Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಲ್ಮಾನ್ ಚಿತ್ರಕ್ಕೆ ಪ್ರಿಯಾಂಕಾ...

ಸಲ್ಮಾನ್ ಚಿತ್ರಕ್ಕೆ ಪ್ರಿಯಾಂಕಾ ಹೀರೋಯಿನ್

ವಾರ್ತಾಭಾರತಿವಾರ್ತಾಭಾರತಿ24 March 2018 4:46 PM IST
share
ಸಲ್ಮಾನ್ ಚಿತ್ರಕ್ಕೆ ಪ್ರಿಯಾಂಕಾ ಹೀರೋಯಿನ್

ಸಲ್ಮಾನ್ ಖಾನ್ ಹಾಗೂ ಪ್ರಿಯಾಂಕಾ ಚೋಪ್ರಾ ಇಬ್ಬರೂ ಬಾಲಿವುಡ್‌ನ ಬಾಕ್ಸ್ ಆಫೀಸ್ ಗ್ಯಾರಂಟಿ ತಾರೆಯರೆಂಬುದರಲ್ಲಿ ಎರಡು ಮಾತಿಲ್ಲ. ಈ ಜೋಡಿ ಜೊತೆಯಾಗಿ ನಟಿಸಿದ್ದ ಕೊನೆಯ ಚಿತ್ರ ‘ಗಾಡ್ ತುಸ್ಸಿ ಗ್ರೇಟ್ ಹೋ’ 2008ರಲ್ಲಿ ತೆರೆಕಂಡಿತ್ತು. ಸಾಕಷ್ಟು ಹಿಟ್ ಕೂಡಾ ಆಗಿತ್ತು. ಆದ್ಯಾಕೋ ಆನಂತರ ಇವರಿಬ್ಬರೂ ಜೊತೆಯಾಗಿ ನಟಿಸಲೇ ಇಲ್ಲ. ಈ ಹತ್ತು ವರ್ಷಗಳ ಅವಧಿಯಲ್ಲಿ ಸಲ್ಮಾನ್ ಖಾನ್, ಬಾಕ್ಸ್ ಆಫೀಸ್‌ನ ಅನಭಿಷಿಕ್ತ ದೊರೆಯೆನಿಸಿಕೊಂಡರೆ, ಪ್ರಿಯಾಂಕಾ ಹಾಲಿವುಡ್‌ಗೂ ಹಾರಿ, ಹೆಸರು ಮಾಡಿದ್ದಾರೆ. ಇದೀಗ 10 ವರ್ಷಗಳ ಸುದೀರ್ಘ ಗ್ಯಾಪ್ ಬಳಿಕ ಸಲ್ಮಾನ್ ಹಾಗೂ ಪ್ರಿಯಾಂಕಾ, ಮತ್ತೊಮ್ಮೆ ಜೊತೆಯಾಗಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಅಲಿ ಅಬ್ಬಾಸ್ ಜಫರ್ ನಿರ್ದೇಶನದ ಭಾರತ್ ಚಿತ್ರದಲ್ಲಿ ಪ್ರಿಯಾಂಕಾ, ಸಲ್ಮಾನ್‌ಗೆ ನಾಯಕಿಯಾಗಿ ನಟಿಸಲಿರುವುದು ಬಹುತೇಕ ಪಕ್ಕಾ ಆಗಿದೆ. 70 ವರ್ಷಗಳ ಅವಧಿಯಲ್ಲಿ ಓರ್ವ ವ್ಯಕ್ತಿಯ ಬದುಕಿನ ಸುತ್ತ ನಡೆಯುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಚಿತ್ರದ ನಾಯಕ ಭಾರತದ ಇತಿಹಾಸದಲ್ಲಿ ನಡೆಯುವ ಪ್ರಮುಖ ಘಟನಾವಳಿಗಳಿಗೆ ಸಾಕ್ಷಿಯಾಗಿರುತ್ತಾನೆ. ಭಾರತದ ಜನಪ್ರಿಯ ಕೊರಿಯನ್ ಚಿತ್ರ ‘ಒಡೆ ಮೈ ಫಾದರ್’ನಿಂದ ಸ್ಫೂರ್ತಿ ಪಡೆದಿದೆಯಾದರೂ, ಭಾರತದ ನೇಟಿವಿಟಿಗೆ ತಕ್ಕಂತೆ ಕಥೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆಯಂತೆ.

ಈ ಚಿತ್ರದ ಬಗ್ಗೆ ಚರ್ಚಿಸಲೆಂದೇ ಪ್ರಿಯಾಂಕಾ, ಹಾಲಿವುಡ್‌ನಿಂದ ಮುಂಬೈಗೆ ಬಂದಿದ್ದು, ಬಾಲಿವುಡ್‌ನಲ್ಲಿ ತಾನು ನಟಿಸಲಿರುವ ಚಿತ್ರಗಳ ಆಯ್ಕೆಯಲ್ಲಿ ತೊಡಗಿದ್ದಾರೆ. ಈವರೆಗೆ ಸಲ್ಮಾನ್ ಹಾಗೂ ಪ್ರಿಯಾಂಕಾ ಅವರು, ‘ಮುಜ್‌ಸೆ ಶಾದಿ ಕರೋಂಗೆ’, ‘ಸಲಾಮೆ ಇಶ್ಕ್’ ಹಾಗೂ ‘ಗಾಡ್ ತುಸ್ಸಿ ಗ್ರೇಟ್ ಹೋ’ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಅಂದಹಾಗೆ ಪ್ರಿಯಾಂಕಾ, ಈ ಮೊದಲು ಅಲಿ ಜಫರ್ ನಿರ್ದೇಶನದ ‘ಗೂಂಡೆ’ ಚಿತ್ರದಲ್ಲಿ ನಟಿಸಿದ್ದರು. ಈ ಎಲ್ಲಾ ಕಾರಣಗಳಿಗಾಗಿ ಸಲ್ಮಾನ್, ಪ್ರಿಯಾಂಕಾ ಹಾಗೂ ಅಲಿ ಜಫರ್ ಅವರ ಭರ್ಜರಿ ಕಾಂಬಿನೇಶನ್‌ನ ಭಾರತ್ ಬಗ್ಗೆ ಬಾಲಿವುಡ್‌ನಲ್ಲಿ ಭಾರೀ ಕುತೂಹಲವನ್ನು ಕೆರಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X