Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರನ್ನು ಒಗ್ಗೂಡಿಸುವವರೇ ನಿಜವಾದ...

ಜನರನ್ನು ಒಗ್ಗೂಡಿಸುವವರೇ ನಿಜವಾದ ಆಧ್ಯಾತ್ಮಿಕ ಗುರು: ಕಾಯ್ಕಿಣಿ

ವಾರ್ತಾಭಾರತಿವಾರ್ತಾಭಾರತಿ9 March 2018 10:38 PM IST
share
ಜನರನ್ನು ಒಗ್ಗೂಡಿಸುವವರೇ ನಿಜವಾದ ಆಧ್ಯಾತ್ಮಿಕ ಗುರು: ಕಾಯ್ಕಿಣಿ

ಉಡುಪಿ, ಮಾ.9: ಜನರನ್ನು ಒಟ್ಟು ಸೇರಿಸುವವರೇ ನಿಜವಾದ ಆಧ್ಯಾತ್ಮಿಕ ಗುರು. ಜನರನ್ನು ಒಡೆಯುವವರು ಗುರು ಆಗಲು ಸಾಧ್ಯವಿಲ್ಲ. ಈ ರೀತಿ ಜನರನ್ನು ಒಟ್ಟು ಸೇರಿಸುವುದರಲ್ಲಿ ಮಣಿಪಾಲ ಹೆರಿಟೇಜ್ ವಿಲೇಜ್‌ನ ಸಂಸ್ಥಾಪಕ ವಿಜಯನಾಥ್ ಶೆಣೈ ಅವರಿಗೆ ಬಹಳ ಆಸಕ್ತಿ. ಇದುವೇ ಇಂದಿನ ನಿಜ ವಾದ ಆಧ್ಯಾತ್ಮಿಕತೆ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಅಭಿಪ್ರಾಯ ಪಟ್ಟಿದ್ದಾರೆ.

ವಿಜಯನಾಥ್ ಶೆಣೈ ಅವರ ಪ್ರಥಮ ಪುಣ್ಯತಿಥಿ ಪ್ರಯುಕ್ತ ಮಣಿಪಾಲದ ಹೆರಿಟೇಜ್ ವಿಲೇಜ್‌ನಲ್ಲಿ ಶುಕ್ರವಾರ ಆಯೋಜಿಸಲಾದ ಶೆಣೈ ಸ್ಮಾರಕ ಉಪನ್ಯಾಸ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ವಿಜಯನಾಥ್ ಶೆಣೈ ಅವರ ಸಂಸ್ಕೃತಿ ಗ್ರಾಮದಲ್ಲಿರುವ ಆಕೃತಿಗಳು ಮನುಷ್ಯ ರಂತೆ ಮಾತನಾಡುತ್ತವೆ. ವಿಜಯನಾಥ್ ಶೆಣೈಗೆ ಸ್ಥಾವರ ಜೊತೆಗಿನ ಜಂಗಮ ದಲ್ಲಿ ಆಸಕ್ತಿ ಇತ್ತು. ದಾರುಶಿಲ್ಪಕ್ಕೆ ಹೆಚ್ಚು ಒತ್ತು ನೀಡಿದ್ದರು. ಅವರ ಪ್ರಕಾರ ಸಂಸ್ಕೃತಿ ಅಂದರೆ ಪವಿತ್ರವಾದ ಬುದ್ದಿ, ಬಹುಮುಖಿ ಚಿಂತನೆ ಎಂದರು.
ವಿಜಯನಾಥ್ ಶೆಣೈ ಸಂಸ್ಕೃತಿ ಗ್ರಾಮವನ್ನು ಧೂಳು, ಭಯದಿಂದ ಕೂಡಿದ ಮ್ಯೂಸಿಯಂ ರೀತಿಯಲ್ಲಿ ಮಾಡದೆ ಎಲ್ಲ ರೀತಿಯ ಹೂವುಗಳು ಅರಳುವ, ಮರಗಳು ಚಿಗುರುವ ಉದ್ಯಾನವನದಂತೆ ರೂಪಿಸಿದರು. ಹಾಗಾಗಿ ಇದು ಬೆಳೆಯುತ್ತಲೇ ಇದೆ ಮತ್ತು ಜಂಗಮ ಧ್ವನಿ ಅನುರಣಿಸುತ್ತಲೇ ಇದೆ ಎಂದು ಅವರು ತಿಳಿಸಿದರು.

ವಿಶ್ರಾಂತಿ ಇಲ್ಲದೆ ಕಾರ್ಯ ನಿರ್ವಹಿಸುವಂತಹ ದೊಡ್ಡ ಕೊಡುಗೆಯನ್ನು ವಿಜಯನಾಥ್ ಶೆಣೈ ಈ ಸಮಾಜಕ್ಕೆ ನೀಡಿದ್ದಾರೆ. ಹೊಸ ಜನಾಂಗಕ್ಕೆ ಸಂಸ್ಕೃತಿ ಯನ್ನು ಧಾರೆ ಎರೆದಿದ್ದಾರೆ. ಎಲ್ಲರಿಗೂ ಜೀವ ಪೋಷಕವಾದ ಮೌಲ್ಯವನ್ನು ಕೊಟ್ಟಿರುವ ಮಹಾನ್ ವ್ಯಕ್ತಿ ಅವರು ಎಂದು ಜಯಂತ್ ಕಾಯ್ಕಿಣಿ ಹೇಳಿದರು. ಟ್ರಸ್ಟಿ ಧನ್ವಂತರಿ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X