Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಜ್ಜಾದ್ ನೊಮಾನಿ ವಿರುದ್ದ ಸುಳ್ಳು...

ಸಜ್ಜಾದ್ ನೊಮಾನಿ ವಿರುದ್ದ ಸುಳ್ಳು ದೇಶದ್ರೋಹ ಆರೋಪ: ಎಸ್.ಡಿ.ಪಿ.ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 March 2018 9:43 PM IST
share
ಸಜ್ಜಾದ್ ನೊಮಾನಿ ವಿರುದ್ದ ಸುಳ್ಳು ದೇಶದ್ರೋಹ ಆರೋಪ: ಎಸ್.ಡಿ.ಪಿ.ಐ ಪ್ರತಿಭಟನೆ

ಮೈಸೂರು,ಮಾ.12: ಆಲ್-ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ರಾಷ್ಟ್ರೀಯ ವಕ್ತಾರಾದ ಮೌಲನಾ ಖಲೀಲ್ ಉರ್ ರಹ್‍ಮಾನ್ ಸಜ್ಜಾದ್ ನೊಮಾನಿ ರವರ ಮೇಲೆ ಸುಳ್ಳು ದೇಶದ್ರೋಹ ಆರೋಪ ಮಾಡಲಾಗಿದೆ ಎಂದು ಖಂಡಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಏಕ್ ಮಿನಾರ್ ಮಸೀದಿ ಹತ್ತಿರ, ಮಹದೇವಪುರ ಮಖ್ಯ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮಾತನಾಡಿ, ಮೌಲನಾ ಸಜ್ಜಾದ್ ನೊಮಾನಿ ಸಾಹೇಬ್ ರವರ ಮೇಲೆ ಸುಳ್ಳು ದೇಶದ್ರೋಹ ಆರೋಪದಡಿ ಉತ್ತರ ಪ್ರದೇಶದಲ್ಲಿ ಎಫ್.ಐ.ಆರ್ ದಾಖಲಿಸಿರುವುದು ಖಂಡನೀಯ. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ ಹುಟ್ಟಿರುವ ಜನಾಬ್ ಸಜ್ಜಾದ್ ರವರು ಜೀವನದುದ್ದಕ್ಕೂ ಶಾಂತಿ, ಸೌರ್ಹಾದತೆ ಮತ್ತು ದೇಶ ಪ್ರೇಮದ ದೇಯ್ಯವನ್ನು ಎತ್ತಿಹಿಡಿದಂತವರು. ದೇಶದಲ್ಲಿ ಪ್ರಜಾಸತ್ಯವನ್ನು ಹಾಗೂ ಜಾತ್ಯತೀತ ತತ್ವವನ್ನು ಬಲಪಡಿಸಲು ನಿರಂತರ ಹೋರಾಟವನ್ನು ಮಾಡುತ್ತಿದ್ದರು. ಪೀಸ್ ಆಂಡ್ ಜಸ್ಟೀಸ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಜಸ್ಟೀಸ್ ಸಾವಂತ್ ಹಾಗೂ ಜಸ್ಟೀಸ್ ಕೊಲ್ಸೇ ಪಾಟಿಲ್ ರವರ ನೇತೃತ್ವದಲ್ಲಿ ಭಾರತದ್ಯಾಂತ ನಿರಂತರ ಶೋಷಿತ ಜನವರ್ಗಗಳ ಐಕ್ಯತೆ ಹಾಗೂ ಪ್ರಜಾಸತ್ಯ ಉಳಿವಿಗಾಗಿ ಮತ್ತು ಶಾಂತಿ ಸೌರ್ಹದತೆಗಾಗಿ ಸಂಚರಿಸುತ್ತಿದ್ದರು ಎಂದು ಹೇಳದರು. 

ಎಲ್ಲಾ ಧರ್ಮ ಗ್ರಂಥಗಳ ಅಗಾಧ ಪಾಂಡಿತ್ಯವಿರುವ ಸಜ್ಜಾದ್ ನೊಮಾನಿಯವರನ್ನು ಇವತ್ತು ಒಂದು ವ್ಯವಸ್ಥಿತ ಷಡ್ಯಂತರದ ಭಾಗವಾಗಿ ಅವರ ಮೇಲೆ ಸುಳ್ಳು ದೂರಿನ ಆಧಾರದ ಮೇಲೆ ಮೊಕದ್ದಮೆಯನ್ನು ದಾಖಲಿಸಲಾಗಿದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಎಸ್.ಡಿ.ಪಿ.ಐ ಮೈಸೂರು ನಗರಾಧ್ಯಕ್ಷ ಅಝಾಮ್ ಪಾಷ, ನಗರ ಕಾರ್ಯದರ್ಶಿ ಕೌಶಾನ್ ಬೇಗ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕೋಶಾಧಿಕಾರಿ  ಮುಹಮ್ಮದ್ ಫಾರೂಕ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೈಸೂರು ಜಿಲ್ಲಾಧ್ಯಕ್ಷ  ಅಮೀನ್ ಸೇಠ್, ಮೈಸೂರು ಆಲ್-ಇಂಡಿಯಾ ಇಮಾಮ್ ಕೌನ್ಸಿಲ್ ಅಧ್ಯಕ್ಷರಾದ ಮೌಲಾನ ಇಸ್ಮಾಯಿಲ್, ಮೈಸೂರು ಆಲ್-ಇಂಡಿಯಾ ಇಮಾಮ್ ಕೌನ್ಸಿಲ್ ಕಾರ್ಯದರ್ಶಿಯಾದ  ಮೌಲಾನ ಮುದಶ್ಸೀರ್, ಮೈಸೂರು ಆಲ್-ಇಂಡಿಯಾ ಇಮಾಮ್ ಕೌನ್ಸಿಲ್ ಉಪಾಧ್ಯಕ್ಷರಾದ ಮೌಲನಾ ಅಬ್ದ್ರುಹ್‍ಮಾನ್ ಇರಾನಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X