Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ...

9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ12 March 2018 7:46 PM IST
share
9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು, ಮಾ.12: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಾಲ್ಕು ದಿನಗಳ ಹಿಂದೆ ರಾಜ್ಯದ ಒಂಭತ್ತು ಸರಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದ ಪ್ರಕರಣ ಸಂಬಂಧ ಕೋಟ್ಯಂತರ ರೂ. ಮೌಲ್ಯದ ಆಸ್ತಿ ದಾಖಲೆಗಳು ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿದೆ.

ಬೆಂಗಳೂರು: ಬಿಬಿಎಂಪಿಯ ಚಿಕ್ಕಪೇಟೆ ವಿಭಾಗದ ಘನ ತಾಜ್ಯ ನಿರ್ವಹಣೆ ಸಹಾಯಕ ಕಾರ್ಯಪಾಲಕ ಅಭಿಯಂತರ ಆರ್.ಗಂಗಾಧರ್ ಅವರ ಬಳಿ ನಂದಿನಿಲೇಔಟ್, ಸುಬ್ರಮಣ್ಯನಗರ, ನಾಗರಭಾವಿ, ಮಲತ್ತಹಳ್ಳಿಯಲ್ಲಿ ಒಂದೊಂದು ಮನೆ. ಚಿಕ್ಕಲ್ಲಸಂದ್ರ ಗ್ರಾಮ, ಸಾಸುವೆಘಟ್ಟ ಗ್ರಾಮದಲ್ಲಿ ಒಂದೊಂದು ನಿವೇಶನ, 806.4 ಗ್ರಾಂ ಚಿನ್ನ, 8.2 ಕೆ.ಜಿ ಬೆಳ್ಳಿ, 1 ಓಮ್ನಿ ಕಾರು, 1 ಮಾರುತಿ ಸ್ವಿಫ್ಟ್ ಕಾರು, 1 ಇನ್ನೋವಾ ಕಾರು, 3 ದ್ವಿಚಕ್ರ ವಾಹನ, ವಿವಿಧ ಬ್ಯಾಂಕ್‌ಗಳಲ್ಲಿ 12 ಲಕ್ಷ ಠೇವಣಿ, ಎಲ್‌ಐಸಿ ವಿಮಾ ಪಾಲಿಸಿ ಹಾಗೂ 58 ರೂ. ನಗದು ಪತ್ತೆಯಾಗಿದೆ.

ಅದೇ ರೀತಿ, ಕೆಜಿಐಡಿ ಎಸ್.ಬಿ.ರುದ್ರ ಪ್ರಸಾದ್ ಬಳಿ, ಬೆಂಗಳೂರಿನ ಮಲ್ಲತ್‌ಹಳ್ಳಿ 4 ಅಂತಸ್ತಿನ ಕಟ್ಟಡ, ಚಿನ್ನ 731.21 ಗ್ರಾಂ, ಬೆಳ್ಳಿ 865.2 ಗ್ರಾಂ ಹಾಗೂ ಪತ್ನಿಯ ಹೆಸರಿನಲ್ಲಿ ಹಲವು ಬ್ಯಾಂಕ್ ಖಾತೆಗಳಲ್ಲಿ ಸುಮಾರು 10 ಲಕ್ಷಗಳ ಬ್ಯಾಂಕ್ ಠೇವಣಿ ಮತ್ತು ವಿಮಾ ಪಾಲಿಸಿಗಳು ಪತ್ತೆಯಾಗಿವೆ.

