Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ನಿಷೇಧದಿಂದ ಪಾರಾದ ರಬಾಡ

ಐಸಿಸಿ ನಿಷೇಧದಿಂದ ಪಾರಾದ ರಬಾಡ

ಆಸ್ಟ್ರೇಲಿಯ ವಿರುದ್ಧ ಉಳಿದೆರಡು ಟೆಸ್ಟ್ ಗೆ ಲಭ್ಯ

ವಾರ್ತಾಭಾರತಿವಾರ್ತಾಭಾರತಿ20 March 2018 11:45 PM IST
share
ಐಸಿಸಿ ನಿಷೇಧದಿಂದ ಪಾರಾದ ರಬಾಡ

ಕೇಪ್‌ಟೌನ್, ಮಾ.20: ದಕ್ಷಿಣ ಆಫ್ರಿಕದ ವೇಗದ ಬೌಲರ್ ಕಾಗಿಸೊ ರಬಾಡ ಎರಡು ಪಂದ್ಯಗಳ ನಿಷೇಧದಿಂದ ಪಾರಾಗಿದ್ದು ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಲ್ಲಿ ಆಡಲಿದ್ದಾರೆ. ಐಸಿಸಿ ನೀತಿ ಸಂಹಿತೆಯ ಲೆವೆನ್-2ನ್ನು ಉಲ್ಲಂಘನೆ ಮಾಡಿ ಎರಡು ಟೆಸ್ಟ್ ಪಂದ್ಯಗಳಿಂದ ನಿಷೇಧಕ್ಕೆ ಒಳಗಾಗಿದ್ದ ದಕ್ಷಿಣ ಆಫ್ರಿಕದ ವೇಗದ ಬೌಲರ್ ಕಾಗಿಸೊ ರಬಾಡ ನಿಷೇಧ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಪೋರ್ಟ್ ಎಲಿಝಬೆತ್‌ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯದ ನಾಯಕ ಸ್ಟೀವನ್ ಸ್ಮಿತ್ ಭುಜದ ಮೇಲೆರಗಿದ್ದ ರಬಾಡಗೆ ಐಸಿಸಿ ಪಂದ್ಯಶುಲ್ಕದಲ್ಲಿ ಶೇ.50ರಷ್ಟು ದಂಡ ಹಾಗೂ ಮೂರು ಡಿಮೆರಿಟ್ ಪಾಯಿಂಟ್ಸ್ ನ್ನು ನೀಡಿತ್ತು. 2 ಪಂದ್ಯಗಳ ನಿಷೇಧ ವಿರುದ್ಧ ರಬಾಡ ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಾಂಗ ಆಯುಕ್ತ ಮೈಕಲ್ ಹೆರಾನ್, ‘ರಬಾಡ ನಡವಳಿಕೆ ಕ್ರೀಡಾ ಸ್ಫೂರ್ತಿಗೆ ವಿರುದ್ಧವಾದುದು’ ಎಂದು ಅಭಿಪ್ರಾಯಪಟ್ಟರಲ್ಲದೆ, ಪಂದ್ಯಶುಲ್ಕವನ್ನು ಶೇ.50ರಿಂದ 25ಕ್ಕೆ, ಡಿಮೆರಿಟ್ ಪಾಯಿಂಟ್ಸ್ ನ್ನು ಮೂರರಿಂದ 1ಕ್ಕೆ ಕಡಿತಗೊಳಿಸಿದರು.

ಡಿಮೆರಿಟ್ ಪಾಯಿಂಟ್ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಕಳೆದ 24 ತಿಂಗಳಲ್ಲಿ ರಬಾಡ ಗಳಿಸಿದ ಡಿಮೆರಿಟ್ ಪಾಯಿಂಟ್ಸ್ ಏಳಕ್ಕೆ ಕುಸಿಯಿತು. ರಬಾಡ ಕೇವಲ ಒಂದು ಅಂಕದಿಂದ ಎರಡು ಪಂದ್ಯಗಳಿಂದ ನಿಷೇಧಗೊಳ್ಳುವ ಭೀತಿಯಿಂದ ಪಾರಾದರು. ಇದೀಗ ವಿಶ್ವದ ನಂ.1 ಬೌಲರ್ ಆಗಿರುವ ರಬಾಡ ಗುರುವಾರ ಕೇಪ್‌ಟೌನ್‌ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಆಡುವ ಅವಕಾಶ ಪಡೆದಿದ್ದಾರೆ. ಆಸ್ಟ್ರೇಲಿಯ-ದಕ್ಷಿಣ ಆಫ್ರಿಕ ನಡುವಿನ ಸರಣಿಯು 1-1 ರಿಂದ ಸಮಬಲದಲ್ಲಿದೆ.

ರಬಾಡ ಸರಣಿಯಲ್ಲಿ ಈತನಕ 16.80ರ ಸರಾಸರಿಯಲ್ಲಿ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದ್ದು, ಸರಣಿಯಲ್ಲಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X