Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಚೀವರ್ಸ್ ಮ್ಯಾಥಮ್ಯಾಟಿಕ್ಸ್ ಲೋಕಾರ್ಪಣೆ

ಅಚೀವರ್ಸ್ ಮ್ಯಾಥಮ್ಯಾಟಿಕ್ಸ್ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ16 March 2018 11:09 PM IST
share
ಅಚೀವರ್ಸ್ ಮ್ಯಾಥಮ್ಯಾಟಿಕ್ಸ್ ಲೋಕಾರ್ಪಣೆ

ಮೂಡುಬಿದಿರೆ, ಮಾ.16: ಆಳ್ವಾಸ್‍ನ ಉಪನ್ಯಾಸಕರಾದ ಅಶ್ವತ್ಥ್ ಎಸ್.ಎಲ್ ಹಾಗೂ ಅಭಿರಾಂ ಬರೆದ 'ಅಚೀವರ್ಸ್ ಮ್ಯಾಥಮ್ಯಾಟಿಕ್ಸ್'-ಸಿಇಟಿ, ಎನ್‍ಎಟಿಎ, ಕಾಮೆಡ್.ಕೆ ಇನ್ನಿತರ ಪರೀಕ್ಷೆಗಳ ಮಾರ್ಗದರ್ಶಿ ಪುಸ್ತಕವನ್ನು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. 
ಕಾರ್ಕಳ ಜ್ಞಾನಸುಧಾ ಕಾಲೇಜಿನ ಮುಖ್ಯಸ್ಥ ಸುಧಾಕರ ಶೆಟ್ಟಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಇಂದು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಯೋಚನೆಗಳು ಕಡಿಮೆಯಾಗುತ್ತಿವೆ ಇಂಥಾ ಯೋಚನೆಗಳಿಗೆ ಶಿಕ್ಷಣ ಸಂಸ್ಥೆಗಳು ಸೂಕ್ತ ವಾತಾವರಣವನ್ನು ಕಲ್ಪಿಸಿಕೊಡಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಸಂಸ್ಥೆಯು ಮಹತ್ತರ ಹೆಜ್ಜೆಯನ್ನಿಟ್ಟಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ ಡಾ. ಎಮ್ ಮೋಹನ್ ಆಳ್ವ ಮಾತನಾಡಿ 'ವಿದ್ಯಾರ್ಥಿಗಳು ಈ ವಯಸ್ಸಿನ ಚಂಚಲತೆಗಳನ್ನು ಹತೋಟಿಯಲ್ಲಿರಿಸಿಕೊಂಡು ಇನ್ನಷ್ಟು ಗಂಭೀರವಾಗಬೇಕು, ಕಲಿಕೆಯಲ್ಲಿ ಬಧ್ಧತೆ ಶಿಸ್ತು ಇರಬೇಕು ಇದಕ್ಕೆ ಪೂರಕವಾಗುವಂಥಾ ಎಲ್ಲಾ ವ್ಯವಸ್ಥೆಗಳನ್ನು ನನ್ನ ಸಂಸ್ಥೆಯ ಪರವಾಗಿ ನಾನು ಮಾಡುತ್ತಿದ್ದೇನೆ' ಎನ್ನುತ್ತಾ ಶೈಕ್ಷಣಿಕ ದತ್ತುಸ್ವೀಕಾರ ಯೋಜನೆಯಡಿ ಓದುತ್ತಿರುವ ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಈ ಪುಸ್ತಕವನ್ನು ನೀಡುವುದಾಗಿ ಘೋಷಿಸಿದರು.

ಪುಸ್ತಕದ ಕರ್ತೃ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕ ಅಶ್ವತ್ಥ್ ಎಸ್ ಎಲ್ ಮಾತನಾಡಿ ವಿದ್ಯಾರ್ಥಿಗಳ ಹಲವು ಕ್ಲಿಷ್ಟ ಪ್ರಶ್ನೆಗಳಿಗೆ ಪರಿಹಾರವಾಗಿ 300 ವಿಷಯಗಳಡಿ ಸುಮಾರು 3200 ಸಮಸ್ಯೆಗಳನ್ನು ಈ ಪುಸ್ತಕದಲ್ಲಿ ಬಿಡಿಸಲಾಗಿದೆ. ವಿದ್ಯಾರ್ಥಿಗಳು ಇದನ್ನು ಸಾರ್ಥಕತೆಯಿಂದ ಬಳಸಿದರೆ ನಮ್ಮ ಪ್ರಯತ್ನ ಫಲಕೊಡುತ್ತದೆ ಎಂದರು.

ಕಾಲೇಜಿನ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ರಮೇಶ್ ಶೆಟ್ಟಿ, ಪದವಿಪೂರ್ವ ಗಣಿತ ವಿಭಾಗದ ಮುಖ್ಯಸ್ಥೆ ಝಾನ್ಸಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X