ಬೆಳಗಾವಿ: ಅಥಣಿಯ ಹಿಪ್ಪರಗಿ ಅಣೆಕಟ್ಟು ಯೋಜನೆ ಶೇಷ ಭೂಸ್ವಾಧೀನ ಅಧಿಕಾರಿ ರಾಜಶ್ರೀ ಜೈನಾಪುರ ಅವರ ಬಳಿ ವಿಜಾಪುರ, ಬೆಳಗಾವಿ, ಧಾರವಾಡದಲ್ಲಿ ಒಟ್ಟು 4 ಮನೆ, ಹುಬ್ಬಳ್ಳಿಯಲ್ಲಿ 1 ನಿವೇಶನ, ಬಸವನಬಾಗೇವಾಡಿಯ ವಿವಿಧೆಡೆ ಒಟ್ಟು 3 ಎಕರೆ 17 ಗುಂಟೆ ಜಮೀನು, ಒಂದೊಂದು ಕಾರು, ಸ್ಕೂಟರ್, 669 ಗ್ರಾಂ ಚಿನ್ನ, 2.876 ಕೆ.ಜಿ ಬೆಳ್ಳಿ ಹಾಗೂ 90 ಸಾವಿರ ರೂ. ನಗದು ಹೊಂದಿದ್ದಾರೆ.

ಉಡುಪಿ: ಅಬಕಾರಿ ಡಿವೈಎಸ್ಪಿ ಬಳಿ ವಿನೋದ್ ಕುಮಾರ್ ಬಳಿ ಮಂಗಳೂರಿನಲ್ಲಿ ಒಂದು ಮನೆ, ಒಂದು ನಿವೇಶನ, ಒಂದು ಕಾರು, ಒಂದು ಬೈಕ್, 1.175 ಕೆ.ಜಿ ಚಿನ್ನ, 1.533 ಕೆ.ಜಿ ಬೆಳ್ಳಿ, ಸುಮಾರು 4 ಲಕ್ಷ ಗೃಹಪೋಯೋಗಿ ವಸ್ತುಗಳು ಕಂಡು ಬಂದಿವೆ.

ಕೊಪ್ಪಳ: ಗಂಗಾವತಿಯ ಗ್ರಾಮೀಣ ಕುಡಿಯುವ ನೀರು ಉಪ ವಿಭಾಗ ಸಹಾಯಕ ಅಭಿಯಂತರ ಪಿ.ವಿಜಯಕುಮಾರ್ ಅವರ ಬಳಿ ಹೈದರಾಬಾದ್‌ನಲ್ಲಿ 5 ಫ್ಲ್ಯಾಟ್, ಬೆಂಗಳೂರಿನಲ್ಲಿ 2 ಫ್ಲ್ಯಾಟ್, ಗಂಗಾವತಿಯಲ್ಲಿ ವಿವಿಧ ಸರ್ವೇ ನಂಬರ್‌ನಲ್ಲಿ ಒಟ್ಟು 4 ಎಕರೆ 24 ಗುಂಟೆ ಜಮೀನು, ಒಂದು ಬೈಕ್, 1.670 ಕೆ.ಜಿ ಚಿನ್ನ, ಒಂದು ರೋಲೆಕ್ಸ್ ವಾಚ್, 12.30 ಲಕ್ಷ ಗೃಹಪೋಯೋಗಿ ವಸ್ತುಗಳು ಪತ್ತೆಯಾಗಿವೆ.

ಕೋಲಾರ: ಶ್ರೀನಿವಾಸಪುರ ಗ್ರಾಮೀಣ ನೀರು ಸರಬರಾಜು ಮತ್ತು ಒಳಚರಂಡಿ ಸಹಾಯಕ ಅಭಿಯಂತರ ಎನ್.ಅಪ್ಪಿ ರೆಡ್ಡಿ ಬಳಿ ಶ್ರೀನಿವಾಸಪುರದಲ್ಲಿ 2 ವಾಸದ ಮನೆ, 3 ನಿವೇಶನ, ವಿವಿಧ ಸರ್ವೇ ನಂಬರ್‌ಗಳಲ್ಲಿ ಒಟ್ಟು 42 ಎಕರೆ 13 ಗುಂಟೆ ಜಮೀನು, ಒಂದು ಕಾರು, 2 ಟ್ರಾಕ್ಟರ್, 4 ಬೈಕ್, 833 ಗ್ರಾಂ ಚಿನ್ನ, 3.641 ಕೆ.ಜಿ ಬೆಳ್ಳಿ, ವಿವಿಧ ಬ್ಯಾಂಕ್ ಖಾತೆಗಳಲ್ಲಿ 1.88 ಲಕ್ಷ ಠೇವಣಿ, 1.95 ಲಕ್ಷ ನಗದು ಪತ್ತೆಯಾಗಿದೆ.

