Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಲ್ತಾನ್ ಡೈಮಂಡ್ ಆ್ಯಂಡ್‌ ಗೋಲ್ಡ್...

ಸುಲ್ತಾನ್ ಡೈಮಂಡ್ ಆ್ಯಂಡ್‌ ಗೋಲ್ಡ್ ಸಂಸ್ಥೆಯಿಂದ ಮಹಿಳಾ ಸಾಧಕಿಯರಿಗೆ ‘ಸುಲ್ತಾನ್ ನಾರಿ ಶಕ್ತಿ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ8 March 2018 11:34 PM IST
share
ಸುಲ್ತಾನ್ ಡೈಮಂಡ್ ಆ್ಯಂಡ್‌ ಗೋಲ್ಡ್ ಸಂಸ್ಥೆಯಿಂದ ಮಹಿಳಾ ಸಾಧಕಿಯರಿಗೆ ‘ಸುಲ್ತಾನ್ ನಾರಿ ಶಕ್ತಿ’ ಪ್ರಶಸ್ತಿ

ಮಂಗಳೂರು, ಮಾ. 8: ಸುಲ್ತಾನ್ ಡೈಮಂಡ್ ಆ್ಯಂಡ್‌ಗೋಲ್ಡ್ ಸಂಸ್ಥೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮೂವರು ಮಹಿಳಾ ಸಾಧಕಿಯರಿಗೆ ‘ಸುಲ್ತಾನ್ ನಾರಿ ಶಕ್ತಿ 2018’ ಪ್ರಶಸ್ತಿ ಪ್ರದಾನ ನಗರದ ಸಂಸ್ಥೆಯ ಮಳಿಗೆಯಲ್ಲಿ ಗುರುವಾರ ನಡೆಯಿತು.

ಸಾಮಾಜಿಕ ಕಾರ್ಯಕರ್ತೆ ಖೈರುನ್ನಿಸಾ ಸೈಯದ್ (ಮಹಿಳಾ ಸಬಲೀಕರಣ) ಮತ್ತು ಕ್ರಿಮಿನಲ್ ವಕೀಲೆ ಎಲಿಜೆಬತ್ ನೀಲಿಯಾರ (ಕಾನೂನು) ಅವರಿಗೆ ‘ಸುಲ್ತಾನ್ ನಾರಿ ಶಕ್ತಿ 2018’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉದ್ಯಮ ಕ್ಷೇತ್ರದಲ್ಲಿ ಲಕ್ಷ್ಮೀ ಮಂಜುನಾಥ ರಾವ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮುಖ್ಯ ಅತಿಥಿ ನಝ್ರೀನ್ ಯೆನೆಪೋಯ ಪ್ರಸ್ತಿ ಪ್ರದಾನ ಮಾಡಿದರು. ಸುಲ್ತಾನ್ ಡೈಮಂಡ್ ಆ್ಯಂಡ್‌ಗೋಲ್ಡ್ ಸಂಸ್ಥೆಯ ಅಧ್ಯಕ್ಷ, ಆಡಳಿತ ನಿರ್ದೇಶಕ ಡಾ.ಟಿ.ಎಂ.ಅಬ್ದುಲ್ ರವೂಫ್ ಅವರ ಪತ್ನಿ ಮೆಹರುನ್ನಿಸಾ ರವೂಫ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಟಿ.ಎಂ.ಅಬ್ದುಲ್ ರಹೀಂ ಅವರ ಪತ್ನಿ ತಹ್ಸಿನ್ ರಹೀಂ ಉಪಸ್ಥಿತರಿದ್ದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಖೈರುನ್ನಿಸಾ ಸೈಯ್ಯದ್, ಸುಲ್ತಾನ್ ಆಭರಣ ಸಂಸ್ಥೆಯು ಗುಣಮಟ್ಟ ಕಾಯ್ದುಕೊಳ್ಳುವುದರೊಂದಿಗೆ ವಿಶ್ವಾಸಾರ್ಹ ಸೇವೆಯನ್ನು ನೀಡುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಮಹಿಳಾ ಸಾಧಕರನ್ನು ಗುರುತಿಸಿರುವುದನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಗಳು, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಕೇಕ್ ಕತ್ತರಿಸುವ ಮೂಲಕ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಿದರು. ಸುಲ್ತಾನ್ ಡೈಮಂಡ್ ಆ್ಯಂಡ್‌ಗೋಲ್ಡ್ ಸಮೂಹ ಸಂಸ್ಥೆಯ ಜನರಲ್ ಮ್ಯಾನೇಜರ್ ಎ.ಕೆ.ಉಣ್ಣಿತ್ತನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರ್ಕೆಟಿಂಗ್ ಮ್ಯಾನೇಜರ್ ಆಸಿಫ್ ಇಕ್ಬಾಲ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X