Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಸತ್ಯ-ಧರ್ಮ ಜೋಡುಕರೆ ಬಯಲು...

ಬಂಟ್ವಾಳ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ

ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗ ವತಿಯಿಂದ

ವಾರ್ತಾಭಾರತಿವಾರ್ತಾಭಾರತಿ11 March 2018 10:10 PM IST
share
ಬಂಟ್ವಾಳ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ, ಮಾ. 11: ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುವ 5ನೆ ವರ್ಷದ ಹೊನಲು ಬೆಳಕಿನ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಶನಿವಾರ ಮತ್ತು ರವಿವಾರ ನಡೆಯಿತು.

 ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಂಬಳವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಯಮಿ ವಿಜಯ ರೈ ಆಲದಪದವು ಮತ್ತು ಪ್ರಗತಿಪರ ಕೃಷಿಕ ಸುರೇಶ್ ಶೆಟ್ಟಿ ಮಿಯಾರುಗುತ್ತು ಅವರು ಉದ್ಘಾಟಿಸಿದರು.

ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಸಂಸದ ನಳಿನ್ ಕುಮಾರ್ ಕಟೀಲು ಸತ್ಯ- ಧರ್ಮ ಕಂಬಳ ಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಹಾಗೂ ಕಂಬಳಕ್ಕೆ ಪ್ರಾಧಾನ್ಯತೆ ನೀಡುವ ಮೂಲಕ ತುಳುನಾಡಿನ ಜನತೆ ನಮ್ಮ ಮೂಲ ಸಂಸ್ಕೃತಿಯ ಜೊತೆ ರೈತರ ಜಾನಪದ ಕ್ರೀಡೆಯನ್ನು ಉಳಿಸಿ, ಬೆಳೆಸಬೇಕು. ಕಟ್ಟುಪಾಡಿನ ಸಂದರ್ಭದಲ್ಲಿ ನಿಯಮಪಾಲನೆ, ಶಿಸ್ತಿಗೆ ಪ್ರಾಧಾನ್ಯತೆ ನೀಡಿ ಕಂಬಳವನ್ನು ವ್ಯವಸ್ಥಿತವಾಗಿ ಸಂಘಟಿಸಿದ ಶ್ರೀ ರಾಮಾಂಜನೇಯ ಗೆಳೆಯರ ಬಳಗ ಅಭಿನಂದನೀಯರು. ಮುಂದಕ್ಕೂಇಲ್ಲಿ ಕಂಬಳ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಎಂ. ತುಂಗಪ್ಪ ಬಂಗೇರ, ಜಿ.ಆನಂದ, ದೇವದಾಸ ಶೆಟ್ಟಿ, ವಜ್ರನಾಥ ಕಲ್ಲಡ್ಕ, ಶಶಾಂಕ್ ಆಚಾರ್ಯ , ಪಿಡಬ್ಲ್ಯುಡಿ ಗುತ್ತಿಗೆದಾರ ಸಾಮ್ರಾಟ್ ಶಿವಗಿರಿ ಕಲ್ಲೇರಿ, ಕಂಬಳ ಸಮಿತಿಅಧ್ಯಕ್ಷ ಕೆ.ಹರೀಶ್ಚಂದ್ರ ಪೂಜಾರಿ ಮುಂಬೈ ಉದ್ಯಮಿಗಳಾದ ನಾರಾಯಣ ಶೆಟ್ಟಿ ಕಕ್ಯ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್, ಉದ್ಯಮಿಗಳಾದ ವಿನು ವಿಶ್ವನಾಥ ಶೆಟ್ಟಿ ಕರಿಂಜೆ, ಸಾಯಿ ಗಿರಿಧರ ಶೆಟ್ಟಿ, ಸತೀಶ ಶೆಟ್ಟಿ ಬೋಳದಗುತ್ತು, ಕೇಶವ ಬಂಗೇರ, ಪ್ರಕಾಶ್ ಅಂಚನ್ ಮತ್ತಿತರರು ಉಪಸ್ಥಿತರಿದ್ದರು. ಸ್ಥಳದಾನಿ ತುಕ್ರಪ್ಪ ಗೌಡ ಬರ್ಕೆಜಾಲು, ಜಯ ಶೆಟ್ಟಿ ಕಿಂಜಾಲು, ಪ್ರಮುಖರಾದ ಚಿದಾನಂದ ರೈ ಕಕ್ಯ, ಚೇತನ್ ಊರ್ದೊಟ್ಟು, ಅಧ್ಯಕ್ಷ ಕೇಶವ ಫಿಟ್ಟರ್, ಸಮಿತಿ ಕಾರ್ಯಾಧ್ಯಕ್ಷ ಲತೀಶ್ ಕುಕ್ಕಾಜೆ, ಪದಾಕಾರಿಗಳಾದ ಪುರುಷೋತ್ತಮ ಪೂಜಾರಿ, ರಂಜಿತ್ ಮೈರ, ಸುರೇಶ್ ಮೈರ, ಉಮೆಶ್ ನೇರಳಪಲ್ಕೆ, ಕುಸುಮಾಧರ ಉರ್ಕಿ ಮತ್ತು ವಿವಿಧ ಸಮಿತಿ ಸದಸ್ಯರು, ಪ್ರಧಾನ ತೀರ್ಪುಗಾರರಾದ ಎಂ.ರಾಜೀವ ಶೆಟ್ಟಿ ಎಡ್ತೂರು, ನಿರಂಜನ್ ರೈ ಕೋಡ್ಯಾಡಿ, ಉದ್ಘೋಷಕರಾದ ಸತೀಶ್ ಹೊಸ್ಮಾರು, ಮಹಾವೀರ ಜೈನ್, ಪ್ರಕಾಶ್ ಕರ್ಲ, ರಾಜಶೇಖರ್, ಕಂಬಳ ಕರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುದೇಶ್ ಕುಮಾರ್ , ಸಂಕಪ್ಪ ಶೆಟ್ಟಿ, ಶಶಿಧರ್ ಆಚಾರ್ಯ ಮತ್ತಿತರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಉದ್ಯಮಿ ಸತೀಶ್ ಪುತ್ರನ್ ಅವರಿಗೆ ಸತ್ಯಧರ್ಮ ಕಂಬಳಶ್ರೀ ಪ್ರಶಸ್ತಿ, ಜೇಸೀ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರವಿ ಕಕ್ಯಪದವುಮತ್ತು ದಂತವೈದ್ಯ, ರೋಟೇರಿಯನ್ ಡಾ ರಾಜಾರಾಂ ಕೋಂಗುಜೆ ಅವರಿಗೆ ನಮ್ಮೂರ ಮುತ್ತು ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ರಾಮ ಪಿ. ಸಾಲ್ಯಾನ್, ಅಣ್ಣು ಪೂಜಾರಿ ಅಮ್ಟಾಡಿ, ವಿಟ್ಠಲ ಭಂಡಾರಿ ಪುಣ್ಕೆದಡಿ, ರವಿ ಸಾಲ್ಯಾನ್ ಕೆರೆಕೋಡಿಗುತ್ತು ಅವರನ್ನು ಅಭಿನಂದಿಸಲಾಯಿತು. ಶಿವಾನಂದ ಸ್ವಾಗತಿಸಿ, ಪ್ರಸ್ತಾವಿಸಿದರು. ರಂಜಿತ್ ಮೈರ ವಂದಿಸಿದರು. ಪ್ರಶಾಂತ್ ಮೈರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X