Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನಾ ನಿರತ ರೈತರಿಗೆ ಆಹಾರ, ನೀರು...

ಪ್ರತಿಭಟನಾ ನಿರತ ರೈತರಿಗೆ ಆಹಾರ, ನೀರು ಒದಗಿಸಿ ಸಹಾಯ ಹಸ್ತ ಚಾಚಿದ ಮುಂಬೈ ವಾಸಿಗಳು

ವಾರ್ತಾಭಾರತಿವಾರ್ತಾಭಾರತಿ12 March 2018 4:49 PM IST
share
ಪ್ರತಿಭಟನಾ ನಿರತ ರೈತರಿಗೆ ಆಹಾರ, ನೀರು ಒದಗಿಸಿ ಸಹಾಯ ಹಸ್ತ ಚಾಚಿದ ಮುಂಬೈ ವಾಸಿಗಳು

ಮುಂಬೈ,ಮಾ.13 : ನಾಸಿಕ್ ನಗರದಿಂದ ಆರು ದಿನಗಳ ಹಿಂದೆ ಹೊರಟು ಬಿಸಿಲಿನ ಝಳದಲ್ಲಿ ಬಳಲಿ ಬೆಂಡಾದರೂ ಆತ್ಮವಿಶ್ವಾಸದಿಂದ ಮುನ್ನಡೆದು ರವಿವಾರ ಮಧ್ಯರಾತ್ರಿ ಮುಂಬೈ ತಲುಪಿ ಇದೀಗ ಆಝಾದ್ ನಗರ ಮೈದಾನದಲ್ಲಿ ಸೇರಿ ತಮ್ಮ ಬೇಡಿಕೆಗಳನ್ನು ಸರಕಾರದ  ಮುಂದಿರಿಸಿರುವ ಸಾವಿರಾರು ರೈತರ ಸಹಾಯಕ್ಕೆ ಮುಂಬೈ ನಿವಾಸಿಗಳು ಧಾವಿಸಿದ್ದಾರೆ.

ನಗರದ ಸಿಖ್ಖರು ರೈತರಿಗೆ ನೀರು ಆಹಾರ ನೀಡಿದ್ದರೆ, ಮುಸ್ಲಿಮರು ಬೈಕುಲ್ಲಾ ಜಂಕ್ಷನ್ ನಲ್ಲಿ ರೈತರಿಗೆ ಆಹಾರವೊದಗಿಸಿದ್ದಾರೆ.

ಮುಂಬೈಯ ಡಬ್ಬಾವಾಲಾಗಳು ಕೂಡ ರೈತರ ಸಹಾಯಕ್ಕೆ ಧಾವಿಸಿದ್ದಾರೆ. "ನಮ್ಮ ಅನ್ನದಾತರಾದ ರೈತರಿಗೆ ಸಹಾಯ ಮಾಡಿದ್ದೇವೆ. ದಾದರ್ ಹಾಗೂ ಕೊಲಾಬ ನಡುವೆ ಕೆಲಸ ನಿರ್ವಹಿಸುವ ಡಬ್ಬಾವಾಲಾಗಳನ್ನು ಸಂಪರ್ಕಿಸಿ ಆಹಾರ ಸಂಗ್ರಹಿಸಿ ರೈತ ಸಹೊದರರಿಗೆ ಆಝಾದ್ ಮೈದಾನದಲ್ಲಿ ವಿತರಿಸುವಂತೆ ಹೇಳಲಾಗಿದೆ" ಎಂದು ಮುಂಬೈ ಡಬ್ಬಾವಾಲ ಅಸೋಸಿಯೇನ್ ವಕ್ತಾರ ಸುಭಾಸ್ ತಾಲೇಕರ್ ಹೇಳಿದ್ದಾರೆ.

ಅಂತೆಯೇ ಡಬ್ಬಾವಾಲಾಗಳು ತಮ್ಮ ರೋಟಿ ಬ್ಯಾಂಕ್ ಕಾರ್ಯಕ್ರಮದನ್ವಯ ರೈತರಿಗೆ ಆಹಾರವೊದಗಿಸಿದ್ದಾರೆ. ಸಂಸ್ಥೆಯ ಬಳಿ ಜಿಪಿಎಸ್ ಅಳವಡಿಸಲ್ಪಟ್ಟ ವ್ಯಾನುಗಳಿದ್ದು ಇವುಗಳ ಮುಖಾಂತರ ಹೊಟೇಲುಗಳು, ಮನೆಗಳು ಹಾಗೂ ಸಮಾರಂಭಗಳ ಸ್ಥಳಗಳಲ್ಲಿ ಉಳಿದ ಆಹಾರಗಳನ್ನು ಸಂಗ್ರಹಿಸಿ  ಅಗತ್ಯವಿರುವವರಿಗೆ ನೀಡಲಾಗುತ್ತದೆ. ಇದೇ ಮಾದರಿಯಲ್ಲಿ ಇಂದೂ ಮಾಡಲಾಗಿದೆ.ತರುವಾಯ ನಾಗರಿಕರು ರೈತರಿಗೆ ವಡಾ ಪಾವ್ ನೀಡುತ್ತಿರುವುದೂ ಕಂಡು ಬಂದಿದೆ.

ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ತಮ್ಮ ಯಾತ್ರೆಯಿಂದಾಗಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಿರಲೆಂದು ರೈತರು ರಾತ್ರಿ 1 ಗಂಟೆಯಿಂದ ಬೆಳಿಗ್ಗೆ ಆರು ಗಂಟೆ ತನಕ ನಡೆದು ಸಯಾನ್ ನಿಂದ ಆಝಾದ್ ಮೈದಾನ ತಲುಪಿದ್ದರು.

It's 4.30 am. When #KisanLongMarch reached Byculla junction, a large group of Muslim brothers distributed water, dates and biscuits to the marching https://t.co/AjIbNdij2I was an extraordinary act of solidarity, which the peasants reciprocated with loud slogans of Lal Salam. pic.twitter.com/teIOnA76iq

— Sudeep Sudhakaran (@SudeepSudhakrn) March 11, 2018

#KisanLongMarch gets a warm welcome from Mumbai‘s Sikhs. The Sikh community in Mumbai serves water and distributes food to farmers participating in the march! pic.twitter.com/IgzaTjtv2c

— Harjinder Singh Kukreja (@SinghLions) March 11, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X