Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಸಂವೇದ-2018 ಕಾರ್ಯಕ್ರಮ

ದಾವಣಗೆರೆ: ಸಂವೇದ-2018 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 March 2018 10:04 PM IST
share
ದಾವಣಗೆರೆ: ಸಂವೇದ-2018 ಕಾರ್ಯಕ್ರಮ

ದಾವಣಗೆರೆ,ಮಾ.4: ಕಲಿಕೆ ಹುಟ್ಟಿನಿಂದ ಸಾಯುವವರೆಗೂ ನಡೆಯುವ ಪ್ರಕ್ರಿಯೆ. ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಹಾಗೂ ಪಠ್ಯೇತರವಾಗಿ ಕಲಿಯುವ ಜೊತೆಗೆ ಸಮಾಜದ ಆಗು-ಹೋಗುಗಳನ್ನು ಅರಿತು ಬೆಳೆದರೆ ವ್ಯಕ್ತಿತ್ವ ರೂಪಗೊಳ್ಳಲಿದೆ ಎಂದು ದಾ.ವಿ.ವಿ ಪ್ರಭಾರಿ ಕುಲಪತಿ ಡಾ. ಬಿ.ಪಿ ವೀರಭದ್ರಪ್ಪ ಹೇಳಿದರು.

ನಗರದ ಎಸ್.ಎಸ್ ಬಡಾವಣೆಯ ಸುಶೀಲಮ್ಮ ಬಂಕಾಪುರದ ಚನ್ನಬಸಪ್ಪ ಪ್ರಥಮ ದರ್ಜೆ ಮಹಿಳಾ ಕಾಲೇಜು (ಎಸ್.ಬಿ.ಸಿ) ಹಾಗೂ ಅಥಣಿ ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಸಂವೇದ-2018 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಪ್ರತಿಯೊಬ್ಬರೂ ಸಮಾಜದಲ್ಲಿ ಕಲಿಯಬೇಕಾದ ವಿಚಾರಗಳು ನಿರಂತರವಾಗಿ ನಡೆಯುತ್ತಿರುತ್ತದೆ. ಉತ್ತಮವಾದ ಜ್ಞಾನ ಹಾಗೂ ಬದ್ದತೆ ಇದ್ದರೆ ಜೀವನ ಸಮೃದ್ಧ ಹಾದಿ ಹಿಡಿಯುವುದು, ಸಂವೇದ ಒಂದು ಚಿಂತನೆ ಅದು ವ್ಯಕ್ತಿಯಲ್ಲಿ ಆಲೋಚನೆ ಉಂಟುಮಾಡಿ ಅವನ ಜೀವನದ ಭವಿಷ್ಯಕ್ಕೆ ಬೇಕಾದ ರೂಪ ನೀಡುತ್ತದೆ. ತಪ್ಪು ದಾರಿ ಹಿಡಿದಾಗ ನಮಗೆ ಕಾನೂನು ಬೇಕಾಗುತ್ತದೆ. ತಪ್ಪುಗಳು ಆಗದಂತೆ ಜೀವನ ನಡೆಸಬೇಕು. ಉತ್ತಮ ನಾಗರಿಕನಾಗಿ ಸಮಾಜ ಮುಖಿಯಾಗಿ ಇನ್ನೂಬ್ಬರೂ ತಪ್ಪನ್ನು ಮಾಡಿದರೆ ತಿದ್ದುವ ಪರಿಯಾಗಿ ಬೆಳೆಯಬೇಕು. ಲವಲವಿಕೆಯಿಂದ ಎಲ್ಲರೂ ಸಮೃದ್ದ ಜೀವನ ನಡೆಸಬೇಕು ಎಂದರು.

