Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೂರ್ವ ಘೌಟದಲ್ಲಿ ಸೇನಾ ಕಾರ್ಯಾಚರಣೆ...

ಪೂರ್ವ ಘೌಟದಲ್ಲಿ ಸೇನಾ ಕಾರ್ಯಾಚರಣೆ ತೀವ್ರ

ಸಿರಿಯ ಸರಕಾರಿ ಟೆಲಿವಿಶನ್ ವರದಿ

ವಾರ್ತಾಭಾರತಿವಾರ್ತಾಭಾರತಿ10 March 2018 10:26 PM IST
share
ಪೂರ್ವ ಘೌಟದಲ್ಲಿ ಸೇನಾ ಕಾರ್ಯಾಚರಣೆ ತೀವ್ರ

ಡಮಾಸ್ಕಸ್ (ಸಿರಿಯ), ಮಾ. 10: ಬಂಡುಕೋರ ನಿಯಂತ್ರಣದ ಪೂರ್ವ ಘೌಟದ ಮಧ್ಯ ಭಾಗದಲ್ಲಿ ನಡೆಸುತ್ತಿರುವ ತನ್ನ ಕಾರ್ಯಾಚರಣೆಗಳನ್ನು ಸಿರಿಯ ಸೇನೆ ತೀವ್ರಗೊಳಿಸಿದೆ ಎಂದು ಸರಕಾರಿ ಟೆಲಿವಿಶನ್ ಶನಿವಾರ ವರದಿ ಮಾಡಿದೆ.

ಸರಕಾರಿ ಸೇನೆಯು ಪೂರ್ವ ಘೌಟವನ್ನು ಇಬ್ಭಾಗಿಸುವ ಹಂತದಲ್ಲಿದೆ.

ಪೂರ್ವ ಘೌಟದ ಉತ್ತರಾರ್ಧ ಮತ್ತು ದಕ್ಷಿಣಾರ್ಧಗಳ ನಡುವಿನ ಕೊನೆಯ ಕೊಂಡಿಗಳಾಗಿರುವ ಮೆಸ್ರಬ ಮತ್ತು ಮುಡೈರ ಎಂಬ ಎರಡು ಸಣ್ಣ ಪಟ್ಟಣಗಳನ್ನು ಸರಕಾರಿ ಸೇನೆ ಸಮೀಪಿಸುತ್ತಿದೆ ಎಂದು ಸರಕಾರಿ ಟಿವಿ ಹೇಳಿದೆ.

ಅದೇ ವೇಳೆ, ಇತ್ತೀಚಿನ ದಿನಗಳಲ್ಲಿ ತಾವು ಪ್ರತಿದಾಳಿಗಳನ್ನು ನಡೆಸಿದ್ದು, ಕಳೆದುಕೊಂಡಿರುವ ಕೆಲವು ಭಾಗಗಳನ್ನು ಮರುವಶಪಡಿಸಿಕೊಂಡಿದ್ದೇವೆ ಎಂದು ಬಂಡುಕೋರ ಗುಂಪುಗಳು ಹೇಳಿವೆ.

ಡಮಾಸ್ಕಸ್ ಸಮೀಪದಲ್ಲಿ ಬಂಡುಕೋರರ ಕೊನೆಯ ಭದ್ರನೆಲೆಯಾಗಿರುವ ಪ್ರದೇಶವನ್ನು ಮರುವಶಪಡಿಸಿಕೊಳ್ಳಲು ಸಿರಿಯ ಸೇನೆಯು ಮೂರು ವಾರಗಳಿಂದ ಭೀಕರ ದಾಳಿಗಳನ್ನು ನಡೆಸುತ್ತಿದೆ. ಈ ಅವಧಿಯಲ್ಲಿ ಸುಮಾರು ಅರ್ಧದಷ್ಟು ಪ್ರದೇಶವನ್ನು ವಶಪಡಿಸಿಕೊಳ್ಳುವಲ್ಲಿ ಸರಕಾರಿ ಪಡೆಗಳು ಯಶಸ್ವಿಯಾಗಿವೆ ಹಾಗೂ ದಾಳಿಗಳಲ್ಲಿ 960 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾತ್ರಿಯಿಡೀ ಯುದ್ಧವಿಮಾನಗಳ ದಾಳಿ

ಪೂರ್ವ ಘೌಟದಲ್ಲಿ ಶುಕ್ರವಾರ ರಾತ್ರಿಯಿಡೀ ಯುದ್ಧವಿಮಾನಗಳು, ಹೆಲಿಕಾಪ್ಟರ್‌ಗಳು ಮತ್ತು ಫಿರಂಗಿಗಳ ಮೂಲಕ ದಾಳಿಗಳನ್ನು ನಡೆಸಲಾಗಿದೆ ಎಂದು ಬ್ರಿಟನ್‌ನಲ್ಲಿ ನೆಲೆಸಿರುವ ಸಿರಿಯ ಮಾನವಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X