Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಯುವಕರ ಮೇಲೆ ಮಾರಣಾಂತಿಕ ಹಲ್ಲೆ...

ಭಟ್ಕಳ: ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಕಠಿಣ ಕ್ರಮಕ್ಕೆ ತಂಝೀಮ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 March 2018 11:53 PM IST
share
ಭಟ್ಕಳ: ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಕಠಿಣ ಕ್ರಮಕ್ಕೆ ತಂಝೀಮ್ ಆಗ್ರಹ

ಭಟ್ಕಳ, ಮಾ. 9: ಹೊನ್ನಾವರದ ಕರ್ಕಿ ರಾ.ಹೆ ಯಲ್ಲಿ ಭಟ್ಕಳದ ಇಬ್ಬರು ಯುವಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ತೀವ್ರವಾಗಿ ಖಂಡಿಸಿದ್ದು, ಹಲ್ಲೆಗೆ ಕಾರಣರಾದವರ ವಿರುದ್ಧ ಕೂಡಲೇ ಕಠಿಣ ಕ್ರಮ ಜರಗಿಸುವಂತೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಕುರಿತು ಭಟ್ಕಳದ ಪ್ರಭಾರ ಡಿ.ವೈ.ಎಸ್.ಪಿ ಜಿ.ಟಿ.ನಾಯಕರನ್ನು ಭೇಟಿಯಾಗಿರುವ ತಂಝೀಮ್ ನಿಯೋಗ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕಾನೂನು ಜರಗಿಸಬೇಕು, ಮುಂದೇ ಈ ರೀತಿಯ ಘಟನಾವಳಿಗಳು ಮರುಕಳಿಸದಂತೆ ಜಾಗೃತೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಕೇವಲ ನಾಲ್ಕು ಜನರನ್ನು ಬಂಧಿಸಿ ಸುಮ್ಮನೆ ಕುಳಿತುಕೊಂಡರೆ ಸಮಸ್ಯೆಗೆ ಪರಿಹಾರ ಸಿಗದು, ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿರುವ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿ ಕ್ರಮ ಜರಗಿಸುವಂತೆ ನಿಯೋಗ ಆಗ್ರಹಿಸಿದೆ.

ತಂಝೀಮ್ ನಿಯೋಗದ ನೇತೃತ್ವ ವಹಿಸಿದ್ದ ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಮುಹಿದ್ದೀನ್ ಖರೂರಿ ಡಿ.ವೈ.ಎಸ್.ಪಿ ಯೊಂದಿಗೆ ಮಾತನಾಡಿ, ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ಕೆಲವರು ಇಂತಹ ಹಲವು ಘಟನೆಗಳಲ್ಲಿ ಆಗಾಗ ಭಾಗವಹಿಸುತ್ತಿದ್ದು, ಆರಂಭದಲ್ಲಿ ಕೆಲವು ಮಂದಿಯನ್ನು ಹಿಡಿದಂತೆ ಮಾಡಿ ಆ ಮೇಲೆ ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದ್ದು, ಈ ಪ್ರಕರಣವೂ ಕೂಡ ಅದರ ಸಾಲಿಗೆ ಸೇರುವಂತಾಗಬಾರದು, ಜನರು ಪ್ರತಿಭಟನೆಗಿಳಿಯು ವಂತೆ ನಮ್ಮ ಮೇಲೆ ಒತ್ತಡ ಹಾಕುತ್ತಿದ್ದು, ನಾವು ನಮ್ಮ ಯುವಕರನ್ನು ಹತೋಟಿಯಲ್ಲಿಟ್ಟುಕೊಂಡಿದ್ದೇವೆ. ಯಾವುದೇ ಅಹಿತಕರ ಘಟನೆಗಳಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ಆದರೆ ಪೊಲೀಸರು ಮಾತ್ರ ತಮ್ಮ ಕರ್ತವ್ಯವನ್ನು ಪಕ್ಷಾತೀತಾಗಿ ಮಾಡಬೇಕೆಂದು ಆಗ್ರಹಿಸಿದರು.

ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಇತ್ತಿಚೆಗೆ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ ಸಿರ್ಸಿಯ ಮುಸ್ಲಿಮ್ ಯುವಕನನ್ನು ಪತ್ತೆ ಹಚ್ಚಲಾಯಿತು. ಆದರೆ ಆತನ ಮೇಲೆ ಹಲ್ಲೆಗೈದು ಅಪಹರಣ ಮಾಡಿದವರ ಮೇಲೆ ಇದುವರೆಗೂ ಯಾವುದೇ ಕ್ರಮ ಜರಗಿಸಿಲ್ಲ. ಭಟ್ಕಳದಲ್ಲಿ ಮಂದಿರಗಳ ಮೇಲೆ ಮಾಂಸ ಎಸೆತದ ಪ್ರಕರಣವನ್ನೂ ಉದಾಹರಿಸಿದ ಅವರು, ಓರ್ವ ಪಿಎಸ್‌ಐ ಘಟನೆಯನ್ನು ಜಾಲಾಡಿ ರಾಜ್ಯದ ಗೃಹ ಮಂತ್ರಿಗೆ ವರದಿಯನ್ನು ನೀಡಿದ್ದರೂ ಇದುವರೆಗೂ ಆ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳ ವಿರುದ್ಧ ಒಂದು ಪ್ರಕರಣ ದಾಖಲಾಗಿಲ್ಲ ಮತ್ತು ಅವರನ್ನು ಬಂಧಿಸಲು ಸಾಧ್ಯವಾಗಿಲ್ಲ, ಹೊನ್ನಾವರದಲ್ಲಿ ಪೂರ್ವ ಯೋಜಿತವಾಗಿ ದನ ಸಾಗಾಟದ ನೆಪದಲ್ಲಿ ಭಟ್ಕಳದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಲಾಗಿದೆ ಇದರ ಸಂಪೂರ್ಣ ತನಿಖೆಯಾಗಬೇಕು ಮತ್ತು ಘಟನೆಯಲ್ಲಿ ಭಾಗಿಯಾದ ಎಲ್ಲರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ತಂಝೀಮ್ ನಿಯೋಗದೊಂದಿಗೆ ಮಾತನಾಡಿದ ಡಿವೈಎಸ್ಪಿ ಜಿ.ಟಿ.ನಾಯಕ, ಘಟನೆಯ ಮಾಹಿತಿ ದೊರೆತ 15ನಿಮಿಷದಲ್ಲೇ ಪೊಲೀಸರ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ಹಲ್ಲೆಗೊಳದವರ ರಕ್ಷಣೆಯನ್ನು ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತಂದು ಶಾಂತಿ ಸ್ಥಾಪಿಸುವಲ್ಲಿ ಪೊಲೀಸರು ನೆರವಾಗಿದ್ದಾರೆ. ಪೊಲೀಸರು ಯಾವುದೇ ಅಪರಾಧಿಯನ್ನು ಕ್ಷಮಿಸುವುದಿಲ್ಲ. ಬಂಧನದ ಭಯದಿಂದ ಆರೋಪಿಗಳು ತಲೆಮರೆಸಿಕೊಳ್ಳುವ ಸಾಧ್ಯತೆಗಳಿವೆ. ಆದರೆ ಅವರು ಒಂದಿಲ್ಲೊಂದು ದಿನ ಪೊಲೀಸರ ಬಲೆಗೆ ಬೀಳುತ್ತಾರೆ ಎಂದ ಅವರು ಹಲ್ಲೆ ಮಾಡಿದವರಲ್ಲಿ ಭಟ್ಕಳದ ಕೆಲವರು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಲು ಕ್ರಮ ಜರಗಿಸಲಾಗುವುದು ಎಂದರು.

ನಿಯೋಗದಲ್ಲಿ ಭಟ್ಕಳ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಖ್ ಮಟ್ಟಾ, ಭಟ್ಕಳ ಮುಸ್ಲಿಮ್ ಫೆಡರೇಷನ್ ಅಧ್ಯಕ್ಷ ಇಮ್ತಿಯಾರ್ ಉದ್ಯವರ್, ತಂಝೀಮ್ ಮುಖಂಡರಾದ ಮುಹಮ್ಮದ್ ಸಿದ್ದಿಖ್ ಡಿ.ಎಫ್, ಮೌಲಾನ ಯಾಸಿರ್ ಬರ್ಮಾವರ್ ನದ್ವಿ, ಮುಹಮ್ಮದ್ ಅಶ್ಫಾಖ್ ಕೆ.ಎಂ. ಮೌಲಾನ ಅಝೀಝುರ್ರಹ್ಮಾನ್ ನದ್ವಿ, ಅಬ್ದುಲ್ ರಹೀಮ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X