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿ.ಎಂ ತ್ಯಾಗರಾಜ್ ಮಾತನಾಡಿ, ಭಾರತದಲ್ಲಿ ಯುವ ಸಮುದಾಯ ಉತ್ತಮವಾಗಿಲ್ಲ. ಪದವಿಗಳಿಸಿದರೂ ಸರಿಯಾದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಕಾರಣ ಅವರಲ್ಲಿರುವ ಮನಸ್ಥಿತಿ. ಈಗಿನ ಪ್ರಸ್ತುತ ಸಮಾಜದ ಯುವಜನತೆ ಅಂತರ್ಜಾಲದಲ್ಲಿ ಮುಳುಗಿದೆ. ಪ್ರಪಂಚ ಬೆಳದಂತೆ ಬೆಳೆಯುವುದು ತಪ್ಪಲ್ಲ. ಆದರೆ, ಯಾವ ಮಾರ್ಗದಲ್ಲಿ ಹೊಗುತ್ತಿದ್ದೇವೆ ಎಂಬುದು ತಿಳಿದು ಮುಂದುವರೆಯಬೇಕು ಎಂದು ಹೇಳಿದರು.

ಯುವಶಕ್ತಿ ದೇಶದ ಆಸ್ತಿ, ನೀವು ತೆಗೆದುಕೊಳ್ಳುವ ನಿರ್ಧಾರ ನಿಮ್ಮ ಜೀವನ ರೂಪಿಸಲಿದೆ. ಆದ್ದರಿಂದ ಪ್ರತಿಯೊಬ್ಬರೂ ಒಂದೊದು ವಲಯದಲ್ಲಿ ಪ್ರಾವಿಣ್ಯತೆ ಬೆಳಸಿಕೊಳ್ಳಿ. ಒಂದು ಪದವಿ ಪಡೆದುಕೊಳ್ಳಿ, ಎಲ್ಲಾ ಭಾಷೆ ಕಲಿಯಿರಿ. ಭಾಷೆ ಇಲ್ಲದೆ ಬದುಕಿಲ್ಲ, ನಾಯಕನ ಗುಣಗಳನ್ನು ಅಳವಡಿಸಿಕೊಳ್ಳಿ ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿ ಜೀವನದಲ್ಲಿ ಗುರು-ಶಿಷ್ಯರ ಸಂಬಂದ ಅಪರೂಪವಾದದು, ಹಿರಿಯರಿಗೆ ಗೌರವ ಕೊಡಿ. ತಂದೆ ತಾಯಿಗಳ ಕಷ್ಟವನ್ನು ಅರಿತು ಜೀವಿಸಿ. ಅವರ ನಂಬಿಕೆಯನ್ನು ಹಾಳು ಮಾಡಬೇಡಿ. ಆಧುನಿಕತೆಗೆ ಅವಲಂಭಿಗಳಾಗಬೇಡಿ. ವರ್ತಮಾನ ಕಾಲದ ಮೌಲ್ಯ ಬೆಳಸಿಕೊಳ್ಳಿ. ನೀವು ನೀವಾಗಿ ಬದುಕಿ, ಸರಿಯಾದ ಗುರಿಯನ್ನು ಇಟ್ಟುಕೊಂಡು ಗುರಗಳ ಮಾರ್ಗದರ್ಶನದಂತೆ ಮುನ್ನಡೆಯಿರಿ ಎಂದರು.

ವಿನಾಯಕ ಎಜುಕೇಷನ್‍ನ ಮ್ಯಾನೇಜಿಂಗ್ ಟ್ರಸ್ಟಿ ಅಥಣಿ ವೀರಣ್ಣ, ಪ್ರಾಂಶುಪಾಲ ಡಾ ಕೆ. ಷಣ್ಮುಖ, ಬಿ.ಎಸ್.ಸಿ ಕಾಲೇಜು ಅಧ್ಯಕ್ಷ ಬಿ.ಸಿ ಶಿವಕುಮಾರ್, ಆರ್ ವೆಂಕಟರೆಡ್ಡಿ, ರಾಜಶೇಖರ್, ಪಿ.ಎಸ್ ಗೀತಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X