Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಹಿಟ್ಲರ್-ಮುಸೊಲೋನಿ ಹೋರಾಟದ ಒಪ್ಪಂದ

ಹಿಟ್ಲರ್-ಮುಸೊಲೋನಿ ಹೋರಾಟದ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ18 March 2018 12:19 AM IST
share
ಹಿಟ್ಲರ್-ಮುಸೊಲೋನಿ ಹೋರಾಟದ ಒಪ್ಪಂದ

1937: ಅಮೆರಿಕ ಟೆಕ್ಸಾಸ್‌ನ ನ್ಯೂ ಲಂಡನ್‌ನ ಶಾಲೆಯೊಂದರಲ್ಲಿ ಅನಿಲ ಸ್ಫೋಟ ಸಂಭವಿಸಿ 400ಕ್ಕಿಂತ ಅಧಿಕ ಜನ ಬಲಿಯಾದ ವರದಿಯಾಗಿತ್ತು.

1940: ಜರ್ಮನಿ ಹಾಗೂ ಇಟಲಿಯ ಸರ್ವಾಧಿಕಾರಿಗಳಾದ ಕ್ರಮವಾಗಿ ಅಡಾಲ್ಫ್ ಹಿಟ್ಲರ್ ಹಾಗೂ ಮುಸೋಲೋನಿ ಬ್ರೆನರ್ ಪಾಸ್ ಎಂಬಲ್ಲಿ ಭೇಟಿಯಾಗಿ ಎರಡನೇ ವಿಶ್ವ ಮಹಾಯುದ್ಧದಲ್ಲಿ ಫ್ರಾನ್ಸ್ ಹಾಗೂ ಇಂಗ್ಲೆಂಡ್ ವಿರುದ್ಧ ಒಟ್ಟಾಗಿ ಹೋರಾಡುವ ಒಪ್ಪಂದ ಮಾಡಿಕೊಂಡರು.

1953: ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಸುಮಾರು 250 ಜನರು ಬಲಿಯಾದ ವರದಿಯಾಗಿದೆ.

1965: ಅಂತರಿಕ್ಷದಲ್ಲಿ ಪ್ರಥಮ ಬಾರಿ ನಡೆದಾಡಿದ ಕೀರ್ತಿ ರಶ್ಯಾದ ಗಗನಯಾತ್ರಿ ಲೆ.ಕರ್ನಲ್ ಅಲೆಕ್ಸಿ ಲಿಯೊನೊವ್ ಎಂಬವರ ಪಾಲಾಯಿತು. ರಶ್ಯಾದ ವೊಸ್ಕಾಡ್ ಎಂಬ ನೌಕೆಯ ಮೂಲಕ ಬಾಹ್ಯಾಕಾಶಕ್ಕೆ ತೆರಳಿದ್ದ ಅವರು ಕೆಲವು ನಿಮಿಷಗಳ ಅವಧಿಗೆ ತಿರುಗಾಡಿದ ಅನುಭವ ಪಡೆದರು.

1989: ಈಜಿಪ್ಟ್‌ನ ಚಿಯೋಪ್ಸ್ ಪಿರಾಮಿಡ್‌ನಲ್ಲಿ ಸುಮಾರು 4,400 ವರ್ಷಗಳ ಹಿಂದಿನ ಮಮ್ಮಿಯೊಂದು ಪತ್ತೆಯಾಯಿತು.

1996: ಫಿಲಿಪೀನ್ಸ್‌ನ ಕ್ವೆಝಾನ್ ನಗರದ ನೈಟ್‌ಕ್ಲಬ್‌ವೊಂದಕ್ಕೆ ಬೆಂಕಿ ಬಿದ್ದು 162 ಜನರು ಮೃತಪಟ್ಟ ವರದಿಯಾಗಿತ್ತು.

1997: ರಶ್ಯಾದ ಎಎನ್-24 ಎಂಬ ವಿಮಾನವು ಟರ್ಕಿಯಲ್ಲಿ ಪತನಗೊಂಡ ಪರಿಣಾಮ ಸುಮಾರು 50 ಜನರು ಅಸುನೀಗಿದರು.

2011: ನಾಸಾ ಕಳುಹಿಸಿದ್ದ ಬಾಹ್ಯಾಕಾಶ ನೌಕೆ ಮೆಸೆಂಜರ್ ಈ ದಿನ ಮಂಗಳ ಗ್ರಹದ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸಿತು.

2013: ಇರಾಕ್‌ನಲ್ಲಿ ನಡೆದ ಸರಣಿ ಬಾಂಬ್ ದಾಳಿಗಳಿಗೆ ಸುಮಾರು 48 ಜನರು ಮೃತಪಟ್ಟು, 248ಕ್ಕೂ ಹೆಚ್ಚು ಜನ ಗಾಯಗೊಂಡರು.

2014: ವಾಶಿಂಗ್ಟನ್‌ನಲ್ಲಿದ್ದ ಸಿರಿಯದ ರಾಯಭಾರ ಕಚೇರಿಯನ್ನು ಅಮೆರಿಕ ಮುಚ್ಚಿತು. ಅಲ್ಲದೆ ಅಲ್ಲಿದ್ದ ಸಿರಿಯದ ಎಲ್ಲ ರಾಯಭಾರಿಗಳನ್ನು ಹೊರ ಹಾಕಿತು.

1938: ಬಾಲಿವುಡ್‌ನ ಖ್ಯಾತ ನಟ ದಿ. ಶಶಿ ಕಪೂರ್ ಅವರ ಜನ್ಮದಿನ ಇಂದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X