Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಜ್ಮೀರ್ ಸಂದರ್ಶನಕ್ಕೆ ಯಾತ್ರಿಕರಿಗೆ...

ಅಜ್ಮೀರ್ ಸಂದರ್ಶನಕ್ಕೆ ಯಾತ್ರಿಕರಿಗೆ ವೀಸಾ ನಿರಾಕರಣೆ

ಭಾರತದ ವಿರುದ್ಧ ಪಾಕ್ ಗರಂ

ವಾರ್ತಾಭಾರತಿವಾರ್ತಾಭಾರತಿ19 March 2018 10:10 PM IST
share
ಅಜ್ಮೀರ್ ಸಂದರ್ಶನಕ್ಕೆ ಯಾತ್ರಿಕರಿಗೆ ವೀಸಾ ನಿರಾಕರಣೆ

 ಇಸ್ಲಾಮಾಬಾದ್,ಮಾ.19: ಅಜ್ಮೀರ್‌ನ ಪ್ರಸಿದ್ಧ ಖ್ವಾಜಾ ಮೊಯಿನುದ್ದೀನ್ ಚಿಶ್ತಿ ದರ್ಗಾವನ್ನು ಸಂದರ್ಶಿಸಲು ಬಯಸಿದ್ದ 500ಕ್ಕೂ ಅಧಿಕ ಪಾಕ್ ಯಾತ್ರಿಕರಿಗೆ ವೀಸಾಗಳನ್ನು ನೀಡದಿರುವುದಕ್ಕಾಗಿ ಭಾರತದ ವಿರುದ್ಧ ಪಾಕಿಸ್ತಾನವು ಅಸಮಾಧಾನ ವ್ಯಕ್ತಪಡಿಸಿದೆ.

 2018ರ ಮಾರ್ಚ್ 19-20ರವರೆಗೆ ನಡೆಯುವ ಹಝ್ರತ್ ಖ್ವಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್‌ನಲ್ಲಿ ಭಾಗವಹಿಸುವುದಕ್ಕಾಗಿ 503 ಪಾಕಿಸ್ತಾನಿ ಯಾತ್ರಿಕರಿಗೆ ಭಾರತವು ವೀಸಾಗಳನ್ನು ನೀಡದಿರುವ ಬಗ್ಗೆ ಪಾಕಿಸ್ತಾನವು ತೀವ್ರ ಅಸಮಾಧಾನವನ್ನು ಹೊಂದಿದೆ’’ ಎಂದು ಪಾಕ್ ವಿದೇಶಾಂಗ ಇಲಾಖೆಯ ಕಾರ್ಯಾಲಯವು ಸೋಮವಾರ ಹೇಳಿಕೆಯೊಂದರಲ್ಲಿ ತಿಳಿಸಿದೆ.

  ಭಾರತ ನಿರ್ಧಾರದಿಂದಾಗಿ ಪಾಕಿಸ್ತಾನಿ ಯಾತ್ರಿಕರು ವಿಶೇಷ ಮಹತ್ವವಿರುವ ಈ ಉರೂಸ್‌ನಲ್ಲಿ ಪಾಲ್ಗೊಳ್ಳುವುದರಿಂದ ವಂಚಿತರಾಗಿದ್ದಾರೆ ಎಂದು ಅದು ಹೇಳಿದೆ

 1974ರಲ್ಲಿ ಭಾರತ-ಪಾಕ್ ನಡುವೆ ಏರ್ಪಟ್ಟ ಧಾರ್ಮಿಕ ಮಂದಿರಗಳಿಗೆ ಭೇಟಿಗಾಗಿನ ವಿಶೇಷ ಶಿಷ್ಟಾಚಾರ ಒಪ್ಪಂದದಡಿ ಅಜ್ಮೀರ್ ದರ್ಗಾದ ಉರೂಸ್ ಕಾರ್ಯಕ್ರಮಕ್ಕೆ ಪಾಕ್ ಯಾತ್ರಿಕರ ಭೇಟಿಗೆ ಅವಕಾಶ ದೊರೆಯುತ್ತಿತ್ತೆಂದು ಪಾಕ್ ವಿದೇಶಾಂಗ ಕಾರ್ಯಾಲಯ ಹೇಳಿದೆ.

 ಇದಕ್ಕೂ ಮುನ್ನ ಜನವರಿ 1ರಿಂದ 8ರವರೆಗೆ ನಡೆದ ಹಝ್ರತ್ ಖ್ವಾಜಾ ನಿಝಾಮುದ್ದೀನ್ ಔಲಿಯಾ ದರ್ಗಾದ ಭೇಟಿಗೂ ಭಾರತವು ಪಾಕ್ ಯಾತ್ರಿಕರಿಗೆ ವೀಸಾಗಳನ್ನು ನೀಡಿರಲಿಲ್ಲವೆಂದು ಅದು ಹೇಳಿದೆ. 2017ರಲ್ಲಿ ಗುರುಅರ್ಜುನ್ ದೇವ್ ಅವರ ಬಲಿದಾನದ ವರ್ಷಾಚರಣೆ ಹಾಗೂ ಮಹಾರಾಜಾ ರಣಜಿತ್ ಸಿಂಗ್ ಅವರ ಪುಣ್ಯತಿಥಿಯಲ್ಲಿ ಭಾಗವಹಿಸುವ ಸಿಖ್ಖ್ ಯಾತ್ರಿಕರಿಗಾಗಿ ತಾನು ವಿಶೇಷ ರೈಲೊಂದನ್ನು ಕಳುಹಿಸುವ ಕೊಡುಗೆಯನ್ನು ನೀಡಿದ ಹೊರತಾಗಿಯೂ ಭಾರತವು ವಿಳಂಬ ಮಾಡಿತು. ಇದರಿಂದಾಗಿ ಸಿಖ್ಖ್ ಯಾತ್ರಿಕರಿಗೆ ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲವೆಂದು ಹೇಳಿಕೆ ತಿಳಿಸಿದೆ.

  ಭಾರತವು 1974ರ ದ್ವಿಪಕ್ಷೀಯ ಒಡಂಬಡಿ ಹಾಗೂ ಮೂಲಭೂತ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸಿರುವ ಜೊತೆಗೆ, ಎರಡೂ ದೇಶಗಳ ನಡುವಿನ ಬಾಂಧವ್ಯದ ಸುಧಾರಣೆಗೆ, ಜನತೆಯ ನಡುವೆ ಒಡನಾಟವನ್ನು ಹೆಚ್ಚಿಸಲು ನಡೆಸಲಾಗುತ್ತಿರುವ ಪ್ರಯತ್ನಗಳನ್ನು ಭಾರತವು ಕಡೆಗಣಿಸಿದೆಯೆಂದು ಪಾಕ್ ವಿದೇಶಾಂಗ ಸಚಿವಾಲಯ ಆಕ್ರೋಶ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X