Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆರೆಸ್ಸೆಸ್ ಚಿತ್ರದಲ್ಲಿ ಅಕ್ಷಯ್?

ಆರೆಸ್ಸೆಸ್ ಚಿತ್ರದಲ್ಲಿ ಅಕ್ಷಯ್?

ವಾರ್ತಾಭಾರತಿವಾರ್ತಾಭಾರತಿ17 March 2018 10:37 AM IST
share
ಆರೆಸ್ಸೆಸ್ ಚಿತ್ರದಲ್ಲಿ ಅಕ್ಷಯ್?

ಆರೆಸ್ಸೆಸ್‌ನ ಸಂಸ್ಥಾಪಕರ ಕುರಿತಾದ ಬಯೋಪಿಕ್ ಚಿತ್ರವೊಂದು ತಯಾರಾಗಲಿದೆಯೇ?. ಹಾಗಂತ ಬಾಲಿವುಡ್ ಅಂಗಳದಲ್ಲಿ ಬಲವಾದ ವದಂತಿಗಳು ಹರಿದಾಡುತ್ತಿವೆ. ಆರೆಸ್ಸೆಸ್‌ನ ಸ್ಥಾಪಕರಾದ ಡಾ.ಕೆ.ಬಿ. ಹೆಡ್ಗೇವಾರ್ ಹಾಗೂ ಗೋಳ್ವಾಲ್ಕರ್‌ರವರ ಜೀವನ ಕಥೆಯನ್ನು ಆಧರಿಸಿದ ಈ ಚಿತ್ರಕ್ಕೆ ‘ಬಾಹುಬಲಿ’ ಖ್ಯಾತಿಯ ಚಿತ್ರ ಸಾಹಿತಿ ವಿಜಯಪ್ರಸಾದ್ ಕಥೆಯೊಂದನ್ನು ಬರೆಯುತ್ತಿದ್ದಾರೆ. ಬರೋಬ್ಬರಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದಲ್ಲಿ ಬಾಲಿವುಡ್‌ನ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಈ ಚಿತ್ರದಲ್ಲಿ ನಟಿಸುವ ಸಾಧ್ಯತೆಯೂ ಇದೆಯಂತೆ. ಒಂದು ವೇಳೆ ಅಕ್ಷಯ್ ಚಿತ್ರದಲ್ಲಿ ನಟಿಸುವುದಿದ್ದರೆ, ಆತ ಹೆಗಡೇವಾರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹಿಂದಿಯ ಜೊತೆ ಕನ್ನಡ, ತೆಲುಗು, ಮರಾಠಿ ಹಾಗೂ ಇತರ ಪ್ರಾದೇಶಿಕ ಭಾಷೆಗಳಿಗೂ ಚಿತ್ರ ಡಬ್ ಆಗಲಿದೆಯೆಂದು ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ವಿಜಯ್ ಪ್ರಸಾದ್ ಮತ್ತವರ ಬಳಗವು ಸಂಘಪರಿವಾರದ ಹಿರಿಯ ನಾಯಕರ ಬಗ್ಗೆ ವ್ಯಾಪಕ ಅಧ್ಯಯನವನ್ನೇ ನಡೆಸಿದೆ. ನಾಗಪುರದಲ್ಲಿ ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಮತ್ತಿತರ ಆರೆಸ್ಸೆಸ್ ಮುಖಂಡರ ಜತೆಗೂ ವಿಜಯೇಂದ್ರ ಪ್ರಸಾದ್ ಸಮಾಲೋಚನೆ ಕೂಡಾ ನಡೆಸಿದ್ದಾರೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ಹತ್ತಿರವಾಗುವ ಸಂದರ್ಭದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಪ್ಲಾನ್ ಇದೆಯಂತೆ. ಆದಾಗ್ಯೂ ಈ ಬೃಹತ್ ಪ್ರಾಜೆಕ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ಶಾ ಅವರ ಅಶೀರ್ವಾದ ಕೂಡಾ ಇದೆಯಂತೆ.

ಇನ್ನೊಂದೆಡೆ ಶಿವಸೇನೆ ತನ್ನ ಅಧಿನಾಯಕ ಬಾಳಾಠಾಕ್ರೆ ಕುರಿತ ಬಯೋಪಿಕ್ ನಿರ್ಮಿಸುತ್ತಿರುವಾಗ, ಅದಕ್ಕೆ ಸಡ್ಡು ಹೊಡೆಯಲು ಬಿಜೆಪಿ ನಾಯಕರು ಆರೆಸ್ಸೆಸ್ ಕುರಿತ ಪ್ರಾಜೆಕ್ಟ್ ನಿರ್ಮಿಸಲು ಮುಂದಾಗಿದ್ದರೆನ್ನಲಾಗಿದೆ.

ಇಷ್ಟಕ್ಕೂ ಈ ಬಿಗ್‌ಬಜೆಟ್ ಚಿತ್ರಕ್ಕೆ ಯಾರು ಹಣ ಹಾಕುತ್ತಿರುವವರು ಯಾರು ಗೊತ್ತೇ?. ಕರ್ನಾಟಕದ ಬಿಜೆಪಿ ನಾಯಕ ಹಾಗೂ ಲಹರಿ ರೆಕಾರ್ಡಿಂಗ್ ಸಂಸ್ಥೆಯ ಮಾಲಕ ಜಿ.ತುಲಸಿರಾಮ್ ನಾಯ್ಡು ಹಾಗೂ ಅವರ ಸಹೋದರ ಜಿ. ಮನೋಹರ್ ನಾಯ್ಡು ಜೊತೆಯಾಗಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಒಂದೆರಡು ತಿಂಗಳುಗಳಲ್ಲಿ ಚಿತ್ರೀಕರಣ ಆರಂಭಗೊಳ್ಳಲಿರುವ ಈ ಚಿತ್ರಕ್ಕೆ ಬಾಲಿವುಡ್‌ನ ಜನಪ್ರಿಯ ನಿರ್ದೇಶಕರೊಬ್ಬರು ಆ್ಯಕ್ಷನ್ ಕಟ್ ಹೇಳಲಿದ್ದಾರಂತೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X