Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತಾರ್ ಇಂಡಿಯನ್ ಸೋಶಿಯಲ್ ಫೋರಂನಿಂದ...

ಕತಾರ್ ಇಂಡಿಯನ್ ಸೋಶಿಯಲ್ ಫೋರಂನಿಂದ ಕ್ರೀಡಾಕೂಟ

ವರದಿ : ಖಲಂದರ್ ಜಾಲ್ಸೂರ್ ​ವರದಿ : ಖಲಂದರ್ ಜಾಲ್ಸೂರ್ ​21 March 2018 2:01 PM IST
share
ಕತಾರ್ ಇಂಡಿಯನ್ ಸೋಶಿಯಲ್ ಫೋರಂನಿಂದ ಕ್ರೀಡಾಕೂಟ

ಕತಾರ್,ಮಾ.21:ಕತಾರ್ ಸ್ಪೋರ್ಟ್ಸ್ ಡೇ ದಿನಾಚರಣೆಯ ಅಂಗವಾಗಿ, ಕತಾರ್ ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ್ದ 'ಸ್ಪೋರ್ಟ್ಸ್ ಮೀಟ್ - 2018' ಕ್ರೀಡಾಕೂಟವು ಫೆ.16 ರಂದು ಪ್ರಾರಂಭವಾಗಿ ಮಾ.16 ರಂದು ಅಲ್ ಜಝೀರ ಅಕಾಡೆಮಿಯಲ್ಲಿ ವಿವಿಧ ಕ್ರೀಡೆ ಮತ್ತು ಸ್ಪರ್ಧೆಗಳೊಂದಿಗೆ ಅಂತಿಮವಾಗಿ ಮುಕ್ತಾಯಗೊಂಡಿತು.

ಕತಾರ್ ಇಂಡಿಯನ್ ಸೋಶಿಯಲ್ ಫೋರಮ್ ನ ರಾಜ್ಯ ಘಟಕಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಉತ್ತರ ರಾಜ್ಯಗಳ ಘಟಕವಾದ ದೆಹಲಿಯ ತಂಡಗಳು ಕಬಡ್ಡಿ, ವಾಲಿಬಾಲ್, ಹಗ್ಗ ಜಗ್ಗಾಟ, ಫುಟ್ಬಾಲ್, ರಿಲೇ ಓಟ, ಸ್ಯಾಕ್ ರೇಸ್ ಇನ್ನು ಮುಂತಾದ ಸ್ಫರ್ಧೆಗಳಲ್ಲಿ ಭಾಗವಹಿಸಿದ್ದವು.

ವರ್ಣರಂಜಿತ ಪಥಸಂಚಲನದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮಕ್ಕೆ ದಫ್ ಮತ್ತು ಕೋಲು ಕುಣಿತವು ಮತ್ತಷ್ಟು ಆಕರ್ಷಣೆಯನ್ನು ನೀಡಿತ್ತು.

2022 ರಲ್ಲಿ ಕತಾರ್ ನಲ್ಲಿ ನಡೆಯಲಿರುವ ವಿಶ್ವ ಕಪ್ ಫುಟ್ಬಾಲ್ ಪಂದ್ಯಗಳಿಗೆ, ವಿವಿಧ ಪ್ಲೇಕಾರ್ಡ್ ಗಳನ್ನು ಪ್ರದರ್ಶಿಸುವುದರ ಮೂಲಕ ಕತಾರ್ ಇಂಡಿಯನ್ ಸೋಶಿಯಲ್ ಫೋರಮ್ ನ ಫುಟ್ಬಾಲ್ ತಂಡಗಳು ಬೆಂಬಲವನ್ನು ಸೂಚಿಸಿದವು.

ಕರ್ನಾಟಕ ರಾಜ್ಯದ ಮಂಗಳೂರು ತಂಡ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದು ಚಾಂಪಿಯನ್ ಕಿರೀಟವನ್ನು ತನ್ನದಾಗಿಸಿಕೊಂಡಿತು. 

ಕೇರಳದ ತ್ರಿಸ್ಸೂರ್ ತಂಡವು ಎರಡನೇ ಸ್ಥಾನ ಪಡೆದುಕೊಂಡರೆ ತಮಿಳುನಾಡು ತಂಡವು ಮೂರನೇ ಸ್ಥಾನವನ್ನು ತನ್ನದಾಗಿಸಿಕೊಂಡಿತು.

