Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2019ರ ಏಷ್ಯನ್ ಕಪ್ ಅರ್ಹತಾ ಪಂದ್ಯಕ್ಕೆ...

2019ರ ಏಷ್ಯನ್ ಕಪ್ ಅರ್ಹತಾ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಪ್ರಕಟ

ಹಿರಿಯ ಗೋಲ್‌ಕೀಪರ್ ಸುಬ್ರತಾ ಪಾಲ್‌ಗೆ ಸ್ಥಾನವಿಲ್ಲ!

ವಾರ್ತಾಭಾರತಿವಾರ್ತಾಭಾರತಿ9 March 2018 11:56 PM IST
share

ಹೊಸದಿಲ್ಲಿ, ಮಾ.9: ಮುಂಬರುವ ಕಿರ್ಗಿಝ್ ರಿಪಬ್ಲಿಕ್‌ನಲ್ಲಿ ನಡೆಯಲಿರುವ 2019ರ ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫೈಯರ್ ಪಂದ್ಯಕ್ಕೆ 32 ಸದಸ್ಯರನ್ನು ಒಳಗೊಂಡ ಭಾರತದ ಫುಟ್ಬಾಲ್ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಭಾರತದ ಪರ ಗರಿಷ್ಠ ಪಂದ್ಯಗಳನ್ನು ಆಡಿರುವ ಹಿರಿಯ ಫುಟ್ಬಾಲ್ ಗೋಲ್‌ಕೀಪರ್ ಸುಬ್ರತಾ ಪಾಲ್‌ರನ್ನು ತಂಡದಿಂದ ಕೈಬಿಡ ಲಾಗಿದೆ.

  ಹಲವು ಬಾರಿ ನೆಹರೂ ಕಪ್ ವಿಜೇತ ಭಾರತ ತಂಡದ ಸದಸ್ಯರಾಗಿರುವ, ಭಾರತ 2009ರಲ್ಲಿ ಎಎಫ್‌ಸಿ ಚಾಲೆಂಜ್‌ಕಪ್‌ನಲ್ಲಿ ಜಯಶಾಲಿಯಾಗಿ 27 ವರ್ಷಗಳ ಬಳಿಕ ಏಷ್ಯಾಕಪ್‌ಗೆ ಅರ್ಹತೆ ಪಡೆಯಲು ನೆರವಾಗಿದ್ದ 31ರ ಹರೆಯದ ಪಾಲ್ ಇದೀಗ ಭಾರತ ತಂಡಕ್ಕೆ ಆಯ್ಕೆಯಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಬಿಶ್‌ಕೆರ್ಕ್‌ನಲ್ಲಿ ಮಾ.27 ರಂದು ನಡೆಯಲಿರುವ ಕಿರ್ಗಿಝ್ ರಿಪಬ್ಲಿಕ್ ವಿರುದ್ಧದ ಪಂದ್ಯಕ್ಕೆ ಮೊದಲು ಮುಂಬೈನಲ್ಲಿ ನಡೆಯಲಿರುವ ಪೂರ್ವಭಾವಿ ಶಿಬಿರದಲ್ಲಿ ಭಾರತದ ಆಟಗಾರರು ಭಾಗವಹಿಸಲಿದ್ದಾರೆ.

