Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿನಾಯಕ ಬಾಳಿಗ ಹತ್ಯೆ ಪ್ರಕರಣದ ತನಿಖೆಗೆ...

ವಿನಾಯಕ ಬಾಳಿಗ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆಗೆ ಆಗ್ರಹ: ದೇವದಾಸ್

ದೇಶ ಪ್ರೇಮಿ ಸಂಘಟನೆಗಳಿಂದ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ21 March 2018 8:42 PM IST
share
ವಿನಾಯಕ ಬಾಳಿಗ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆಗೆ ಆಗ್ರಹ: ದೇವದಾಸ್

ಮಂಗಳೂರು, ಮಾ.21: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ನಡೆದು ಎರಡು ವರ್ಷವಾದರೂ ದುಷ್ಕರ್ಮಿಗಳಿಗೆ ಶಿಕ್ಷೆ ಆಗದಿರುವುದನ್ನು ಖಂಡಿಸಿ ದೇಶ ಪ್ರೇಮಿ ಸಂಘಟನೆಗಳ ಒಕ್ಕೂಟ ನಗರದ ವೆಂಕಟ್ರಮಣ ದೇವಸ್ಥಾನದಿಂದ ವಿನಾಯಕ ಬಾಳಿಗ ಮನೆಯವರೆಗೆ ಇಂದು ವಿನಾಯಕ ಬಾಳಿಗ ಬಾಳಿಗ ಸ್ಮರಣೆ ಮತ್ತು ಮೆರವಣಿಗೆ ನಡೆಯಿತು.

ಬಳಿಕ ಸಿಬಿಇಯು ಸಭಾಂಗಣದಲ್ಲಿ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ದಲಿತ ಮುಖಂಡ ದೇವದಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಗ್ರಹಿಸಲಾಯಿತು.

ಪ್ರಕರಣದ ಪ್ರಮುಖ ಆರೋಪಿಯಿಂದ ಜಾಮೀನು ಶರ್ತುಗಳ ಉಲ್ಲಂಘನೆ:- ವಿನಾಯಕ ಬಾಳಿಗ ಪ್ರಕರಣದ ಪ್ರಮುಖ ಆರೋಪಿ ಜಾಮೀನು ಪಡೆದಿದ್ದರೂ ಜಾಮೀನು ಶರ್ತುಗಳನ್ನು ಉಲ್ಲಂಘಿಸಿ ಓಡಾಡುತ್ತಿದ್ದು, ಎರಡೂ ವರ್ಷವಾದರೂ ವಿನಾಯಕ ಬಾಳಿಗ ಹತ್ಯೆ ಆರೋಪಿಗಳಿಗೆ ಶಿಕ್ಷೆಯಾಗದೆ ಈ ಪ್ರಕರಣದಲ್ಲಿ ನ್ಯಾಯ ದೊರೆತಿಲ್ಲ, ಇದರ ವಿರುದ್ಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ದೇಶ ಪ್ರೇಮಿ ಸಂಘಟನೆಯ ಮುಖಂಡ ನರೇಂದ್ರ ನಾಯಕ್ ಹೇಳಿದರು.

ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಜಾಮೀನು ಪಡೆದಿದ್ದು, ಇದರ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ನರೇಂದ್ರ ನಾಯಕ್ ತಿಳಿಸಿದ್ದಾರೆ. ವಿನಾಯಕ ಬಾಳಿಗ ಆರ್‌ಟಿಐ ಕಾರ್ಯಕರ್ತ ಹತ್ಯೆಗೀಡಾಗಿರುವುದು ನಾಗರಿಕ ಸಮಾಜಕ್ಕೆ ಅಪಮಾನ. ಅನ್ಯಾಯವಾದಾಗ ಪ್ರತಿಭಟಿಸುವುದು ಪ್ರತಿ ಯೊಬ್ಬರ ಹೊಣೆಗಾರಿಕೆಯಾಗಿದೆ ಎಂದರು.

ದೇಶದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲೆ ನಿರಂತರ ದೌರ್ಜನ್ಯ, ಕೊಲೆ:- ದೇಶದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲೆ ದೌರ್ಜನ್ಯ ,ಕೊಲೆ ನಡೆಯುತ್ತಿದೆ ಎಂದು ಪಿ.ವಿ. ಭಂಡಾರಿ ತಿಳಿಸಿದರು.

ದೇಶದಲ್ಲಿ ಸುಮಾರು 63 ಆರ್‌ಟಿಐ ಕಾರ್ಯಕರ್ತರ ಕೊಲೆಯಾಗಿದೆ. ಪ್ರಜಾಪ್ರಭುತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಮಾಹಿತಿ ಹಕ್ಕನ್ನು ಬಳಸಿ ಹೋರಾ ಡುತ್ತಿರುವ ಕಾರ್ಯಕರ್ತರನ್ನು ಕೊಲೆ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎನ್ನುವುದರ ಸೂಚನೆ. ಇದರ ಹಿಂದೆ ಜನಸಮುದಾಯದ ಸಂಪತ್ತನ್ನು ಲೂಟಿ ಮಾಡುವವರು, ಅವರನ್ನು ಬೆಂಬಲಿಸುವವರು ಸರಕಾರ, ಜನ ಪ್ರತಿನಿಧಿಗಳು ಸೇರಿಕೊಂಡಿದ್ದಾರೆ. ವಿನಾಯಕ ಬಾಳಿಗ ಮಾಹಿತಿ ಹಕ್ಕಿನ ಪ್ರಕಾರ ಮಾಡಿದ ಕೆಲಸಕ್ಕೆ ಅವರಿಗೆ ನಾಗರಿಕ ಸಮಾಜದ ಸನ್ಮಾನ, ಪುರಸ್ಕಾರ ದೊರೆಯಬೇಕಾಗಿತ್ತು ಎಂದು ಭಂಡಾರಿ ತಿಳಿಸಿದರು.

ಸಭೆಯಲ್ಲಿ ಪ್ರೊ. ಪಂಡಿತಾರಾಧ್ಯ, ಕೇಶವ ಧರಣಿ , ವಿಲ್ಫ್ರೆಡ್ ಡಿಸೋಜ, ವಿನಾಯಕ ಬಾಳಿಗರವರ ಸಹೋದರಿ ಹರ್ಷ ಬಾಳಿಗ ಸಭೆಯನ್ನುದ್ದೇಶಿಸಿ ಮಾತ ನಾಡಿದರು. ಮುನೀರ್ ಕಾಟಿಪಳ್ಳ, ಸುನಿಲ್ ಕುಮಾರ್ ಬಜಾಲ್, ವಾಸುದೇವ ಉಚ್ಚಿಲ್, ಗುಲಾಬಿ ಬಿಳಿಮಲೆ, ವಿ.ಕೆ.ಕುಕ್ಯಾನ್, ಇಮ್ತಿಯಾಝ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X