Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವೈದಿಕ ಯುಗದ ಹಿನ್ನೋಟ....

ವೈದಿಕ ಯುಗದ ಹಿನ್ನೋಟ....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ9 March 2018 12:05 AM IST
share
ವೈದಿಕ ಯುಗದ ಹಿನ್ನೋಟ....

 ‘‘ವೈದಿಕ ಯುಗ’ ಕೃತಿ ಭಾರತದ ಜನ ಇತಿಹಾಸ ಸರಣಿಯ ಮೂರನೇ ಸಂಪುಟವಾಗಿದೆ. ಇರ್ಫಾನ್ ಹಬೀಬ್ ಮತ್ತು ವಿಜಯಕುಮಾರ್ ಠಾಕೂರ್ ಜಂಟಿಯಾಗಿ ಈ ಕೃತಿಯನ್ನು ರೂಪಿಸಿದ್ದಾರೆ. ಡಾ. ಸಿ. ಚಂದ್ರಪ್ಪ ಮತ್ತು ಬಿ. ಪ್ರದೀಪ ಇದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ‘ಪೀಪಲ್ಸ್ ಹಿಸ್ಟರಿ ಆಫ್ ಇಂಡಿಯಾ’ ಎಂಬ ಪ್ರಕಟನೆಗಳ ಸರಣಿಯಲ್ಲಿ ರಚನೆಗೊಂಡ ಸಂಪುಟಗಳು ಭಾರತದ ಚರಿತ್ರೆಯನ್ನು ಸಮಾಜಮುಖಿಯಾಗಿ ಗುರುತಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿವೆ. ತಮ್ಮ ಜೀವಮಾನವನ್ನೇ ಚರಿತ್ರೆಯ ಅಧ್ಯಯನಕ್ಕೆ ಮೀಸಲಿಟ್ಟ ಪ್ರೊ. ಇರ್ಫಾನ್ ಹಬೀಬ್ ಅವರು ಈ ಸರಣಿಯಲ್ಲಿ ದೇಶದ ಚರಿತ್ರೆಯ ರಚನೆಯನ್ನು ಕೋಮುವಾದದ ತಳಹದಿಯಿಂದ ಮುಕ್ತಗೊಳಿಸಿ ಆದಷ್ಟು ವಸ್ತುನಿಷ್ಠವಾಗಿ ರಚಿಸಲು ಯತ್ನಿಸಿದ್ದಾರೆ. ಈ ಸರಣಿಯ ‘ವೈದಿಕ ಯುಗ’ ಎಂಬ ಶೀರ್ಷಿಕೆಯ ಈ ಸಂಪುಟ ಪ್ರಾಚೀನ ಭಾರತದ ಸಂಕ್ರಮಣ ಕಾಲವೆಂದು ಗುರುತಿಸಲ್ಪಡುವ ವೌರ್ಯರ ಪೂರ್ವದ ಗತಕಾಲದ ಚರಿತ್ರೆಯಾಗಿದೆ. ಕ್ರಿ. ಪೂ. 1500ರಿಂದ 700ರ ಅವಧಿಯಲ್ಲಿ ರೂಪಿತಗೊಂಡ ಸಮಾಜದ ವರ್ಗೀಕರಣ, ಆರ್ಥಿಕ ಬದಲಾವಣೆಗಳು, ಧರ್ಮ ಹಾಗೂ ತತ್ವಶಾಸ್ತ್ರಗಳ ಉಗಮ, ಸಮುದಾಯಗಳ ಒಡನಾಟ ಮತ್ತು ಆ ಕಾಲದ ಜೀವನ ಕ್ರಮಗಳನ್ನು ಸ್ಪಷ್ಟ ಹಾಗೂ ಸಂಕ್ಷಿಪ್ತವಾಗಿ ಪ್ರಸ್ತುತಪಡಿಸಲು ಇಲ್ಲಿ ಯತ್ನಿಸಲಾಗಿದೆ.
ಆ ಕಾಲದಲ್ಲಿ ಸಮಾಜ ಪರಿವರ್ತನೆಯ ಜೊತೆಗೆ ಭೌಗೋಳಿಕತೆಯಲ್ಲಿಯೂ ಬದಲಾವಣೆಗಳು ಕಂಡು ಬಂದಿವೆ ಎಂಬ ಐತಿಹಾಸಿಕ ಸತ್ಯವನ್ನು ವಿವಿಧ ಅವಶೇಷಗಳನ್ನು ಆಧರಿಸಿ ವಿವರಿಸಲು ಈ ಸಂಪುಟದಲ್ಲಿ ಪ್ರಯತ್ನಿಸಿರುವುದು ಮತ್ತೊಂದು ವೈಶಿಷ್ಟ. ಕೇವಲ ಮೂರು ಅಧ್ಯಾಯಗಳಿರುವ ಈ ಸಂಪುಟದಲ್ಲಿ ಹಲವಾರು ವೈಚಾರಿಕ ಹಾಗೂ ಸೈದ್ಧಾಂತಿಕ ನಿಲುವುಗಳನ್ನು ಆಧರಿಸಿ ಆ ಸಂಕ್ರಮಣ ಕಾಲದ ಚರಿತ್ರೆಯನ್ನು ಲೇಖಕರು ನೀಡಿದ್ದಾರೆ. ಪ್ರತೀ ಅಧ್ಯಾಯದ ಬಳಿಕ ಪ್ರತ್ಯೇಕವಾಗಿ ಚರ್ಚೆಗಳ ರೂಪದಲ್ಲಿ ಟಿಪ್ಪಣಿಗಳನ್ನು ನೀಡಿರುವುದು ಚರಿತ್ರೆ ರಚನೆಯ ವಿಧಾನಕ್ಕೆ ನೂತನ ಶೈಲಿಯನ್ನು ಲೇಖಕರು ಪರಿಚಯಿಸಿದ್ದಾರೆ.
ಚಿಂತನ ಪುಸ್ತಕ ಈ ಕೃತಿಯನ್ನು ಹೊರತಂದಿದೆ. 128 ಪುಟಗಳ ಈ ಕೃತಿಯ ಮುಖಬೆಲೆ 100 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X