Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಕತ್ತರಿಸಿದ 54 ಹಸ್ತಗಳು ಪತ್ತೆ

ಕತ್ತರಿಸಿದ 54 ಹಸ್ತಗಳು ಪತ್ತೆ

ಪ್ರಪಂಚೋದ್ಯ

ವಾರ್ತಾಭಾರತಿವಾರ್ತಾಭಾರತಿ10 March 2018 12:02 AM IST
share
ಕತ್ತರಿಸಿದ 54 ಹಸ್ತಗಳು ಪತ್ತೆ

ಚೀನಾ ಗಡಿಗೆ ಸಮೀಪವಿರುವ ಸೈಬೀರಿಯಾದಿಂದ ಸ್ಪಲ್ಪ ಪೂರ್ವಕ್ಕಿರುವ ಖಬರೋವಸ್ಕಿಯ ನಗರವೊಂದರಲ್ಲಿ ಮಾನವನ ಕತ್ತರಿಸಲಾದ 27 ಜೆಡಿ ಹಸ್ತಗಳಿದ್ದ ಚೀಲ ಪತ್ತೆಯಾಗಿದೆ.

ಒಟ್ಟು 54 ಹಸ್ತಗಳಿದ್ದು, ಇದರಲ್ಲಿ ಒಂದು ಹಸ್ತ ಮಾತ್ರ ಚೀಲದಿಂದ ದೂರ ಪ್ರದೇಶದಲ್ಲಿ ಪತ್ತೆಯಾಗಿದೆ. ಚೀನಾದೊಂದಿಗಿನ ರಶ್ಯಾ ಮುಂಚೂಣಿ ಪ್ರದೇಶದಿಂದ ಸುಮಾರು 18 ಮೈಲು ಕೆಳಮುಖವಾಗಿ ಹರಿಯುವ ಅಮುರ್ ನದಿಯ ಮಧ್ಯಭಾಗದಲ್ಲಿರುವ ಮಂಜಿನಿಂದ ತುಂಬಿದ ದ್ಪೀಪದಲ್ಲಿ ಒಂದು ಹಸ್ತವ್ನು ಸ್ಥಳೀಯರು ಪತ್ತೆಹಚ್ಚಿದ್ದರು.

54 ಹಸ್ತಗಳು ಪತ್ತೆಯಾದ ಪ್ರದೇಶ ಜನಪ್ರಿಯ ಮೀನು ಹಿಡಿಯುವ ಕೇಂದ್ರ. ಹಸ್ತಗಳು ಪತ್ತೆಯಾದ ಬಗ್ಗೆ ಸ್ಥಳೀಯರು, ಇಲ್ಲಿ ಯಾವುದೇ ಸಂದೇಹಾಸ್ಪದ ಘಟನೆಗಳು ನಡೆದಿಲ್ಲ ಎಂದಿದ್ದಾರೆ. ಈ ಹಸ್ತಗಳು ಯಾರದ್ದು? ಯಾವಾಗ ಕತ್ತರಿಸಲಾಯಿತು? ಯಾಕೆ ಕತ್ತರಿಸಲಾಯಿತು? ಎಂಬುದು ನಿಗೂಢವಾಗಿಯೇ ಉಳಿದಿದೆ ಎಂದು ‘ದಿ ಸೈಬೀರಿಯನ್ ಟೈಮ್ಸ್’ ವರದಿ ಮಾಡಿದೆ.

ಕಳ್ಳತನಕ್ಕೆ ಶಿಕ್ಷೆಯಾಗಿ ಈ ಹಸ್ತಗಳನ್ನು ಕೊಡಲಿಯಿಂದ ಕತ್ತರಿಸಿರುವ ಸಾಧ್ಯತೆ ಇದೆ ಅಥವಾ ಆಸ್ಪತ್ರೆಯಲ್ಲಿ ಮೃತದೇಹಗಳಿಂದ ಹಸ್ತಗಳನ್ನು ಬೇರ್ಪಡಿಸಿರುವ ಸಂದೇಹ ಇದೆ. ಆದರೆ, ಅದಕ್ಕೆ ಕಾರಣಗಳು ಅಸ್ಪಷ್ಟವಾಗಿವೆ. ಅಂಗಾಂಗಗಳನ್ನು ಕದಿಯಲು ಮೃತದೇಹಗಳನ್ನು ಅಪಹರಿಸಿರಬಹುದು. ಅದು ಬಹಿರಂಗವಾಗದಿರಲು ಹಸ್ತಗಳನ್ನು ಕತ್ತರಿಸಿ ದೂರ ಎಸೆದಿರಬಹುದು. ಈ ಹಸ್ತಗಳ ಚೀಲವಿದ್ದ ಸಮೀಪ ಬ್ಯಾಂಡೇಜ್ ಹಾಗೂ ಆಸ್ಪತ್ರೆ ಮಾದರಿಯ ಪ್ಲಾಸ್ಟಿಕ್ ಶೂ ಕವರ್‌ಗಳು ಪತ್ತೆಯಾಗಿವೆ ಎಂದು ಸ್ಥಳೀಯ ಪತ್ರಿಕೆ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X