ಮೂಡಿಗೆರೆ: ಎಂ.ಎಸ್.ನಾಗರಾಜ್ಗೆ ರಾಜ್ಯಮಟ್ಟದ ಪ್ರಶಸ್ತಿ
![ಮೂಡಿಗೆರೆ: ಎಂ.ಎಸ್.ನಾಗರಾಜ್ಗೆ ರಾಜ್ಯಮಟ್ಟದ ಪ್ರಶಸ್ತಿ ಮೂಡಿಗೆರೆ: ಎಂ.ಎಸ್.ನಾಗರಾಜ್ಗೆ ರಾಜ್ಯಮಟ್ಟದ ಪ್ರಶಸ್ತಿ](https://www.varthabharati.in/sites/default/files/images/articles/2018/03/13/M S Nagaraj.jpg)
ಮೂಡಿಗೆರೆ, ಮಾ.13: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ನಡೆದ ರಾಜ್ಯಮಟ್ಟದ ಮಡಿವಾಳರ ಸಂಸ್ಕೃತಿ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಮೂಡಿಗೆರೆಯ ಯುವ ಸಾಹಿತಿ ಎಂ.ಎಸ್.ನಾಗರಾಜ್ಗೆ ರಾಜ್ಯಮಟ್ಟದ ಪ್ರತಿಷ್ಠಿತ ಹೆಬ್ರಿ ತಿಮ್ಮ ಸೋಮಯ್ಯ ಮಡಿವಾಳ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮ್ಮೇಳನಾಧ್ಯಕ್ಷೆಯಾಗಿದ್ದ ಸಾಹಿತಿ ವರದಾ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡಿದರು.
Next Story