ಕಬಡ್ಡಿ ಪಂದ್ಯಾವಳಿಯಲ್ಲಿ ಮಂಗಳೂರು ತಂಡದ ಅಬ್ದುಲ್ ವಾಹಿದ್ 'ಶ್ರೇಷ್ಠ ಕಬಡ್ಡಿ ಆಟಗಾರ' ಪ್ರಶಸ್ತಿಯನ್ನು ಪಡೆದರು.

ವಿವಿಧ ವೇಷ ಭೂಷಣಗಳನ್ನು ತೊಟ್ಟು ಪುಟಾಣಿ ಮತ್ತು ಕಿರಿಯ ಮಕ್ಕಳು ಕೂಡ ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದರು.

ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಡಿಯನ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಮೊಹಮ್ಮದ್ ಬುಖಾರಿ ರವರು ಕತಾರ್ ಇಂಡಿಯನ್ ಸೋಶಿಯಲ್ ಫೋರಂನ ಈ ಸ್ಪೋರ್ಟ್ಸ್ ಮೀಟ್ ಗೆ ಶ್ಲಾಘಿಸಿದರು ಮತ್ತು ವಿಜೇತರಿಗೆ ಬಹುಮಾನ ವಿತರಿಸಿದರು.

ಇಂಡಿಯನ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ನಿಲಾಂಗ್ಷು ದೇ ರವರು ಮಾತನಾಡಿ ಕ್ರೀಡೆಗೆ ಸಂಭಂದಪಟ್ಟ ಇಂತಹ ಯಾವುದೇ ಕಾರ್ಯಕ್ರಮವಾದರೂ ಕತಾರ್ ಇಂಡಿಯನ್ ಸೋಶಿಯಲ್ ಫೋರಮ್ ಗೆ ತಮ್ಮ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಕತಾರ್ ಇಂಡಿಯನ್ ಫ್ರೆಟರ್ನಿಟಿ ಫೋರಮ್ ನ ಅಧ್ಯಕ್ಷರಾದ ಟಿ ವಿ ಅಬ್ದುಲ್ ರಝಾಕ್ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿಜೇತರಿಗೆ ಪದಕಗಳನ್ನು ವಿತರಿಸಿದರು.

ಕತಾರ್ ಇಂಡಿಯನ್ ಸೋಶಿಯಲ್ ಫೋರಮ್ ನ ಪ್ರಧಾನ ಕಾರ್ಯದರ್ಶಿ ಸಯೀದ್ ಕೊಮಚ್ಚಿ ಕಾರ್ಯಕ್ರಮವನ್ನು ನಿರೂಪಿಸಿದರು.

ಲತೀಫ್ ಮಡಿಕೇರಿ, ಇರ್ಷಾದ್ ಕುಳಾಯಿ, ಝಮೀರ್ ಹಳೆಯಂಗಡಿ, ಫಾರೂಕ್ ಮುಡಿಪು, ಸಲೀಂ ಬಂಗಾಡಿ, ಆರಿಫ್ ಅಕ್ಕರಂಗಡಿ, ಅಯ್ಯುಬ್ ಉಳ್ಳಾಲ, ಸಲೀಮ್ ಉಳ್ಳಾಲ, ಝಮೀರ್ ಎರ್ಮಲ್, ಇಬ್ರಾಹಿಂ ಯು.ಬಿ, ಜಲೀಲ್ ಕಲ್ಲಡ್ಕ, ಅಶ್ರಫ್ ಪುತ್ತೂರು, ಹ್ಯಾರಿಸ್ ಹಳೆಯಂಗಡಿ, ಇಸ್ಮಾಯಿಲ್ ಕಾಪು, ಇರ್ಫಾನ್ ಕಾಪು, ನಯಾಜ್ ತೋಡಾರ್, ನಯಾಜ್ ಮೈಸೂರು, ಸುಲೈಮಾನ್ ಮೈಸೂರು, ಬಷೀರ್ ಮಾಚಂಪಾಡಿ, ಫಾರೂಕ್ ಬೋಳಂತೂರು, ಸಯೀದ್ ಕಲೀಮ್ ಖಾದ್ರಿ, ಝಮೀರ್ ಕಾರ್ನಾಡ್ ಮತ್ತು ನಜಿರ್ ಪಾಶ ರವರು ಕಾರ್ಯಕ್ರಮದ ವಿವಿಧ ವಿಭಾಗಗಳ ನೇತೃತ್ವವನ್ನು ವಹಿಸಿದ್ದರು.

share
ವರದಿ : ಖಲಂದರ್ ಜಾಲ್ಸೂರ್ ​
ವರದಿ : ಖಲಂದರ್ ಜಾಲ್ಸೂರ್ ​
Next Story
X