Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತನ್ನದೇ ಕೊಲೆಯ ನಾಟಕವಾಡಿ ಜೈಲು ಸೇರಿದ...

ತನ್ನದೇ ಕೊಲೆಯ ನಾಟಕವಾಡಿ ಜೈಲು ಸೇರಿದ ಕ್ರಿಕೆಟ್ ಅಭಿಮಾನಿ

ವಾರ್ತಾಭಾರತಿವಾರ್ತಾಭಾರತಿ27 March 2018 4:49 PM IST
share
ತನ್ನದೇ ಕೊಲೆಯ ನಾಟಕವಾಡಿ ಜೈಲು ಸೇರಿದ ಕ್ರಿಕೆಟ್ ಅಭಿಮಾನಿ

ಢಾಕಾ,ಮಾ.27 : ಕ್ರಿಕೆಟ್ ಬೆಟ್ ಒಂದರಲ್ಲಿ ಸೋತು 1800 ಡಾಲರ್ ಪಾವತಿಸಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಪು ಹಣ್ಣಿನ ರಸವೊಂದನ್ನು ರಕ್ತವೆಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಕೊಲೆಯ ನಾಟಕವಾಡಿ ಕೊನೆಗೆ ಈಗ ಜೈಲುಗಂಬಿ ಎಣಿಸುತ್ತಿದ್ದಾನೆ.

ಅಡೆಲ್ ಶಿಕ್ದರ್ ಎಂಬ ಹೆಸರಿನ ಈ ಯುವಕನ ಕೊಲೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ 10,000 ಬಾರಿ ಶೇರ್ ಮಾಡಲ್ಪಟ್ಟಿದ್ದು ಪೊಲೀಸರ ಕಣ್ಣಿಗೂ ಇದು ಬಿದ್ದು ಆತನ ಮೃತದೇಹಕ್ಕೆ ಹುಡುಕಾಟ ಆರಂಭಗೊಂಡಿತ್ತು.

ಮಾರ್ಚ್ 18ರಂದು ಬಾಂಗ್ಲಾದೇಶ ಮತ್ತು ಭಾರತದ ನಡುವೆ ನಿದಹಸ್ ಟ್ರೋಫಿಗಾಗಿ ನಡೆದ ಪಂದ್ಯದಲ್ಲಿ ತನ್ನ ದೇಶ ಸೋತ ಕಾರಣ ಆತ 1,50,000 ಟಕಾ ( 1,800 ಡಾಲರ್) ಬೆಟ್ ಸೋತಿದ್ದ. ಆತ ಚಲನಚಿತ್ರ ಮೇಕಪ್ ಕಲಾವಿದನೊಬ್ಬನ ಸಹಾಯದಿಂದ ತನ್ನ ಕೊಲೆ ನಡೆದಂತೆ ಬಿಂಬಿಸಿದ್ದ.

ರಕ್ತದ ಬಣ್ಣ ಕಾಣಿಸಲು ಕೆಂಪು ಬಣ್ಣದ ಹಣ್ಣಿನ ರಸದ ಸಿರಪ್ ಉಪಯೋಗಿಸಿದ್ದ ಆತನ ಕತ್ತು ಸೀಳಿದ್ದ  ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ತಾನು ಕ್ರಿಕೆಟ್ ಬೆಟ್ ಯಾರ ಕೈಯ್ಯಲ್ಲಿ ಸೋತಿದ್ದೆನೋ ಆ ವ್ಯಕ್ತಿಗೆ ಅನಾಮಿಕವಾಗಿ ಈ ವೀಡಿಯೋವನ್ನು ಆತ ಕಳುಹಿಸಿದ್ದ.

ಬಾಂಗ್ಲಾದೇಶ-ಶ್ರೀಲಂಕಾ ಸೆಮಿಫೈನಲ್ ವೇಳೆ ಬೆಟ್ಟಿಂಗ್ ನಡೆಸಿ ಗೆದ್ದಿದ್ದ ಆತ ಅದೇ ವ್ಯಕ್ತಿಯಿಂದ 40,000 ಟಕಾ  ಪಡೆದಿದ್ದ. ಅದೇ ಹಣ ಉಪಯೋಗಿಸಿ ಫೈನಲ್ ನಲ್ಲಿ ದೊಡ್ಡ ಬೆಟ್ಟಿಂಗ್ ನಡೆಸಿ ಆತ ಕೈ ಸುಟ್ಟುಕೊಂಡು ಇಂತಹ ಕೃತ್ಯಕ್ಕೆ ಕೈ ಹಾಕಿದ್ದ.

ತನ್ನ ಕಿರಿಯ ಸೋದರನಿಗೆ ಆತ ಬೇರೆಯೇ ದನಿಯಲ್ಲಿ ಕರೆ ಮಾಡಿ ತನ್ನ ಮೃತದೇಹ ಚಿತ್ತಗಾಂಗ್ ನಲ್ಲಿದೆ ಎಂದು ತಿಳಿಸಿದ್ದ. ಆದರೆ ಆತನ ಕುಟುಂಬ ಅಲ್ಲಿ ಹುಡುಕಾಡಿ ಏನೂ ದೊರೆಯದೇ ಇದ್ದಾಗ ಪೊಲೀಸ್ ದೂರು ದಾಖಲಿಸಿತ್ತು.

ಪೊಲೀಸರು ಮೇಕ್ ಅಪ್ ಕಲಾವಿದನನ್ನು ಬಂಧಿಸಿದ ನಂತರ ನಿಜ ವಿಚಾರ ಹೊರ ಬಂದಿತ್ತು. ಮರು ದಿನ ಆರೋಪಿ ಶಿಕ್ದರ್ ನನ್ನು ಫರೀದ್ ಪುರದಲ್ಲಿ ಬಂಧಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X