Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಮೊದಲ ಪ್ರಯಾಣಿಕ, ಸಾರಿಗೆ ವಿಮಾನ...

ದೇಶದ ಮೊದಲ ಪ್ರಯಾಣಿಕ, ಸಾರಿಗೆ ವಿಮಾನ ‘ಸಾರಸ್’ ಸೇವೆಗೆ ಸಿದ್ದ

ವಾರ್ತಾಭಾರತಿವಾರ್ತಾಭಾರತಿ25 March 2018 11:41 PM IST
share
ದೇಶದ ಮೊದಲ ಪ್ರಯಾಣಿಕ, ಸಾರಿಗೆ ವಿಮಾನ ‘ಸಾರಸ್’ ಸೇವೆಗೆ ಸಿದ್ದ

ಬೆಂಗಳೂರು, ಮಾ. 25: ದೇಶದ ಮೊದಲ ಪ್ರಯಾಣಿಕ ಹಾಗೂ ಸಾರಿಗೆ ವಿಮಾನ ಸಾರಸ್ ಅನ್ನು ಭಾರತದ ವಿಜ್ಞಾನಿಗಳು ಸಿದ್ದಗೊಳಿಸಿದ್ದಾರೆ. ಇದು ನರೇಂದ್ರ ಮೋದಿ ಅವರ ಹವಾಯಿ ಚಪ್ಪಲಿ ಹಾಕುವ ಜನರು ವಿಮಾನದಲ್ಲಿ ಹಾರಾಡಬೇಕು ಎಂಬ ಕನಸನ್ನು ನನಸು ಮಾಡಲಿದೆ.

ಬೆಂಗಳೂರಿನ ನ್ಯಾಶನಲ್ ಏರೋಸ್ಪೇಸ್ ಲ್ಯಾಬೊರೇಟರಿ ಈ ವಿಮಾನವನ್ನು ವಿನ್ಯಾಸಗೊಳಿಸಿದೆ ಹಾಗೂ ಭಾರತೀಯ ವಾಯು ಪಡೆಯ ಪೈಲೆಟ್‌ಗಳು ಇದನ್ನು ಪರೀಕ್ಷಿಸುತ್ತಿದ್ದಾರೆ. ಕಳೆದ 18 ತಿಂಗಳಿಂದ ಇದರ ನಿರ್ಮಾಣ ನಡೆಯುತ್ತಿದ್ದು, 2009ರಲ್ಲಿ ಪರೀಕ್ಷೆ ವೇಳೆ ಈ ವಿಮಾನ ಪತನಗೊಂಡು ಇಬ್ಬರು ಪೈಲೆಟ್‌ಗಳು ಮೃತಪಟ್ಟಿದ್ದರು. ‘‘ಪತನದ ಬಳಿಕ ನಾವು ಕಾರಣ ಕಂಡುಕೊಂಡೆವು. ಅದು ಕಾರ್ಯವಿಧಾನದ ತಪ್ಪು. ಇದರ ಹೊರತುಪಡಿಸಿ ಹಲವು ವಿನ್ಯಾಸದ ಕೊರತೆಯನ್ನು ನಮ್ಮ ತಂಡ ಕೂಡಲೇ ಸರಿಪಡಿಸಿತು. ಮುಖ್ಯವಾಗಿ ನಿರ್ವಹಣಾ ಗುಣಮಟ್ಟ ಹಾಗೂ ನಿಯಂತ್ರಣ ಸಾಮರ್ಥ್ಯ’’ ಎಂದು ನ್ಯಾಶನಲ್ ಏರೋಸ್ಪೇಸ್ ಲ್ಯಾಬೊರೇಟರಿಯ ನಿರ್ದೇಶಕ ಜಿತೇಂದ್ರ ಜೆ. ಜಾಧವ್ ತಿಳಿಸಿದ್ದಾರೆ.

ಈ ಯೋಜನೆಯನ್ನು 2016ರಲ್ಲಿ ಪುನರುಜ್ಜೀನವಗೊಳಿಸಲಾಯಿತು. 7000 ಕಿ.ಗ್ರಾಂ. ವಿಮಾನ ಈ ವರ್ಷ ಈಗಾಗಲೇ ಎರಡು ಬಾರಿ ಯಶಸ್ವಿಯಾಗಿ ಹಾರಾಟ ನಡೆಸಿದೆ. 2009ರಲ್ಲಿ ಪರೀಕ್ಷೆ ವೇಳೆ ಅಪಘಾತ ನಡೆದ ಬಳಿಕ ಈ ಹಿಂದಿನ ಸರಕಾರ ಯೋಜನೆಯನ್ನು ಮೂಲೆಗೆ ಎಸೆದಿತ್ತು ಎಂದು ಕೇಂದ್ರ ವಿಜ್ಞಾನ ಸಚಿವ ಹರ್ಷ ವರ್ಧನ ತಿಳಿಸಿದ್ದಾರೆ.

ಏಯರ್ ಟ್ಯಾಕ್ಸಿ, ವೈಮಾನಿಕ ಶೋಧನೆ, ಸರ್ವೇ, ಪ್ರಾಕೃತಿಕ ವಿಕೋಪ ನಿರ್ವಹಣೆ, ಗಡಿ ಗಸ್ತು, ತಟ ರಕ್ಷಣೆ, ಆ್ಯಂಬುಲೆಸ್ ಸೇವೆಯಂತಹ ಹಲವು ಸೇವೆಗಳಿಗೆ ಸಾರಸ್ ಎಂಕೆ2 ಸೂಕ್ತ. ಏರ್ ಟ್ಯಾಸ್ಸಿ ಮೂಲಕ ಪ್ರಯಾಣಿಕರ ಸಂಪರ್ಕಕ್ಕೆ ಹಾಗೂ ಉಡಾನ್ ಯೋಜನೆ ಅಡಿಯಲ್ಲಿ ಸಾರಿಗೆ ನಿರ್ವಹಿಸಲು ಕೂಡ ಈ ವಿಮಾನ ಉತ್ತಮ.

ಹರ್ಷ ವರ್ಧನ್, ಕೇಂದ್ರ ವಿಜ್ಞಾನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X