ಹೊಸದಿಲ್ಲಿ, ಮಾ.20: ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಕ್ಕೆ ಮುಂದೂಡಲಾಗಿದೆ. ಬೆಳಗ್ಗೆ ಕಲಾಪ ಆರಂಭಗೊಂಡಾಗ ವಿಪಕ್ಷ ಸದಸ್ಯರು ತೀವ್ರ ಕೋಲಾಹಲವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಮುಂದೂಡಿದರು.
ಹೊಸದಿಲ್ಲಿ, ಮಾ.20: ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಕ್ಕೆ ಮುಂದೂಡಲಾಗಿದೆ. ಬೆಳಗ್ಗೆ ಕಲಾಪ ಆರಂಭಗೊಂಡಾಗ ವಿಪಕ್ಷ ಸದಸ್ಯರು ತೀವ್ರ ಕೋಲಾಹಲವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಮುಂದೂಡಿದರು.