Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವಿದ್ಯಾರ್ಥಿಗಾಗಿಯೇ ವಿಶೇಷ ಪರೀಕ್ಷಾ...

ಈ ವಿದ್ಯಾರ್ಥಿಗಾಗಿಯೇ ವಿಶೇಷ ಪರೀಕ್ಷಾ ವೇಳಾಪಟ್ಟಿ ಸಿದ್ಧಗೊಳಿಸಿದೆ ಸಿಬಿಎಸ್‌ಇ

ವಾರ್ತಾಭಾರತಿವಾರ್ತಾಭಾರತಿ10 March 2018 8:48 PM IST
share
ಈ ವಿದ್ಯಾರ್ಥಿಗಾಗಿಯೇ ವಿಶೇಷ ಪರೀಕ್ಷಾ ವೇಳಾಪಟ್ಟಿ ಸಿದ್ಧಗೊಳಿಸಿದೆ ಸಿಬಿಎಸ್‌ಇ

 ಹೊಸದಿಲ್ಲಿ,ಮಾ.10: ಮೆಕ್ಸಿಕೋದ ಗ್ವಾಡಾಲಾಜಾರ್‌ನಲ್ಲಿ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿರುವ 15ರ ಹರೆಯದ ಭಾರತದ ಯುವಶೂಟರ್,10ನೇ ತರಗತಿಯ ವಿದ್ಯಾರ್ಥಿಯಾಗಿರುವ ಅನೀಷ್ ಭನ್ವಾಲಾ ಅವರಿಗಾಗಿಯೇ ಸಿಬಿಎಸ್‌ಇ ವಿಶೇಷ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಗೊಳಿಸಿದೆ. ಗ್ವಾಡಾಲಾಜಾರ್‌ನಿಂದ ನಸುಕಿನ ಎರಡು ಗಂಟೆಗೆ ಸ್ವದೇಶಕ್ಕೆ ವಾಪಸಾಗಲಿರುವ ಅವರು ಬೆಳಗಿನ ಜಾವ ಪರೀಕ್ಷೆಯನ್ನು ಬರೆಯಲಿದ್ದಾರೆ.

ಗ್ವಾಡಾಲಾಜಾರ್‌ನಿಂದ ಆಗಮನ ಮತ್ತು ಜ್ಯೂನಿಯರ್ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾದ ಸಿಡ್ನಿಗೆ ನಿರ್ಗಮನ ಇವುಗಳ ನಡುವಿನ ಆರು ದಿನಗಳ ಬಿಡುವಿನಲ್ಲಿ ಎರಡು ಪರೀಕ್ಷೆಗಳಿಗೆ ಅನೀಷ್ ಹಾಜರಾಗಲಿದ್ದಾರೆ.

ಅಭೂತಪೂರ್ವ ಕ್ರಮವೊಂದರಲ್ಲಿ ಅತ್ಯಂತ ಪ್ರತಿಭಾವಂತ ಬಾಲಕ ಅನೀಷ್‌ಗಾಗಿ ಮೂರು ಪರೀಕ್ಷೆಗಳ ವೇಳಾಪಟ್ಟಿಯನ್ನು ಮರುರೂಪಿಸಲು ಸಿಬಿಎಸ್‌ಇ ಒಪ್ಪಿಕೊಂಡಿದೆ. ಕ್ರೀಡಾಪಟುಗಳಿಗಾಗಿ ಇಂತಹ ಸೌಲಭ್ಯ ನಿಯಮವಾಗಬೇಕು ಎಂದು ಅನೀಷ್ ತಂದೆ ಜಗಪಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  ಓದು ಮತ್ತು ಕ್ರೀಡೆಗಳ ನಡುವೆ ಆಯ್ಕೆಯು ವಿದ್ಯಾರ್ಥಿಗಳ ಪಾಲಿಗೆ ತೀವ್ರ ಬಿಕ್ಕಟ್ಟನ್ನುಂಟು ಮಾಡುತ್ತದೆ ಎಂದು ಹೇಳಿದ ಜಗಪಾಲ್, ಈ ಬಿಕ್ಕಟ್ಟನಿಂದ ಪಾರಾಗಲು ತಮ್ಮ ಪುತ್ರನಿಗೆ ನೆರವು ಕೋರಿ ಹಲವಾರು ಅಧಿಕಾರಿಗಳ ಮೊರೆ ಹೋಗಿದ್ದರು.

ಅನೀಷ್ ಗ್ವಾಡಾಲಾಜಾರ್‌ನಲ್ಲಿ ಪುರುಷರ ಶೂಟಿಂಗ್ ಪಂದ್ಯಾವಳಿಯ 25 ಮೀ.ರ್ಯಾಪಿಡ್ ಫೈರ್ ಪಿಸ್ತೂಲಿನಲ್ಲಿ ಅಂತಿಮ ಘಟ್ಟವನ್ನು ತಲುಪಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಿಂದ ಅವರು ಎಪ್ರಿಲ್‌ನಲ್ಲಷ್ಟೇ ವಾಪಸಾಗಲಿದ್ದು, ಎ.16,17 ಮತ್ತು 18ರಂದು ಹಿಂದಿ, ಸಮಾಜ ವಿಜ್ಞಾನ ಮತ್ತು ಗಣಿತ ಪರೀಕ್ಷೆಗಳನ್ನು ಬರೆಯಲು ಸಿಬಿಎಸ್‌ಇ ಅವರಿಗೆ ವಿಶೇಷ ಅವಕಾಶವನ್ನು ಕಲ್ಪಿಸಿದೆ.

ಅನೀಷ್‌ರ ಮೊರೆಯ ಮೇರೆಗೆ ಭಾರತೀಯ ಕ್ರೀಡಾ ಪ್ರಾಧಿಕಾರವು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಈ ನಿರ್ಧಾರವನ್ನು ಕೈಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X