Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ​ಆ್ಯಮ್‌ವೇ ಇಂಡಿಯಾದಿಂದ...

ಮಂಗಳೂರು: ​ಆ್ಯಮ್‌ವೇ ಇಂಡಿಯಾದಿಂದ ನ್ಯೂಟ್ರಿಲೇಟ್‌ಶ್ರೇಣಿಯ 4 ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ27 March 2018 8:08 PM IST
share
ಮಂಗಳೂರು: ​ಆ್ಯಮ್‌ವೇ ಇಂಡಿಯಾದಿಂದ ನ್ಯೂಟ್ರಿಲೇಟ್‌ಶ್ರೇಣಿಯ 4 ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು, ಮಾ. 27:ಆ್ಯಮ್ ವೇ ಇಂಡಿಯಾ ನೇರ ಮಾರಾಟದ ಎಫ್‌ಎಂಸಿಜಿ ಕಂಪೆನಿ ನ್ಯೂಟ್ರಿಲೈಟ್ ಟ್ರೆಡಿಶನಲ್ ಹರ್ಬ್ಸ್ ರೇಂಜ್‌ನ ಹೊಸ ಶ್ರೇಣಿಯ ನ್ಯೂಟ್ರಿಲೈಟ್ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದಾಗಿ ಆಮ್‌ವೇ ಇಂಡಿಯಾದ ಉತ್ತರ ಮತ್ತು ದಕ್ಷಿಣ ಭಾರತ ವಿಭಾಗದ ಹಿರಿಯ ಉಪಾಧ್ಯಕ್ಷ ಗುರುಶರಣ್ ಚೀಮಾ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಅವಸರದ ಬದುಕಿನಲ್ಲಿ ಆರೋಗ್ಯ ಜೀವನದ ಬಗ್ಗೆ ಗಮನಹರಿಸುವುದು ಮುಖ್ಯ ಈ ನಿಟ್ಟಿನಲ್ಲಿ ಭಾರತೀಯ ಸಾಂಪ್ರದಾಯಿಕ ಜ್ಞಾನದ ಮೇಲೆ ಅವಲಂಬಿತವಾಗಿರುವ ದೇಹ ಶಾರೀರಿಕ ಸವಾಲುಗಳನ್ನು ಎದುರಿಸಲು ಆರೋಗ್ಯ ವರ್ಧಕ ಅಂಶಗಳನ್ನು ಹೊಂದಿರುವ ಆಮ್‌ವೇ ನ್ಯೂಟ್ರಿಲೈಟ್ ಟ್ರೆಡಿಶನಲ್ ಹರ್ಬ್ಸ್ ಉತ್ಪನ್ನಗಳು ಸಹಕಾರಿಯಾಗಲಿವೆ. ಈ ಶ್ರೇಣಿಯು 4 ಉತ್ಪನ್ನಗಳನ್ನು ಒಳಗೊಂಡಿದ್ದು ನ್ಯೂಟ್ರಿಲೈಟ್ ತುಳಸಿ, ನ್ಯೂಟ್ರಿಲೈಟ್ ಬ್ರಾಹ್ಮೀ, ನ್ಯೂಟ್ರಿಲೈಟ್ ಅಶ್ವಗಂಧ ಮತ್ತು ನ್ಯೂಟ್ರಿಲೈಟ್ ಅಮಲಕಿ, ವಿಪೀಟಕಿ ಮತ್ತು ಹರೀಟಕಿ ಮತ್ತು ಆ್ಯಮ್‌ವೇ ನ್ಯೂಟ್ರಿಲೈಟ್ ಟ್ರೇಡಿಶನಲ್ ಹರ್ಬ್ಸ್ ಶ್ರೇಣಿಯ ಸಾವಯವ ಪ್ರಮಾಣಿತ ಮೂಲಿಕೆಗಳು ಮತ್ತು ಡಿಎನ್‌ಎ ಫಿಂಗರ್ ಪ್ರಿಂಟ್ ಹೊಂದಿರುವ ಮೂಲಿಕೆಗಳ ಸಂಯೋಜಿತ ಪ್ರಯೋಜನಗಳನ್ನು ನೀಡುತ್ತದೆ.

