Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಂಕೆಗೆ ಬಾಂಗ್ಲಾದೇಶ ತಂಡದ ಸವಾಲು

ಲಂಕೆಗೆ ಬಾಂಗ್ಲಾದೇಶ ತಂಡದ ಸವಾಲು

ನಿದಾಸ್ ತ್ರಿಕೋನ ಟ್ವೆಂಟಿ-20 ಸರಣಿ

ವಾರ್ತಾಭಾರತಿವಾರ್ತಾಭಾರತಿ9 March 2018 11:53 PM IST
share
ಲಂಕೆಗೆ ಬಾಂಗ್ಲಾದೇಶ ತಂಡದ ಸವಾಲು

ಕೊಲಂಬೊ, ಮಾ.9: ನಿದಾಸ್ ತ್ರಿಕೋನ ಟ್ವೆಂಟಿ-20 ಸರಣಿಯಲ್ಲಿ ಶನಿವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ.

ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಜಯ ಗಳಿಸಿತ್ತು. ಭಾರತದ ವಿರುದ್ಧ ಬಾಂಗ್ಲಾ ಸೋಲು ಅನುಭವಿಸಿತ್ತು.

ಇತ್ತೀಚೆಗೆ ಬಾಂಗ್ಲಾವನ್ನು ತ್ರಿಕೋನ ಏಕದಿನ ಸರಣಿ, ಟೆಸ್ಟ್, ಟ್ವೆಂಟಿ-20 ಸರಣಿಯಲ್ಲಿ ಮಣಿಸಿದ್ದ ಶ್ರೀಲಂಕಾ ತಂಡ ನಿದಾಸ್ ತ್ರಿಕೋನ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ ಸೋಲುಣಿಸಿತ್ತು. ಭಾರತದ ವಿರುದ್ಧ ಸತತ ಏಳನೇ ಪಂದ್ಯದಲ್ಲಿ ಸೋಲುವ ಅವಕಾಶದಿಂದ ಶ್ರೀಲಂಕಾ ಪಾರಾಗಿತ್ತು. ಭಾರತದ ವಿರುದ್ಧ ಗೆಲುವಿನೊಂದಿಗೆ 1-0 ಮುನ್ನಡೆ ಸಾಧಿಸಿರುವ ಶ್ರೀಲಂಕಾ ಗೆಲುವಿನ ಅಭಿಯಾನವನ್ನು ಮುಂದುವರಿಸಲು ನೋಡುತ್ತಿದೆ.

ಬಾಂಗ್ಲಾ ತಂಡದಲ್ಲಿ ಪ್ರಮುಖ ಆಟಗಾರರಿಲ್ಲ. ಗಾಯದ ಕಾರಣದಿಂದಾಗಿ ಆಲ್‌ರೌಂಡರ್ ಶಾಕೀಬ್ ಅಲ್ ಹಸನ್ ಟೂರ್ನಿಯ ಆರಂಭಕ್ಕ್ಕೆ ಮೊದಲೇ ತಂಡದಿಂದ ಹೊರಗುಳಿದಿದ್ದರು. ಈ ಕಾರಣದಿಂದಾಗಿ ಭಾರತದ ವಿರುದ್ಧ ಬಾಂಗ್ಲಾ ಸಮಸ್ಯೆ ಎದುರಿಸಿತ್ತು. ಇದೀಗ ಲಂಕಾದ ವಿರುದ್ಧ ಕಠಿಣ ಸವಾಲು ಎದುರಿಸಬೇಕಾಗಿದೆ.

ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಲಂಕಾ 5 ವಿಕೆಟ್‌ಗಳ ಜಯ ಗಳಿಸಿತ್ತು. ನಾಯಕ ಕುಶಾಲ್ ಪೆರೇರ 37 ಎಸೆತಗಳಲ್ಲಿ 66 ರನ್ ಗಳಿಸಿ ತಂಡದ ಗೆಲುವಿಗೆ ನೆರವಾಗಿದ್ದರು.

 ಶ್ರೀಲಂಕಾ ತಂಡ ತನ್ನ ಬೌಲರ್‌ಗಳಿಂದ ಭಾರೀ ನಿರೀಕ್ಷೆಯನ್ನು ಹೊಂದಿದೆ. ಆದರೆ ಕಳೆದ ಪಂದ್ಯದಲ್ಲಿ ದುಶ್ಮಂಥ ಚಮೀರಾ ಚೆನ್ನಾಗಿ ಆಡಿದ್ದರು. ತಂಡದ ಇತರ ಬೌಲರ್‌ಗಳು ರನ್ ಪ್ರವಾಹವನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದರು. ಭಾರತ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾ ನಾನಾ ಸಮಸ್ಯೆಗಳನ್ನು ಎದುರಿಸಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್ ವೈಫಲ್ಯ ತಂಡದ ಸೋಲಿಗೆ ಕಾರಣವಾಗಿತ್ತು. ಬಾಂಗ್ಲಾ 2017ರಲ್ಲಿ ಆರ್.ಪ್ರೇಮ್‌ದಾಸ ಸ್ಟೇಡಿಯಂನಲ್ಲಿ ಲಂಕಾ ವಿರುದ್ಧ ಒಂದು ಪಂದ್ಯದಲ್ಲಿ ಗೆಲುವು ದಾಖಲಿಸಿತ್ತು. 2018ರಲ್ಲಿ ಇನ್ನೊಂದು ಗೆಲುವಿನತ್ತ ನೋಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X