Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದಲ್ಲಿ ರಾಜಕೀಯ ಲಾಭಕ್ಕಾಗಿ...

ಕಾಶ್ಮೀರದಲ್ಲಿ ರಾಜಕೀಯ ಲಾಭಕ್ಕಾಗಿ ಕೋಮುಭಾವನೆ ಕೆರಳಿಸುವ ಯತ್ನ

ಯಶವಂತ್ ಸಿನ್ಹಾ ನೇತೃತ್ವದ ಸಿಸಿಜಿ ವರದಿ

ವಾರ್ತಾಭಾರತಿವಾರ್ತಾಭಾರತಿ16 March 2018 9:23 PM IST
share
ಕಾಶ್ಮೀರದಲ್ಲಿ ರಾಜಕೀಯ ಲಾಭಕ್ಕಾಗಿ ಕೋಮುಭಾವನೆ ಕೆರಳಿಸುವ ಯತ್ನ

ಶ್ರೀನಗರ, ಮಾ.16: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಯಶವಂತ್ ಸಿನ್ಹಾ ನೇತೃತ್ವದ ಕನ್ಸಂರ್ಡ್ ಸಿಟಿಝನ್ಸ್ ಗ್ರೂಪ್ (ಸಿಸಿಜಿ) ತಂಡವು ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿಸಿದೆ. ಈ ಕುರಿತು ವರದಿ ಸಿದ್ಧಪಡಿಸಿರುವ ತಂಡವು, ರಾಜಕಾರಣಿಗಳು ರಾಜಕೀಯ ಲಾಭಕ್ಕೋಸ್ಕರ ಕೋಮು ಭಾವನೆಯನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದೆ.

ಕೆಲವು ರಾಜಕೀಯ ಪಕ್ಷಗಳ ಸಣ್ಣಪುಟ್ಟ ರಾಜಕೀಯ ಲಾಭಕ್ಕಾಗಿ ಜಮ್ಮುವಿನಲ್ಲಿ ಕೋಮು ಭಾವನೆಯನ್ನು ಬಿತ್ತಲಾಗುತ್ತಿದೆ. ಇದೇ ವೇಳೆ, ಕಣಿವೆಯಲ್ಲಿ ನಿರಾಶ್ರಿತರಾಗಿರುವ ಕಾಶ್ಮೀರಿ ಪಂಡಿತರು ಮತ್ತು ಪಶ್ಚಿಮ ಪಾಕಿಸ್ತಾನದಿಂದ 1947ರಲ್ಲಿ ಜಮ್ಮುವಿಗೆ ಆಗಮಿಸಿದ್ದ ನಿರಾಶ್ರಿತರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರದಿ ತಿಳಿಸಿದೆ. ಮಾಜಿ ವಿತ್ತ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಯಶವಂತ್ ಸಿನ್ಹಾ, ವಾಯುಪಡೆಯ ನಿವೃತ್ತ ವೈಸ್ ಮಾರ್ಶಲ್ ಕಪಿಲ್ ಕಕ್, ಸಮಾಲೋಚನೆ ಮತ್ತು ಸಮನ್ವಯ ಕೇಂದ್ರದ ಕಾರ್ಯಕಾರಿ ಕಾರ್ಯದರ್ಶಿ ಸುಶೋಭಾ ಬರ್ವೆ ಮತ್ತು ಪತ್ರಕರ್ತ ಭರತ್ ಭೂಷಣ್ ಅವರನ್ನೊಳಗೊಂಡ ತಂಡ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಗಡಿ ಸಮೀಪ ಶೆಲ್ ದಾಳಿಗೆ ತುತ್ತಾದ ಜನರು ಹಾಗೂ ಇತರ ಗುಂಪುಗಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಈ ವರದಿಯನ್ನು ಸಿದ್ಧಪಡಿಸಿದ್ದಾರೆ. 2015ಕ್ಕೆ ಹೋಲಿಸಿದರೆ 2017ರಲ್ಲಿ ಕದನ ವಿರಾಮ ಉಲ್ಲಂಘಿಸಿ ನಡೆದ ದಾಳಿಗಳಲ್ಲಿ ಸತ್ತವರ ಸಂಖ್ಯೆ ಆರು ಪಟ್ಟು ಹೆಚ್ಚಾಗಿದೆ. ಆದರೆ 2018ರ ಮೊದಲ ತಿಂಗಳಲ್ಲೇ ಗಡಿಯಾಚೆಗಿನ ಗುಂಡು ಹಾರಾಟದಲ್ಲಿ ಸತ್ತವರ ಸಂಖ್ಯೆ 2017ರ ಇಡೀ ವರ್ಷದಲ್ಲಿ ಮಡಿದವರ ಸಂಖ್ಯೆಗೆ ಸಮವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಗಡಿಭಾಗದ 40,000 ಜನರನ್ನು ತೆರವುಗೊಳಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಶಾಲಾ-ಕಾಲೇಜುಗಳು ಸರಿಯಾಗಿ ಕಾರ್ಯಾಚರಿಸಲು ಈ ದಾಳಿಗಳು ಅಡ್ಡಿಯಾಗಿವೆ. ವ್ಯವಹಾರಗಳು ಸರಿಯಾಗಿ ನಡೆಯುತ್ತಿಲ್ಲ. ಜೀವಹಾನಿಯ ಜೊತೆಗೆ ಆಸ್ತಿಪಾಸ್ತಿಗಳಿಗೂ ವ್ಯಾಪಕ ಹಾನಿ ಸಂಭವಿಸುತ್ತಿದೆ. ಪಶುಗಳು ಸಾವನ್ನಪ್ಪಿದ್ದು ಜಲ ಮತ್ತು ವಿದ್ಯುತ್ ಸರಬರಾಜು ಕೂಡಾ ಭಾದಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X