Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಘೌಟದಿಂದ ಸಾವಿರಾರು ಮಂದಿಯ ಪಲಾಯನ

ಘೌಟದಿಂದ ಸಾವಿರಾರು ಮಂದಿಯ ಪಲಾಯನ

ಬಂಡುಕೋರ ನಿಯಂತ್ರಣದ ಹೆಚ್ಚಿನ ಪ್ರದೇಶಗಳು ಸರಕಾರಿ ಸೈನಿಕರ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ16 March 2018 11:05 PM IST
share
ಘೌಟದಿಂದ ಸಾವಿರಾರು ಮಂದಿಯ ಪಲಾಯನ

ಆಡ್ರ (ಸಿರಿಯ), ಮಾ. 16: ಒಂದು ತಿಂಗಳ ಕಾಲ ನಡೆದ ನಿರಂತರ ಬಾಂಬ್ ದಾಳಿಗಳ ಬಳಿಕ, ಗುರುವಾರ ಸಾವಿರಾರು ನಾಗರಿಕರು ಸಿರಿಯದ ರಾಜಧಾನಿ ಡಮಾಸ್ಕಸ್‌ನ ಹೊರವಲಯದ ಪೂರ್ವ ಘೌಟದಿಂದ ಪಲಾಯನಗೈದರು.

ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸಾದ್‌ರ ಪಡೆಗಳು ಬಂಡುಕೋರರ ನಿಯಂತ್ರಣದಲ್ಲಿರುವ ಪೂರ್ವ ಘೌಟದ ಹೆಚ್ಚಿನ ಭಾಗಗಳನ್ನು ಈಗಾಗಲೇ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಪೂರ್ವ ಘೌಟದ 70 ಶೇಕಡ ಪ್ರದೇಶವನ್ನು ಈಗಾಗಲೇ ಬಶರ್ ಪಡೆಗಳು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿವೆ ಹಾಗೂ ಉಳಿದ ಭಾಗವನ್ನು ಮೂರು ಭಾಗಗಳಾಗಿ ವಿಂಗಡಿಸಿವೆ ಎಂದು ಸಿರಿಯ ಮಾನವಹಕ್ಕುಗಳ ವೀಕ್ಷಣಾಲಯ ಹೇಳಿದೆ.

ಭೀಕರ ವಾಯು ಮತ್ತು ಭೂದಾಳಿಗಳ ಬಳಿಕ, ಸರಕಾರಿ ಪಡೆಗಳು ಗುರುವಾರ ಘೌಟದ ದಕ್ಷಿಣ ಭಾಗದಲ್ಲಿರುವ ಹಮ್ಮೂರಿಯೆ ಪಟ್ಟಣವನ್ನು ವಶಪಡಿಸಿಕೊಂಡವು.

ಆದರೆ, ಬಳಿಕ ಪ್ರತಿದಾಳಿ ನಡೆಸಿದ ಬಂಡುಕೋರರು ಪಟ್ಟಣದ ಕೆಲವು ಭಾಗಗಳನ್ನು ವಶಪಡಿಸಿಕೊಂಡರು ಹಾಗೂ 14 ಸರಕಾರಿ ಸೈನಿಕರನ್ನು ಹತೈಗೈದರು ಎಂದು ವೀಕ್ಷಣಾಲಯ ತಿಳಿಸಿದೆ.

 ಆದರೆ, ಇನ್ನೊಂದೆಡೆ ರಶ್ಯದ ಸೈನಿಕರು ಮತ್ತು ಯುದ್ಧ ವಿಮಾನಗಳ ಬೆಂಬಲದಿಂದ ಅಲ್-ರಿಹಾನ್ ಎಂಬ ಪಟ್ಟಣವನ್ನು ಸರಕಾರಿ ಪಡೆಗಳು ವಶಪಡಿಸಿಕೊಂಡಿವೆ.

ಗುರುವಾರ ಹಮ್ಮೂರಿಯೆ ಪಟ್ಟಣ ಸರಕಾರಿ ಪಡೆಗಳ ಕೈವಶವಾದ ಬಳಿಕ, ಮಹಿಳೆಯರು ಮತ್ತು ಮಕ್ಕಳು ಗುಂಪು ಗುಂಪಾಗಿ ಅಗತ್ಯ ಸಾಮಾನು ಸರಂಜಾಮುಗಳನ್ನು ಹಿಡಿದುಕೊಂಡು ಸರಕಾರದ ನಿಯಂತ್ರಣದ ಪ್ರದೇಶಗಳಿಗೆ ಪಲಾಯನಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X