Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಿಂಗಾಯಿತ ಪ್ರತ್ಯೇಕ ಧರ್ಮ: ಸಿದ್ದಗಂಗಾ...

ಲಿಂಗಾಯಿತ ಪ್ರತ್ಯೇಕ ಧರ್ಮ: ಸಿದ್ದಗಂಗಾ ಮಠ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ20 March 2018 8:27 PM IST
share
ಲಿಂಗಾಯಿತ ಪ್ರತ್ಯೇಕ ಧರ್ಮ: ಸಿದ್ದಗಂಗಾ ಮಠ ಸ್ವಾಗತ

ತುಮಕೂರು, ಮಾ.20: ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ (ಬಸವ ತತ್ವವನ್ನು ನಂಬುವ) ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ನೀಡುವ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ.

ನಗರದ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಚಿವ ಸಂಪುಟದಲ್ಲಿ ಕೈಗೊಂಡಿರುವ ನಿರ್ಣಯ ಎಲ್ಲರೂ ಒಟ್ಟಾಗಿರಬೇಕು, ಭೇದವಿಲ್ಲ ಎಂಬುದಾಗಿದೆ. ವೀರಶೈವ ಮತ್ತು ಲಿಂಗಾಯತ ಎರಡನ್ನೂ ಸೇರಿಸಿ ಶಿಫಾರಸು ಮಾಡಿರುವುದು ಖುಷಿ ತಂದಿದೆ. ಎಲ್ಲರೂ ಜತೆಯಲ್ಲಿ ಹೋಗಬೇಕು ಎನ್ನುವುದು ನಮ್ಮ ಆಶಯ. ಲಿಂಗಾಯತ ವೀರಶೈವ ಬಹಳ ವರ್ಷದಿಂದ ಹಿಂದು ಧರ್ಮದ ಒಂದು ಭಾಗವಾಗಿ ಬಂದಿದೆ ಎಂದು ಹೇಳಿದರು.

ಸರಕಾರದ ನಿರ್ಣಯವನ್ನು ನಾವು ಸ್ವಾಗತ ಮಾಡಬೇಕಾಗಿದೆ. ಸಂಪುಟ ಕೈಗೊಂಡಿರುವ ನಿರ್ಣಯ ಸಮಾಜಕ್ಕೆ ಅನುಕೂಲ ವಾಗುವಂತಿದೆ. ಇದನ್ನು ಕೆಲವರು ವಿರೋಧಪಡಿಸುತ್ತಿರುವುದು ಅವರವರ ವೈಯಕ್ತಿಕ ವಿಚಾರ.ಜೈನ ಧರ್ಮ ಹಾಗೂ ಬೌದ್ಧ ಧರ್ಮ ಪ್ರತ್ಯೇಕವಾದರೂ ಹಿಂದು ಧರ್ಮದ ಆಚರಣೆ ಒಳಗೊಂಡಿದೆ. ಜೈನರು ಹಿಂದೂ ಧರ್ಮದ ಆಚರಣೆ ಮಾಡುತ್ತಾರೆ. ಬುದ್ಧ ಕೂಡ ಹಿಂದೂ ಧರ್ಮದಿಂದ ಬಂದಿದ್ದು.ಲಿಂಗಾಯತ ಪ್ರತ್ಯೇಕ ಧರ್ಮ ದಿಂದ ಹಿಂದು ಧರ್ಮಕ್ಕೆ ಧಕ್ಕೆ ಬರುವುದಿಲ್ಲ. ಪ್ರತ್ಯೇಕತೆ ಸಿಕ್ಕಿದರೂ ಹಿಂದು ಧರ್ಮದ ಆಚರಣೆಗಳು ಜತೆಯಲ್ಲಿ ನಡೆದುಕೊಂಡು ಹೋಗುತ್ತದೆ ಎಂದ ಅವರು ಬಸವಣ್ಣನವರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X