಾಸಿಗಳು ಆರ್ಥಿಕ ಸಂಕಷ್ಟದಿಂದ ತವರಿಗೆ ಮರಳಿದರೆ ಕೇರಳದ ಮಾದರಿಯಲ್ಲೇ ಸ್ವಉದ್ಯೋಗಕ್ಕೆ ಆರ್ಥಿಕ ಸಾಲ ನೀಡುವುದು ಹಾಗೂ ಅವರಿಗೆ ಉದ್ದಿಮೆ ಸ್ಥಾಪಿಸಲು ತರಬೇತಿ ನೀಡುವ ಮಹತ್ವದ ಯೋಜನೆಯನ್ನು ಮುಖ್ಯಮಂತ್ರಿ ಕಳೆದ ವರ್ಷ ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದ್ದರು. ಅದಕ್ಕೆ ಬೇಕಾಗಿ 50 ಕೋಟಿ ರೂಪಾಯಿಯನ್ನು ಮಂಜೂರು ಮಾಡಿಸಿದ್ದರು. ಆದರೆ ಈ ವರ್ಷದ ಬಜೆಟ್ ನಲ್ಲಿ ಅನಿವಾಸಿ ಭಾರತೀಯರ ಕುರಿತಾಗಿ ಒಂದೇ ಒಂದು ಸಾಲು ಸಹ ಇಲ್ಲ .

ಎನ್ ಆರ್ ಐ ಫೋರಂನ ಉಪಾಧ್ಯಕ್ಷರು ಯಾವುದೇ ಪ್ರಯೋಜನೆ ಇಲ್ಲದ ಪ್ರವಾಸ, ಅವೈಜ್ಞಾನಿಕ ಹೇಳಿಕೆಗಳಿಂದ ನಗೆಪಾಟಲಿಗೀಡಾಗುತ್ತಿದ್ದಾರೆ. ಇಷ್ಟೇ ಅಲ್ಲದೆ ಅನಿವಾಸಿ ಭಾರತೀಯರ ಗಾಯಕ್ಕೆ ಬರೆ ಎಳೆದಂತೆ ಕರ್ನಾಟಕ ಸರಕಾರದ ಸಚಿವರೊಬ್ಬರು ‘ಢೋಂಗಿ ಮಾಡಿ ಗಲ್ಫ್ ಗೆ ಹೋಗುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ.

ಜೀವನೋಪಾಯಕ್ಕಾಗಿ  ಕಡಲು ದಾಟಿದ ಕನ್ನಡಿಗರು ತಮ್ಮ ಕುಟುಂಬದೊಂದಿಗೆ ರಾಜ್ಯದ ಆರ್ಥಿಕ, ಸಾಮಾಜಿಕ  ಸ್ಥಿತಿಯ ಉನ್ನತಿಗೂ  ಅಪಾರ  ಕೊಡುಗೆ ನೀಡಿದ್ದಾರೆ. ಗಲ್ಫ್ ರಾಷ್ಟ್ರದಲ್ಲಿನ ಹೊಸ ಕಾನೂನಿನಿಂದಾಗಿ ಕೆಲಸ ಕಳೆದುಕೊಂಡು ತಾಯ್ನಾಡಿಗೆ ಹಿಂತಿರುಗಿ ಬರುವಂತಹ ಲಕ್ಷಾಂತರ ಅನಿವಾಸಿ ಕನ್ನಡಿಗರ ಪುನರ್ವ್ಯವಸ್ಥೆಗೆ ಒಂದು ರೂ. ಕೂಡ 2017-18ರ ಬಜೆಟ್ ನಲ್ಲಿ ಮೀಸಲಿಡದಿರುವುದರಿಂದ ಅನಿವಾಸಿ ಕನ್ನಡಿಗರಿಗೆ ತೀವ್ರ ಅನ್ಯಾಯವಾಗಿದ .

ಹೀಗೆ ಹಿಂತಿರುಗಿದ 90 ಶೇ. ಜನರು ಆರ್ಥಿಕವಾಗಿ ಹಿಂದುಳಿದವರು. ಕಟ್ಟಡ  ಕಾರ್ಮಿಕರು, ಸೇಲ್ಸ್ ಮೆನ್ , ಡ್ರೈವರ್ , ಕುಕ್ ,ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಕೇರಳದಲ್ಲಿ ಗಲ್ಫ್ ನಿಂದ ಹಿಂದಿರುಗಿದವರಿಗೆ ಪುನರ್ವಸತಿ ಯೋಜನೆಯನ್ನು ಸಮರೋಪಾದಿಯಲ್ಲಿ ಜಾ ಗೊಳಿಸಲಾಗುತ್ತಿದೆ. ಗಲ್ಫ್ ನಿಂದ ಹಿಂದಿರುಗಿದ ಕರ್ನಾಟಕದ ಯುವಕರಿಗೆ ಉದ್ಯೋಗ,  ಕೆಲಸ ಕಳೆದುಕೊಂಡು ಮಾನಸಿಕವಾಗಿ ಜರ್ಜರಿತರಾಗಿ ಹಿಂದಿರುಗಿದವರಿಗೆ ಕೌನ್ಸಲಿಂಗ್ ವ್ಯವಸ್ಥೆ  ಹಾಗು  ಅವರ ಎಲ್ಲ ವಿಧದ ಸಹಕಾರವನ್ನು ರಾಜ್ಯ ಸರಕಾರ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ತಕ್ಷಣ ಸ್ವಂದಿಸಿ , ಅನಿವಾಸಿ ಭಾರತೀಯರಿಗೆ ನ್ಯಾಯ ಒದಗಿಸಬೇಕು.

share
ಸಲಾಂ ಬಾವ, ದುಬೈ
ಸಲಾಂ ಬಾವ, ದುಬೈ
Next Story
X