  ಭಾರತ 2007 ಹಾಗೂ 2009ರಲ್ಲಿ ನೆಹರೂ ಕಪ್, 2008ರಲ್ಲಿ ಎಎಫ್‌ಸಿ ಚಾಲೆಂಜ್ ಕಪ್‌ನಲ್ಲಿ ವಿಜಯಿಯಾದಾಗ ಪಾಲ್ ತಂಡದ ಗೋಲ್‌ಕೀಪರ್ ಆಗಿದ್ದರು. ಪಾಲ್ 2011ರಲ್ಲಿ ಕತರ್‌ನಲ್ಲಿ ನಡೆದ ಎಎಫ್‌ಸಿ ಏಷ್ಯನ್ ಕಪ್‌ನಲ್ಲಿ ಎಲ್ಲ ಪಂದ್ಯದಲ್ಲಿ ಗೋಲ್‌ಕೀಪಿಂಗ್ ನಡೆಸಿದ್ದರು. ಎಲ್ಲ ಪಂದ್ಯದಲ್ಲಿ ಒಟ್ಟು 35 ಗೋಲುಗಳನ್ನು ತಡೆದಿದ್ದರು. ಕೊರಿಯಾ ವಿರುದ್ಧ ಪಂದ್ಯವೊಂದರಲ್ಲೇ 16 ಗೋಲುಗಳನ್ನು ತಡೆದಿದ್ದರು. ಈ ಪ್ರದರ್ಶನದ ಮೂಲಕ ಎದುರಾಳಿ ಕೋಚ್‌ರಿಂದ ‘ಭಾರತದ ಸ್ಪೈಡರ್ ಮ್ಯಾನ್’ ಎಂದು ಪ್ರಶಂಸಿಸಲ್ಪಟ್ಟಿದ್ದರು. ಪಾಲ್ ವಿದೇಶಿ ಫುಟ್ಬಾಲ್ ಕ್ಲಬ್‌ನೊಂದಿಗೆ ಸಹಿ ಹಾಕಿದ ಭಾರತದ ಮೊದಲ ಗೋಲ್‌ಕೀಪರ್ ಎನಿಸಿಕೊಂಡಿದ್ದರು. 2014ರಲ್ಲಿ ಡೆನ್ಮಾರ್ಕ್‌ನ ಫುಟ್ಬಾಲ್ ಕ್ಲಬ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಕೋಲ್ಕತಾದ ಎರಡು ಪ್ರಮುಖ ಫುಟ್ಬಾಲ್ ಕ್ಲಬ್‌ಗಳಾದ ಮೋಹನ್ ಬಗಾನ್ ಹಾಗೂ ಈಸ್ಟ್ ಬಂಗಾಳವನ್ನು ಪ್ರತಿನಿಧಿಸಿದ್ದರು. ಪುಣೆ ಎಫ್‌ಸಿ ಪರ ದೀರ್ಘ ಸಮಯ ಆಡಿದ್ದರು.

ಭಾರತ ತಂಡ

►ಗೋಲ್‌ಕೀಪರ್‌ಗಳು: ಗುರುಪ್ರೀತ್ ಸಿಂಗ್ ಸಂಧು, ವಿಶಾಲ್ ಕೈಥ್, ಅಮರಿಂದರ್ ಸಿಂಗ್, ರೆಹೆನೇಶ್ ಟಿಪಿ.

►ಡಿಫೆಂಡರ್‌ಗಳು: ಪ್ರೀತಮ್ ಕೊಟಾಲ್, ನಿಶು ಕುಮಾರ್, ಲಾಲ್‌ರುಥರ, ಅನಾಸ್ ಎಡ್ತೊಡಿಕ, ಸಂದೇಶ್ ಜಿಂಗಾನ್, ಸಲಾಮ್ ರಂಜನ್ ಸಿಂಗ್, ಸಾರ್ಥಕ್, ಜೆರ್ರಿ ಲಾಲ್‌ರಿಂಝ್ವಲಾ, ನಾರಾಯಣ್ ದಾಸ್, ಸುಭಾಶೀಶ್ ಬೋಸ್.

►ಮಿಡ್ ಫೀಲ್ಡರ್‌ಗಳು: ಜಾಕಿಚಂದ್ ಸಿಂಗ್, ಉದಾಂತ ಸಿಂಗ್, ಸತ್ಯಸೇನ್ ಸಿಂಗ್, ಧನಪಾಲ್ ಘನೇಶ್, ಅನಿರುದ್ಧ್ ಥಾಪ, ಜರ್ಮನ್‌ಪ್ರೀತ್ ಸಿಂಗ್, ರೌಲಿನ್ ಬೊರ್ಗೆಸ್,ಮುಹಮ್ಮದ್ ರಫೀಕ್, ಕಾವಿನ್ ಲೊಬೊ, ಬಿಕಾಶ್ ಜೈರು, ಹಾಲಿಚರಣ್ ನರ್ಝರಿ.

►ಫಾರ್ವರ್ಡ್‌ಗಳು: ಹಿತೇಶ್ ಶರ್ಮ, ಬಲ್ವಂತ್ ಸಿಂಗ್, ಜೇಜೆ ಲಾಲ್‌ಪೆಕುಲ್ವಾ, ಸೆಮಿನ್‌ಲೆನ್ ಡೌಂಗೆಲ್, ಅಲೆನ್ ಡಿಯೊರಿ, ಮನ್ವಿರ್ ಸಿಂಗ್ ಹಾಗೂ ಸುಮೀತ್ ಪಾಸ್ಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X