Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ :...

ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ : ವಾರ್ಡನ್‍ಗಳ ದಸ್ತಗಿರಿ, ತನಿಖೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ19 March 2018 7:24 PM IST
share
ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ : ವಾರ್ಡನ್‍ಗಳ ದಸ್ತಗಿರಿ, ತನಿಖೆ ಪ್ರಾರಂಭ

ಮೂಡುಬಿದಿರೆ, ಮಾ.19: ಹಾಸ್ಟೆಲ್‍ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದಲ್ಲಿ ಆಳ್ವಾಸ್‍ನ ಮೂವರು ಹಾಸ್ಟೆಲ್ ವಾರ್ಡನ್‍ಗಳನ್ನು ಪೊಲೀಸರು ಸೋಮವಾರ ದಸ್ತಗಿರಿ ಮಾಡಿದ್ದಾರೆ.

ಖಾದರ್.ಕೆ, ರಾಜೇಶ್ ಮತ್ತು ನಾಗೇಶ್ ಬಂಧಿತ ವಾರ್ಡನ್‍ಗಳು. ಹಲ್ಲೆಗೊಳಗಾದ ವಿದ್ಯಾರ್ಥಿ ಪ್ರಜ್ವಲ್ ರಾವ್ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಾರ್ಡನ್‍ಗಳನ್ನು ಸೋಮವಾರ ಮೂಡುಬಿದಿರೆ ಕೋರ್ಟ್‍ಗೆ ಹಾಜರುಪಡಿಸಲಾಗಿದೆ. 

ಕಾಲೇಜಿನ ಪುಷ್ಪಗಿರಿ ಹಾಸ್ಟೆಲಿನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ಖುಷಿಯಿಂದ ಸಂಭ್ರಮ ಆಚರಿಸುತ್ತಿದ್ದರು ಎನ್ನಲಾಗಿದೆ. ಇದನ್ನು ವಿರೋಧಿಸಿ ವಾರ್ಡನ್ ರಾಜೇಶ್ ಮತ್ತಿತರ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು.

ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಖುಷಿಯಲ್ಲಿ ಶನಿವಾರ ರಾತ್ರಿ ಆಳ್ವಾಸ್‍ನ ಪುಷ್ಪಗಿರಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳು ಕಾಲೇಜು ನಿಯಮವನ್ನು ಉಲ್ಲಂಘಿಸಿ ಪಟಾಕಿ ಸಿಡಿಸಿ, ಕೇಕೆ ಹಾಕಿ ಸಂಭ್ರಮಿಸಿ ಅಶಿಸ್ತಿನಿಂದ ವರ್ತಿಸಿದ್ದರು ಇದನ್ನು ಪ್ರಶ್ನಿಸಿದ ವಾರ್ಡನ್‍ಗಳನ್ನು ವಿದ್ಯಾರ್ಥಿಗಳು ಬೆದರಿಸಿದ್ದರು ಎಂದೂ ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X