Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿಡ್ನಿ ವೈಫಲ್ಯ : ನೆರವಿಗೆ ಮನವಿ

ಕಿಡ್ನಿ ವೈಫಲ್ಯ : ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ19 March 2018 11:04 PM IST
share
ಕಿಡ್ನಿ ವೈಫಲ್ಯ : ನೆರವಿಗೆ ಮನವಿ

ಭಟ್ಕಳ,ಮಾ.19: ಕಳೆದ ಎರಡು ವರ್ಷಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಹಲವು ತೊಂದರೆಗಳನ್ನು ಅನುಭವಿಸುತ್ತಿರುವ ಹೆಬಳೆ ಪಂಚಾಯತ್ ವ್ಯಾಪ್ತಿಯ ಹನಿಫಾಬಾದ್ ನಿವಾಸಿ ಶಾಲಾ ಟೆಂಪೋ ಚಾಲಕ ಜಾಫರ್ ಮುಲ್ಲಾ ಎಂಬವರಿಗೆ ಆರ್ಥಿಕ ನೆರವು ನೀಡುವಂತೆ ಮಂಗಳೂರು ಎ.ಜೆ. ಆಸ್ಪತ್ರೆಯ ನೆಫ್ರೊಲೊಜಿಸ್ಟ್ ರಾಘವೇಂದ್ರ ನಾಯಕ ತಿಳಿಸಿದ್ದಾರೆ.

ವಾರದಲ್ಲಿ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾದ ಅನಿವಾರ್ಯತೆ ಉಂಟಾಗಿದ್ದು ಜೀವನಪರ್ಯಾಂತ ಡಯಾಲಿಸಿಸ್ ಮಾಡಬೇಕಾಗಿದೆ ಇದಕ್ಕಾಗಿ ಜಾಫರ್ ಮುಲ್ಲಾರಿಗೆ ಪ್ರತಿ ತಿಂಗಳು 25000 ಖರ್ಚಾಗುತ್ತಿದ್ದು ಆರ್ಥಿಕ ತೊಂದರೆಯಲ್ಲಿರುವ ಇವರಿಗೆ ಸಹಾಯಕ್ಕಾಗಿ ಮನವಿ ಮಾಡಿಕೊಂಡಿದ್ದು ಇರುತ್ತದೆ. 
ದಾನಿಗಳು ಈ ವ್ಯಕ್ತಿಗೆ ಆರ್ಥಿಕ ಸಹಾಯ ನೀಡುವುದರ ಮೂಲಕ ಇವರಿಗೆ ಬದುಕನ್ನು ನೀಡಬೇಕೆಂದು ಮನವಿ ಜಾಫರ್ ಮುಲ್ಲಾ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೆ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್. ಮಾನ್ವಿ, ದಾನಿಗಳಲ್ಲಿ ಮನವಿ ಮಾಡಿಕೊಂಡಿದ್ದು, ಜಾಫರ್ ಮುಲ್ಲಾ ಕಳೆದ 5-6 ವರ್ಷಗಳಿಂದ ಶಾಲೆಯಲ್ಲಿ ಟೆಂಪೊ ಚಾಲಕನಾಗಿ ಕೆಲಸ ಮಾಡಿದ್ದಾರೆ. ಈಗ ಕೆಲಸ ಮಾಡುವ ಶಕ್ತಿಯನ್ನು ಕಳೆದುಕೊಂಡಿದ್ದು ವಾರದಲ್ಲಿ ಮೂರು ಬಾರಿ ಡಯಾಲಿಸಿಸ್ ಗೆ ಒಳಗಾಗುತ್ತಿದ್ದಾರೆ. ಮೂರು ಮಕ್ಕಳನ್ನು ಹೊಂದಿರುವ ಇವರು ಕುಟುಂಬ ನಡೆಸಲು ಕೂಡ ಸಾಧ್ಯವಾಗುತ್ತಿಲ್ಲ. ಆಡಳಿತ ಮಂಡಳಿಯವರು ಇವರಿಗೆ ಕೆಲಸ ಮಾಡಿಸದೆ ಪ್ರತಿ ತಿಂಗಳು ವೇತನವನ್ನೂ ನೀಡುತ್ತಿದ್ದು ಆದರೆ ಇದು ಇವರ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ. ಚಿಕಿತ್ಸೆಗಾಗಿ ವೈದ್ಯರು 25000ಕ್ಕೂ ಅಧಿಕ ಹಣ ಖರ್ಚಾಗುತ್ತೆ ಎಂದು ವರದಿ ನೀಡಿದ್ದು, ಆದ್ದರಿಂದ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ.  
ಬ್ಯಾಂಕ್ ಖಾತೆಯ ವಿವರ :
ಹೆಸರು: ಜಾಫರ್ ಮುಲ್ಲಾ
ಬ್ಯಾಂಕ್: ವಿಜಯ ಬ್ಯಾಂಕ್ ಭಟ್ಕಳ
ಖಾತೆ ಸಂಖ್ಯೆ: 107501011004300
ಐಎಫ್‍ಎಸ್_ಕೋಡ್: VIJB0001033
ಮೊಬೈಲ್: 8861588285

share
ವಾರ್ತಾಭಾರತಿ
ವಾರ್ತಾಭಾರತಿ
Next Story
X