Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಬಿಟಿ ಹತ್ತಿ ನಂಬಿ ಕೆಟ್ಟವರು.....

ಬಿಟಿ ಹತ್ತಿ ನಂಬಿ ಕೆಟ್ಟವರು.....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ17 March 2018 12:14 AM IST
share
ಬಿಟಿ ಹತ್ತಿ ನಂಬಿ ಕೆಟ್ಟವರು.....

 ಕಳೆದ ಮೂರು ದಶಕಗಳಿಂದ ಕೃಷಿ ಲೋಕದಲ್ಲಾದ ಬದಲಾವಣೆಗಳೆಲ್ಲಾ ರೈತನ ಕತ್ತಿನ ಕುಣಿಕೆಯನ್ನು ಬಿಗಿಗೊಳಿಸುತ್ತಾ ಬಂದಿದೆ. ಉಪ್ಪು ತಿನ್ನಿಸಿ ಹತ್ತು ಮೈಲಾಚೆಯ ಬಾವಿಗೆ ಉರಿ ಬಿಸಿಲಲ್ಲಿ ಓಡಲು ಹೇಳಿದಂತೆ ಈ ಸ್ಥಿತಿ ಇದೆ. ವ್ಯಾಪಾರಿ ಬೆಳೆಯನ್ನು ಏಕಬೆಳೆಯಾಗಿ ಬೆಳೆದು ಆರ್ಥಿಕ ಲಾಭ ಮಾಡಿಕೊಳ್ಳುವ ಒತ್ತಾಸೆಯೊಂದನ್ನು ನಮ್ಮ ಸರಕಾರ ಹೆಚ್ಚಿಸುತ್ತಾ ಇದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ರೈತರ ಸಂಕಟಗಳ ಅಧ್ಯಯನದ ನೋಟವೊಂದು ‘ಬಿಟಿ ಹತ್ತಿ-ರೈತರ ಕೊರಳ ಕುಣಿಕೆ ಬಿಗಿಗೊಳಿಸಿದ ಬೆಳೆ’ ಎನ್ನುವ ಪುಟ್ಟ ಕೃತಿಯಲ್ಲಿ ಕಾಣಬಹುದು. ಅಕ್ಷರ ಕೃಷಿ ಫೌಂಡೇಶನ್ ಮೈಸೂರು, ಕೆ. ಪಿ. ಸುರೇಶ, ಮಂಜುನಾಥ ಹೊಳಲು, ಪಿ. ವಾಸು ಇವರು ಜಂಟಿಯಾಗಿ ಈ ಅಧ್ಯಯನವನ್ನು ಮಾಡಿದ್ದಾರೆ. ಲಡಾಯಿ ಪ್ರಕಾಶನ ಗದಗ ಕೃತಿಯನ್ನು ಹೊರತಂದಿದೆ.
2015-16ನೆ ಸಾಲಿನ ರಾಯಚೂರಿನ ಬಿಟಿ ಹತ್ತಿ ಬೆಳೆದ ರೈತರು ಅನುಭವಿಸಿದ ಕಷ್ಟ ನಷ್ಟಗಳನ್ನು ಈ ವರದಿಯಲ್ಲಿ ಸಾದರ ಪಡಿಸಲು ಪ್ರಯತ್ನಿಸಲಾಗಿದೆ. ರಾಯಚೂರಿನ ನೂರಾರು ರೈತರು, ರೈತ ಸಂಘದ ನಾಯಕರು, ಕಾರ್ಯಕರ್ತರು, ಪರಿಸರ ಆಸಕ್ತರು ತಮ್ಮ ಅನಿಸಿಕೆ, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಿಟಿ ಹತ್ತಿಯ ಒಳಿತುಗಳನ್ನು ಮಾಧ್ಯಮಗಳ ಕಂಪೆನಿಗಳು ಡಂಗುರ ಸಾರುತ್ತಾ ಬರುತ್ತಿವೆ. ಬಿಟಿ ಹತ್ತಿ ಬೀಜದ ಲಾಭಗಳನ್ನು ಮುಂದಿಟ್ಟು, ದೇಶಕ್ಕೆ ದುಬಾರಿ ಬೆಲೆಯ ಕುಲಾಂತರಿ ಬೀಜಗಳನ್ನು ಕೃಷಿಕರ ಕೈಗೆ ಬಲವಂತವಾಗಿ ತುರುಕಲಾಗುತ್ತದೆ. ವಿಜ್ಞಾನಿಗಳೂ ಕುಲಾಂತರಿ ತಳಿಗಳನ್ನು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ರಾಯಚೂರು ಜಿಲ್ಲೆಯ ಸಾವಿರಾರು ರೈತರ ಬಿಟಿ ಹತ್ತಿಯ ಫಸಲು ಹೇಗೆ ಕೈ ಕೊಟ್ಟಿತು ಎನ್ನುವ ಅಂಶಗಳನ್ನು ಸ್ಥಳಕ್ಕೆ ಭೇಟಿ ನೀಡಿ ವಿವಿಧ ರೈತರ ಅನಿಸಿಕೆಗಳನ್ನು ದಾಖಲಿಸಿ ಈ ಪುಟ್ಟ ವರದಿಯನ್ನು ಸಿದ್ಧಗೊಳಿಸಲಾಗಿದೆ. ಬೃಹತ್ ಕಂಪೆನಿಗಳ ಹುನ್ನಾರ, ರಾಜಕಾರಣಿಗಳ ವಂಚನೆ ಇವೆಲ್ಲದಕ್ಕೆ ರೈತರು ಹೇಗೆ ಬಲಿಯಾಗಬೇಕಾಯಿತು ಎನ್ನುವ ಕೃಷಿ ರಾಜಕಾರಣವನ್ನು ಇಲ್ಲಿ ತೆರೆದಿಡಲಾಗಿದೆ. ಇದು ಕೇವಲ ರಾಯಚೂರಿಗೆ ಮಾತ್ರ ಸೀಮಿತವಾಗಬೇಕಾಗಿಲ್ಲ. ಇಂತಹ ರಾಯಚೂರುಗಳನ್ನು ದೇಶಾದ್ಯಂತ ಬಿಟಿ ಬೆಳೆ ನಿಮಾ‰ಣ ಮಾಡುತ್ತಿದೆ ಎನ್ನುವುದು ಲೇಖಕರ ಒಮ್ಮತದ ಅಭಿಪ್ರಾಯವಾಗಿದೆ. ಸದ್ಯದ ಕೃಷಿ ವಲಯದ ದುರಂತಗಳನ್ನು ಅರ್ಥ ಮಾಡಿಕೊ್ಳಲು ಈ ಕೃತಿ ಒಂದು ಕೈಮರವಾಗಿದೆ.
 60 ಪುಟಗಳ ಈ ಕೃತಿಯ ಮುಖಬೆಲೆ 30 ರೂಪಾಯಿ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

 

share
-ಕಾರುಣ್ಯಾ
-ಕಾರುಣ್ಯಾ
Next Story
X