ತುಮಕೂರು: ಕಡೂರು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್ಪಿ ಶಿವಕುಮಾರ್, ತುಮಕೂರು, ತಿಪಟೂರು ಪಟ್ಟಣದಲ್ಲಿ ಒಂದೊಂದು ಮನೆ, 1 ನಿರ್ಮಾಣ ಹಂತದಲ್ಲಿರುವ ಕಟ್ಟಡ, ವಿವಿಧ ಸ್ಥಳಗಳಲ್ಲಿ 5 ನಿವೇಶನ, 2 ಬೈಕ್, 1 ಕಾರು, 297 ಗ್ರಾಂ, ಚಿನ್ನ, 1.43 ಕೆ.ಜಿ. ಬೆಳ್ಳಿ, 4,925 ಲಕ್ಷ ಬ್ಯಾಂಕ್ ಠೇವಣಿ, ಅಂದಾಜು 6.5 ಲಕ್ಷ ಗೃಹ ಬಳಕೆ ವಸ್ತುಗಳು 36.92 ಲಕ್ಷ ನಗದು ಪತ್ತೆಯಾಗಿದೆ.

ರಾಮನಗರ: ಮಾಗಡಿ ಬಣವಾಡಿಯ ವೈದೈಕೀಯ ಅಧಿಕಾರಿ ಡಾ.ರಘುನಾಥ ಬಳಿ ಗಂಗಾವತಿಯ ಜಯನಗರ, ತುಮಕೂರು, ರಾಮನಗರ ಜಿಲ್ಲೆಯಲ್ಲಿ ಒಂದೊಂದು ಮನೆ, ವಿವಿಧ ಸರ್ವೇ ನಂಬರ್‌ಗಳಲ್ಲಿ 4 ಎಕರೆ ಜಮೀನು, ಎರಡು ಬೈಕ್, 298 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, 15 ಲಕ್ಷ ಗೃಹ ಬಳಕೆ ವಸ್ತುಗಳು ಹಾೂ 2.28 ಲಕ್ಷ ನಗದು ಪತ್ತೆಯಾಗಿವೆ.

ಚಿಕ್ಕಮಗಳೂರು: ಆರ್‌ಟಿಒ ಕಚೇರಿಯ ಎಸ್‌ಡಿಎ ಕೆ.ಸಿ.ವಿರುಪಾಕ್ಷ, ಹೊಳೆನರಸೀಪುರದಲ್ಲಿ 2 ಮನೆ, ಹಾಸನ ನಗರದಲ್ಲಿ 1 ನಿವೇಶನ, ಹೊಳೇನರಸೀಪುರ ತಾಲೂಕಿನಲ್ಲಿ 3 ಎಕರೆ 20 ಗುಂಟೆ ಜಮೀನು, ಒಂದು ಕಾರು, 2 ಬೈಕ್, 173 ಗ್ರಾಂ ಚಿನ್ನ, 350 ಗ್ರಾಂ ಬೆಳ್ಳಿ, 9.5 ಲಕ್ಷ ಗೃಹ ಬಳಕೆ ವಸ್ತುಗಳು ಪತ್ತೆಯಾಗಿವೆ.

ಪ್ರಕರಣ ಸಂಬಂಧ ಎಸಿಬಿ ತನಿಖೆ ಮುಂದುವರೆದಿದ್ದು, ಒಂಬತ್ತು ಮಂದಿ ಸರಕಾರಿ ಅಧಿಕಾರಿಗಳು ಇನ್ನಷ್ಟು ಅಕ್ರಮ ಆಸ್ತಿ ಹೊಂದಿರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X