Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿದ್ದು ಸರಕಾರದ ಈ ಯೋಜನೆಗೆ ಹಾಲಿವುಡ್...

ಸಿದ್ದು ಸರಕಾರದ ಈ ಯೋಜನೆಗೆ ಹಾಲಿವುಡ್ ನಿಂದಲೂ ಶಹಬ್ಬಾಸ್ ಗಿರಿ

ಟ್ವೀಟ್ ಮಾಡಿದ ಅಮೆರಿಕಾದ ಪ್ರತಿಷ್ಠಿತ ಪತ್ರಿಕೆ, ಆಸ್ಕರ್ ಪುರಸ್ಕೃತ ನಟ

ವಾರ್ತಾಭಾರತಿವಾರ್ತಾಭಾರತಿ21 March 2018 11:11 PM IST
share
ಸಿದ್ದು ಸರಕಾರದ ಈ ಯೋಜನೆಗೆ ಹಾಲಿವುಡ್ ನಿಂದಲೂ ಶಹಬ್ಬಾಸ್ ಗಿರಿ

ಬೆಂಗಳೂರು, ಮಾ. 21 : ರಾಜ್ಯದಲ್ಲಿ ಮತ್ತೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತುಂಬು ವಿಶ್ವಾಸದಿಂದ ಎಲ್ಲೆಡೆ ಹೇಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಭರ್ಜರಿ ಪ್ರವಾಸಗಳನ್ನೂ ಮಾಡುತ್ತಿದ್ದಾರೆ. ಸದ್ಯದ ಮಟ್ಟಿಗೆ ಚುನಾವಣಾ ಪ್ರಚಾರ ಹಾಗು ತಯಾರಿಯಲ್ಲೂ ಅವರ ಪಕ್ಷವೇ ಮುಂದಿರುವ ಲಕ್ಷಣಗಳೂ ಕಾಣುತ್ತಿವೆ. ಇದಕ್ಕೆ ಪೂರಕವಾಗಿ ಇದೀಗ ರಾಜ್ಯ ಸರಕಾರದ ಮಹತ್ವದ ಯೋಜನೆಯೊಂದಕ್ಕೆ ಜಾಗತಿಕ ಮನ್ನಣೆ ಸಿಕ್ಕಿದೆ. ಹಾಲಿವುಡ್ ಸ್ಟಾರ್ ಕೂಡ ನಮ್ಮ ಸಿದ್ದರಾಮಯ್ಯ ಸರಕಾರದ ಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಸರಕಾರ ತುಮಕೂರಿನ ಪಾವಗಡದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಬೃಹತ್ ಸೋಲಾರ್ ಪಾರ್ಕ್ ಒಂದನ್ನು ನಿರ್ಮಿಸುತ್ತಿದೆ. ಸುಮಾರು 13 ಸಾವಿರ ಎಕರೆ ಪ್ರದೇಶದಲ್ಲಿ 16500 ಕೋಟಿ ರೂಪಾಯಿಯ ದೊಡ್ಡ ಯೋಜನೆ ಇದು.  ಇದರ ಮೊದಲ ಹಂತದ ಉದ್ಘಾಟನೆಯನ್ನು ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಿದ್ದರು. ಈ ಯೋಜನೆ ಪೂರ್ಣಗೊಂಡಾಗ ಇದು ವಿಶ್ವದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಆಗಲಿದೆ.

ಈ ಯೋಜನೆ ಬಗ್ಗೆ  ಅಮೇರಿಕಾದ ಪ್ರತಿಷ್ಠಿತ ಲಾಸ್ ಏಂಜಲೀಸ್ ಟೈಮ್ಸ್ ಪತ್ರಿಕೆ ಟ್ವೀಟ್ ಮಾಡಿದೆ. ಈ ಟ್ವೀಟ್ ಗೆ ವ್ಯಾಪಕ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಮಾತ್ರವಲ್ಲ ಟೈಟಾನಿಕ್ ಖ್ಯಾತಿಯ, ಆಸ್ಕರ್ ಪ್ರಶಸ್ತಿ ಪುರಸ್ಕೃತ ನಟ, ಪರಿಸರವಾದಿ ಲಿಯೊನಾರ್ಡೊ ಡಿಕಾಪ್ರಿಯೋ ಕೂಡ ಈ ಟ್ವೀಟ್ ಅನ್ನು ಮರು ಟ್ವೀಟ್ ಮಾಡಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಕರ್ನಾಟಕ ಸರಕಾರ ಮಾತ್ರವಲ್ಲ ಇಡೀ ದೇಶದ ಜನತೆಯ ಪಾಲಿಗೆ ಖುಷಿಯ ವಿಷಯ.

ಸಿದ್ದರಾಮಯ್ಯ ಸಾಮಾನ್ಯವಾಗಿ ಗ್ಲಾಮರ್ , ಕಾರ್ಪೊರೇಟ್ ಇತ್ಯಾದಿ ಪ್ರಭಾವಿ ವಲಯದಿಂದ ಅಂತರ ಕಾಪಾಡಿಕೊಳ್ಳುವವರು. ಸಾಮಾನ್ಯವಾಗಿ ರಾಜಕಾರಣಿಗಳು ಮಾಡುವಂತೆ ತಮ್ಮ ಪರ ಈ ವಲಯಗಳಲ್ಲಿ ಒಳ್ಳೆಯ ಹೆಸರಿರಬೇಕು ಎಂದು ಹಾತೊರೆಯುವುವರಲ್ಲ. ಇಂತಹವುಗಳ ಬಗ್ಗೆ ಅಸಡ್ಡೆ ತೋರಿಸುವುದೇ ಹೆಚ್ಚು. ತನ್ನ ಹಿನ್ನೆಲೆಯೇ ತಾನು ಗ್ರಾಮೀಣ ಪ್ರದೇಶ, ರೈತಾಪಿ ಜನ, ಬಡವರ ಬಗ್ಗೆ ಹೆಚ್ಚು ಮಾತಾಡುವ ಹಾಗೆ ಮಾಡಿದೆ ಎಂದು ಮುಲಾಜಿಲ್ಲದೆ ಹೇಳುವವರು. ಅದಕ್ಕಾಗಿ ಕೈಗಾರಿಕೋದ್ಯಮಿಗಳ, ಲಾಬಿ ಜಗತ್ತಿನ ಅವಕೃಪೆಗೆ ಒಳಗಾದವರು ಎಂಬ ಮಾತೂ ಇದೆ. 

ಈಗ ಅವರು ಬಯಸದೆಯೇ ಅವರ ಸರಕಾರಕ್ಕೆ ಅಮೆರಿಕದಿಂದ ಮೆಚ್ಚುಗೆ ಬಂದಿದೆ. ಹಾಲಿವುಡ್ ಸ್ಟಾರ್ ಅವರ ಯೋಜನೆಯ ಬಗ್ಗೆ ಮಾತಾಡಿದ್ದಾರೆ. ಒಟ್ಟಾರೆ ಅವರ ಸರಕಾರಕ್ಕೆ ಚುನಾವಣೆ ಸಂದರ್ಭದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ಕೇಳಿ ಬಂದಿದೆ. 

The biggest solar parks in the world are now being built in India https://t.co/hUlSLdqdfq pic.twitter.com/l0ZqnCZZRl

— Los Angeles Times (@latimes) March 19, 2018

The biggest solar parks in the world are now being built in India https://t.co/hUlSLdqdfq pic.twitter.com/l0ZqnCZZRl

— Los Angeles Times (@latimes) March 19, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X