Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹತ್ಯೆಯನ್ನು ಕಣ್ಣಾರೆ ಕಂಡಿದ್ದೇನೆ ಎಂಬ...

ಹತ್ಯೆಯನ್ನು ಕಣ್ಣಾರೆ ಕಂಡಿದ್ದೇನೆ ಎಂಬ ಹರ್ಜಿತ್ ಹೇಳಿಕೆ ನಿರಾಕರಿಸಿದ್ದ ಕೇಂದ್ರ

ಮೊಸುಲ್ ನಲ್ಲಿ ಭಾರತೀಯರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ20 March 2018 9:16 PM IST
share
ಹತ್ಯೆಯನ್ನು ಕಣ್ಣಾರೆ ಕಂಡಿದ್ದೇನೆ ಎಂಬ ಹರ್ಜಿತ್ ಹೇಳಿಕೆ ನಿರಾಕರಿಸಿದ್ದ ಕೇಂದ್ರ

ಹೊಸದಿಲ್ಲಿ, ಮಾ. 20: ಮೊಸುಲ್‌ನಿಂದ ತಪ್ಪಿಕೊಂಡು ಬಂದು ಭಾರತೀಯರ ಹತ್ಯೆಯನ್ನು ತಾನು ಕಣ್ಣಾರೆ ನೋಡಿದ್ದೇನೆ ಎಂದು ಹರ್ಜಿತ್ ಮಸಯ್ಯ ನೀಡಿದ್ದ ಹೇಳಿಕೆ ಸುತ್ತ ಈಗ ಪ್ರಶ್ನೆಗಳು ಎದ್ದಿವೆ.

 2014 ಜೂನ್ 11ರಂದು ಐಸಿಸ್‌ನಿಂದ ಅಪಹರಣಕ್ಕೊಳಗಾದ ನಿರ್ಮಾಣ ಕಾರ್ಮಿಕರಲ್ಲಿ ಹರ್ಜಿತ್ ಕೂಡ ಇದ್ದರು. 24ರ ಹರೆಯದ ಹರ್ಜಿತ್ ತಪ್ಪಿಸಿಕೊಂಡು ನಾಲ್ಕು ದಿನಗಳಲ್ಲಿ ಮರಳಿ ಭಾರತಕ್ಕೆ ಬಂದು ತನ್ನ ಸಹೋದ್ಯೋಗಿಗಳನ್ನು ಹತ್ಯೆಗೈದಿರುವ ಬಗ್ಗೆ ಆನ್‌ಲೈನ್ ನ್ಯೂಸ್ ಮ್ಯಾಗಜಿನ್ ಫೌಂಟೈನಿಂಕ್ ಡಾಟ್ ಇನ್‌ನ ಲೇಖನವೊಂದರಲ್ಲಿ ಪ್ರತಿಪಾದಿಸಿದ್ದರು. ಆದರೆ, ಆಗ ಹರ್ಜಿತ್ ಅವರ ಪ್ರತಿಪಾದನೆಯನ್ನು ಕೇಂದ್ರ ಸರಕಾರ ನಿರಾಕರಿಸಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಸುಷ್ಮಾ ಸ್ವರಾಜ್, ಹರ್ಜಿತ್ ಸುಳ್ಳು ಹೇಳುತ್ತಿದ್ದಾರೆ ಎಂದು ಆಗಲೇ ರುಜುವಾತುಪಡಿಸಲಾಗಿತ್ತು. ಅವರ ಪ್ರತಿಪಾದನೆಯಂತೆ ಅವರು ಹತ್ಯಾಕಾಂಡದಲ್ಲಿ ಬದುಕಿ ಬಂದವರಲ್ಲ. ಆದರೆ, ಬಾಂಗ್ಲಾದೇಶದ ಸಹೋದ್ಯೋಗಿಗಳ ಗುಂಪಿನೊಂದಿಗೆ ಅಲಿ ಎಂಬ ಹೆಸರಿನಿಂದ ತಪ್ಪಿಸಿಕೊಂಡು ಬಂದವರು. ಅವರನ್ನು ಇರ್ಬಾದಿಯಲ್ಲಿ ಭಾರತೀಯ ಅಧಿಕಾರಿಗಳು ಪತ್ತೆ ಮಾಡಿದ್ದರು ಎಂದಿದ್ದಾರೆ. ಇರ್ಬಾದಿಗೆ ನೀವು ಹೇಗೆ ತಲುಪಿದ್ದೀರಿ ಎಂದು ನಾವು ಅವರಲ್ಲಿ ಪ್ರಶ್ನಿಸಿದ್ದೆವು. ಆದರೆ, ಹರ್ಜಿತ್, ‘‘ನನಗೆ ಗೊತ್ತಿಲ್ಲ. ನನ್ನನ್ನು ಒಮ್ಮೆ ಕರೆದುಕೊಂಡು ಹೋಗಿ’’ ಎಂದು ಹೇಳಿದ್ದರು ಎಂದು ಸುಶ್ಮಾ ಸ್ವರಾಜ್ ತಿಳಿಸಿದ್ದಾರೆ. ಘಟನೆ ಕುರಿತಂತೆ ಹರ್ಜಿತ್ ಹೇಳಿರುವುದಕ್ಕೂ ಸುಷ್ಮಾ ಸ್ವರಾಜ್ ಅವರು ಹೇಳುತ್ತಿರುವುದಕ್ಕೂ ವಿರೋಧಾಬಾಸ ಕಂಡು ಬರುತ್ತಿರುವುದು ಹಲವು ಪ್ರಶ್ನೆಗಳು ಹುಟ್ಟಿಕೊಳ್ಳಲು ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X