Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.20: ಪಡುಬಿದ್ರಿಯಲ್ಲಿ ರಾಹುಲ್‍ಗಾಂಧಿ...

ಮಾ.20: ಪಡುಬಿದ್ರಿಯಲ್ಲಿ ರಾಹುಲ್‍ಗಾಂಧಿ ಜನಾಶೀರ್ವಾದ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ19 March 2018 9:19 PM IST
share
ಮಾ.20: ಪಡುಬಿದ್ರಿಯಲ್ಲಿ ರಾಹುಲ್‍ಗಾಂಧಿ ಜನಾಶೀರ್ವಾದ ಯಾತ್ರೆ

ಪಡುಬಿದ್ರಿ,ಮಾ.19: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಜನಾಶೀರ್ವಾದ ಯಾತ್ರೆಯ ಪ್ರಯುಕ್ತ ಪಡುಬಿದ್ರಿಗೆ ಆಗಮಿಸಲಿದ್ದಾರೆ. ಈಗಾಗಲೇ ಭದ್ರತಾ ಸಿಬ್ಬಂಧಿಗಳು ಅಂತಿಮ ಸಿದ್ಧತೆಗಳು ನಡೆಯುತ್ತಿದ್ದು, ಭದ್ರತಾ ಸಿಬ್ಬಂದಿಗಳು ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10 ಗಂಟೆಗೆ ತೆಂಕ ಎರ್ಮಾಳಿಗೆ ಆಗಮಿಸಿ ಅಲ್ಲಿರುವ ರಾಜೀವ ಗಾಂಧಿ ನ್ಯಾಶನಲ್ ಅಕಾಡೆಮಿ ಆಪ್ ಪೊಲಿಟಕಲ್ ಎಜ್ಯುಕೇಶನ್ ಕಟ್ಟಡವನ್ನು ಉದ್ಘಾಟಿಸುವರು, ಬಳಿಕ ಕಾಂಗ್ರೆಸ್ ಸೇವಾದಳ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಅಲ್ಲಿ ಸುಮಾರು 45 ನಿಮಿಷಗಳ ಕಾರ್ಯಕ್ರಮವಿದ್ದು, ಅದಕ್ಕಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಲಾಗಿದೆ. ಎರ್ಮಾಳಿನಿಂದ ರಸ್ತೆ ಮೂಲಕ ರೋಡ್ ಶೋ ಮೂಲಕ ಪಡುಬಿದ್ರಿಗೆ ಆಗಮಿಸಲಿದ್ದು. ಪಡುಬಿದ್ರಿಯಲ್ಲಿ ಸಭೆ ನಡೆಯಲಿದೆ. ಸಭೆ ಮುಗಿದ ಬಳಿಕ  ರಾಹುಲ್ ಗಾಂಧಿ ಅವರಿಗೆ ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮುಲ್ಕಿ ಮೂಲಕ ಮಂಗಳೂರಿಗೆ ತೆರಳಲಿದ್ದಾರೆ. 

ಪಡುಬಿದ್ರಿಯ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಗ್ರಾಮ ಪಂಚಾಯ್ತಿ ಕಟ್ಟಡದ ಎದುರು ನಡೆಯಲಿರುವ ಕಾರ್ನರ್ ಮೀಟಿಂಗ್ ನಡೆಯಲಿದ್ದು, ಬೃಹತ್ ಪೆಂಡಾಲ್ ಹಾಕಲಾಗಿದೆ. ಸುಮಾರು 10ಸಾವಿರ ಮಂದಿ ಕುಳಿತುಕೊಳ್ಳಬಹುದಾಗಿದ್ದು, ಕಾರ್ಯಕ್ರಮದಲ್ಲಿ ಸುಮಾರು 15ಸಾವಿರ ಜನ ಸೇರುವ ನಿರೀಕ್ಷೆ ಇದೆ. 

ಎರ್ಮಾಳಿನ ಸರಕಾರಿ ಪ್ರೌಢಶಾಲೆಯ ವಿಶಾಲವಾದ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಕಳೆದ ಎರಡು ದಿನಗಳಿಂದ ಹೆಲಿಪ್ಯಾಡ್‍ಗಾಗಿ ಕೆಲಸದಲ್ಲಿ ನಿರತರಾಗಿದ್ದು, ಭದ್ರತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮದ ಭದ್ರತಾ ವ್ಯವಸ್ಥೆಯ ಜವಾಬ್ದಾರಿ ವಹಿಸಿಕೊಂಡಿರುವ ಎಸ್‍ಪಿಜಿ ತಂಡದ ಮಾರ್ಗದರ್ಶನದಂತೆ ಸಿದ್ದತೆಗಳು ನಡೆದಿದ್ದು, ಉಡುಪಿ ಜಿಲ್ಲಾ ಪೊಲೀಸರು ಅವರಿಗೆ ಸಹಕರಿಸುತ್ತಿದ್ದಾರೆ. ರಾಹುಲ್ ಗಾಂಧಿ ಭಾಗವಹಿಸುವ ಕಾರ್ಯಕ್ರಮಗಳ ಸ್ಥಳಗಳಲ್ಲಿ ಸೋಮವಾರ ಹಲವಾರು ಬಾರಿ ಭದ್ರತಾ ವ್ಯವಸ್ಥೆಯನ್ನು ಎಸ್‍ಪಿಜಿ ತಂಡ ಪರಿಶೀಲಿಸಿದೆ. ಸೋಮವಾರ ಸಂಜೆ ಉಡುಪಿ ಜಿಲಲಾ ಪೊಲೀಸರು ಹಾಗೂ ಎಸ್‍ಪಿಜಿ ತಂಡ ರಸ್ತೆಯಲ್ಲಿ ರಿಹರ್ಸಲ್ ನಡೆಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X