Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘102 ನಾಟ್‌ಔಟ್’ನಲ್ಲಿ ಬಿಗ್ ಬಿ...

‘102 ನಾಟ್‌ಔಟ್’ನಲ್ಲಿ ಬಿಗ್ ಬಿ ಸೆಂಚುರಿ ಅಜ್ಜ

ವಾರ್ತಾಭಾರತಿವಾರ್ತಾಭಾರತಿ10 March 2018 4:28 PM IST
share
‘102 ನಾಟ್‌ಔಟ್’ನಲ್ಲಿ  ಬಿಗ್ ಬಿ ಸೆಂಚುರಿ ಅಜ್ಜ

ಬಾಲಿವುಡ್‌ನ ಎವರ್‌ಗ್ರೀನ್ ನಟರಾದ ಅಮಿತಾಭ್ ಬಚ್ಚನ್ ಹಾಗೂ ರಿಶಿಕಪೂರ್, ಬರೋಬ್ಬರಿ 27 ವರ್ಷಗಳ ಬಳಿಕ ಮತ್ತೊಮ್ಮೆ ಒಂದೇ ಬೆಳ್ಳಿಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೌದು. ಉಮೇಶ್ ಶುಕ್ಲಾ ನಿರ್ದೇಶನದ ‘102 ನಾಟ್‌ಔಟ್’ನಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಅಮಿತಾಭ್-ರಿಶಿ, ಕೊನೆಯದಾಗಿ 1991ರಲ್ಲಿ ತೆರೆಕಂಡ ಅಜೂಬಾ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. 102 ನಾಟ್ ಔಟ್ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರು 102 ವರ್ಷದ ತಂದೆಯಾಗಿ ಕಾಣಿಸಿಕೊಳ್ಳಲಿದ್ದು, ಆತನ 75 ವರ್ಷ ವಯಸ್ಸಿನ ಪುತ್ರನಾಗಿ ರಿಶಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ಸೆಂಚುರಿ ಅಜ್ಜನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಅಮಿತಾಭ್ ಬಚ್ಚನ್ ರ್ಯಾಪ್ ಹಾಡೊಂದನ್ನು ಹಾಡಿರುವುದು , ಚಿತ್ರರಸಿಕರಲ್ಲಿ ಭಾರೀ ಕುತೂಹಲವನ್ನು ಸೃಷ್ಟಿಸಿದೆ. ಅಲ್ಲದೆ, ಈ ಹಾಡಿಗೆ ಸ್ವತಃ ಬಿಗ್‌ಬಿ ಕಂಠದಾನ ಮಾಡಿದ್ದಾರೆ.

  ತೀರಾ ಇತ್ತೀಚೆಗೆ ಅಮಿತಾಭ್, 102 ನಾಟ್‌ಔಟ್‌ನಲ್ಲಿ ತಾನು ವಿಶಿಷ್ಟ ಗೆಟಪ್‌ನಲ್ಲಿರುವ ಫೋಟೋ ಒಂದನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಸಾರ ಮಾಡಿದ್ದರು.ಅಲ್ಲದೆ ತಾನು ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ರ್ಯಾಪ್ ಹಾಡುತ್ತಿರುವ ವೀಡಿಯೊವನ್ನು ಕೂಡಾ ಪೋಸ್ಟ್ ಮಾಡಿದ್ದಾರೆ.

    ಉಮೇಶ್ ಶುಕ್ಲಾ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರವು ಸೌಮ್ಯಾ ಜೋಶಿಯವರ ಗುಜರಾತಿ ನಾಟಕವೊಂದನ್ನು ಆಧರಿಸಿದೆ.ಜಗತ್ತಿನಲ್ಲೇ ಅತ್ಯಂತ ಹಿರಿಯ ವಯಸ್ಸಿನ ವ್ಯಕ್ತಿಯೆಂಬ ಚೀನಿಯನೊಬ್ಬ ಹೊಂದಿರುವ ದಾಖಲೆಯನ್ನು ಮುರಿಯಲು ಪ್ರಯತ್ನಿಸುವ 102 ವರ್ಷ ವಯಸ್ಸಿನ ಶತಾಯುಷಿಯ ಸುತ್ತ ಈ ಚಿತ್ರದ ಕಥೆ ತಿರುಗುತ್ತದೆ. ಅಂದಹಾಗೆ ಅಮಿತಾಭ್ ಹಾಗೂ ರಿಶಿಕಪೂರ್ ಈ ಮೊದಲು ಕಭೀಕಭೀ (1976),ಅಮರ್ ಅಕ್ಬರ್ ಆ್ಯಂಟನಿ (1977), ನಸೀಬ್ (1981), ಕೂಲಿ (1983) ಹಾಗೂ ಅಜೂಬಾ (1991) ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X