Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ಮುಖ್ಯಮಂತ್ರಿ ಪ್ರಕಟಿಸಿದ್ದ...

ರಾಜಸ್ಥಾನ: ಮುಖ್ಯಮಂತ್ರಿ ಪ್ರಕಟಿಸಿದ್ದ ಉಪಕ್ರಮಗಳ ಜಾರಿಯಲ್ಲಿ ಇಲಾಖೆಗಳಿಂದ ನಿಧಾನಗತಿ ಧೋರಣೆ

ವಾರ್ತಾಭಾರತಿವಾರ್ತಾಭಾರತಿ10 March 2018 9:05 PM IST
share
ರಾಜಸ್ಥಾನ: ಮುಖ್ಯಮಂತ್ರಿ ಪ್ರಕಟಿಸಿದ್ದ ಉಪಕ್ರಮಗಳ ಜಾರಿಯಲ್ಲಿ ಇಲಾಖೆಗಳಿಂದ ನಿಧಾನಗತಿ ಧೋರಣೆ

ಜೈಪುರ,ಮಾ.10: ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು 2016-17ರ ಮುಂಗಡಪತ್ರ ಭಾಷಣದಲ್ಲಿ ಪ್ರಕಟಿಸಿದ್ದ ಮಹತ್ವಾಕಾಂಕ್ಷೆಯ ಉಪಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರಕಾರದ ಸುಮಾರು ಒಂದು ಡಝನ್ ಇಲಾಖೆಗಳು ವಿಫಲಗೊಂಡಿವೆ ಎಂದು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಸಿಎಜಿ ವರದಿಯು ಬೆಟ್ಟುಮಾಡಿದೆ.

ಕನಿಷ್ಠ ಏಳು ಇಲಾಖೆಗಳು ಪ್ರಮುಖ ಯೋಜನೆಗಳು ಅಥವಾ ನೀತಿ ಉಪಕ್ರಮಗಳಿಗೆ ಸಂಬಂಧಿಸಿದಂತೆ ಒಂದೇ ಒಂದು ಪೈಸೆಯನ್ನೂ ಖರ್ಚು ಮಾಡಿಲ್ಲ!

ಯುವ ಉದ್ಯಮಿಗಳು ಸ್ವಂತ ಉದ್ಯಮಗಳನ್ನು ಸ್ಥಾಪಿಸಲು ಹಣಕಾಸು ನೆರವನ್ನು ಒದಗಿಸಲು ರಾಜಸ್ಥಾನ ಸ್ಟಾರ್ಟ್-ಅಪ್ ನೀತಿ-2015ನ್ನು ರಾಜ್ಯದಲ್ಲಿ ಜಾರಿಗೊಳಿ ಸಲಾಗಿತ್ತಾದರೂ 2016-17ನೇ ಸಾಲಿನಲ್ಲಿ ಇದಕ್ಕಾಗಿ ಹಣವನ್ನು ವೆಚ್ಚ ಮಾಡಲಾಗಿಲ್ಲ.

 ಸಾರ್ವಜನಿಕ ಆರೋಗ್ಯ ಮತ್ತು ಇಂಜಿನಿಯರಿಂಗ್ ಹಾಗೂ ಜಲ ಸಂಪನ್ಮೂಲಗಳ ಇಲಾಖೆಗಳಲ್ಲಿಯೂ ನಿಧಾನಗತಿಯ ಧೋರಣೆ ಕಂಡುಬಂದಿದೆ.

1,945 ಕೋ.ರೂ.ವೆಚ್ಚದ ಜೈಪುರ-ಬಿಸಲಪುರ ನೀರು ಪೂರೈಕೆ ಯೋಜನೆಯ ಎರಡನೇ ಹಂತಕ್ಕಾಗಿ ಯಾವುದೇ ವೆಚ್ಚವನ್ನು ಮಾಡಲಾಗಿಲ್ಲ. ಇದೇ ರೀತಿ ಮುಂಗಡಪತ್ರ ದಲ್ಲಿ ಪ್ರಕಟಿಸಲಾಗಿದ್ದ 1,064 ಕೋ.ರೂ.ವೆಚ್ಚದಲ್ಲಿ ದೇವಾಸ್-3ರಿಂದ ರಾಜಸಮಂದ್ ಸರೋವರಕ್ಕೆ ನೀರು ಪೂರೈಕೆ ಯೋಜನೆಯ ಮೊದಲ ಹಂತ, 624.85 ಕೋ.ರೂ.ವೆಚ್ಚದ ಕುಂಭಾರಮ್ ಏತ ನೀರಾವರಿ ಯೋಜನೆ ಮತ್ತು 644.93 ಕೋ.ರೂ.ವೆಚ್ಚದಲ್ಲಿ ಉದಯಪುರವಾಟಿ ಪ್ರದೇಶಕ್ಕೆ ಕುಡಿಯುವ ನೀರಿನ ಪೂರೈಕೆ ಯೋಜನೆಗಳಿಗೂ ಹಣವನ್ನು ವೆಚ್ಚ ಮಾಡಲಾಗಿಲ್ಲ.

ವಿವಿಧ ಸರಕಾರಿ ಇಲಾಖೆಗಳಲ್ಲಿ ಒಟ್ಟು 67.02 ಕೋ.ರೂ.ಗಳ ಹಣಕಾಸು ದುರುಪಯೋಗ, ಕಳ್ಳತನ ಮತ್ತು ಸರಕಾರಕ್ಕೆ ನಷ್ಟವನ್ನುಂಟು ಮಾಡಿದ 877 ಪ್ರಕರಣಗಳು ಬಾಕಿಯಿವೆ ಎಂದೂ ವರದಿಯು ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X