ಹೊಸ ಶ್ರೇಣಿಯ ಪ್ರತಿ ಉತ್ಪನ್ನಗಳ 60 ಮಾತ್ರೆಗಳ ಒಂದು ಬಾಟಲಿಗೆ 649 ರೂ ಆಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡ ಪ್ರಾಧಿಕಾರ ನಿಗದಿಗೊಳಿಸಿರುವ 2016ರ ನ್ಯೂಟ್ರಾಸ್ಯುಟಿಕಲ್ ನಿಬಂಧನೆಗಳಿಗೆ ಬದ್ಧವಾಗಿದೆ ಎಂದು ಗುರು ಶರಣ್ ತಿಳಿಸಿದ್ದಾರೆ.

ಆ್ಯಮ್‌ವೇ ನ್ಯೂಟ್ರಿಲೈಟ್ ಸಾಂಪ್ರದಾಯಿಕ ಮೂಲಿಕಾ ಶ್ರೇಣಿಯ ,ದೇಶೀಯ ಪಾರಂಪರಿಕ ವೈದ್ಯ ಪದ್ಧತಿಗೆ ಪೂರಕವಾಗಿ ಭಾರತೀಯ ಗ್ರಾಹಕರ ಪೋಷಣೆಯ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಪಡಿಸಲಾಗಿದೆ.ಭಾರತೀಯ ಮಾರುಕಟ್ಟೆಗೆ ಪೂರಕವಾಗಿ ದೇಶೀಯವಾಗಿ ಈ ಉತ್ಪನ್ನ ಅಭಿವೃದ್ಧಿ ಪಡಿಸಲಾಗಿದೆ. ವಿಟಮಿನ್ ಮತ್ತು ಆಹಾರ ಪೂರಕಗಳ ಮಾರುಕಟ್ಟೆ ಗಾತ್ರ 8400 ಕೋಟಿ ರೂ. ಆಗಿದ್ದು, ಮುಂದಿನ ಐದು ವರ್ಷದಲ್ಲಿ ಶೇ 10ರಷ್ಟು ಬೆಳವಣಿಗೆ ಸಾಧಿಸಲಿದೆ. ಆ್ಯಮ್‌ವೇ ನ್ಯೂಟ್ರಿಲೈಟ್ ಮಾರುಕಟ್ಟೆ ಕ್ಷೇತ್ರದಲ್ಲಿ ಶೇ 12ರಷ್ಟು ಮಾರುಕಟ್ಟೆಯ ಪಾಲನ್ನು ಹೊಂದಿದೆ. ಹೊಸ ಶ್ರೇಣಿಯ ಮೂಲಕ 2020 ರವೇಳೆಗೆ 125 ಕೋಟಿ ಆದಾಯ ಗಳಿಕೆಯ ಗುರಿ ಹೊಂದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಮೇಕ್ ಇನ್ ಇಂಡಿಯಾ ವಿಶನ್‌ನ ನಿಟ್ಟಿನಲ್ಲಿ ಈ ಹೊಸ ಗಿಡಮೂಲಕೆಗಳ ಉತ್ಪನ್ನಗಳನ್ನು ಸಿದ್ಧಪಡಿಸಲಾಗಿದೆ. ತಮಿಳು ನಾಡಿನ ದಿಂಡಿಗಲ್ ಜಿಲ್ಲೆಯಲ್ಲಿರುವ ಎಲ್‌ಇಇಡಿ ಗೋಲ್ಡ್ ಪ್ರಮಾಣೀಕೃತ ಸುಸಜ್ಜಿತ ಘಟಕದಲ್ಲಿ ಉತ್ಪನ್ನ ತಯಾರಿಸಲಾಗುತ್ತಿದೆ. ಮಧ್ಯಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ ಹಾಗೂ ಗುಜರಾತ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಒನ್ ಸರ್ಟ್ ಏಷ್ಯಾ ಆಗ್ರಿ ಸರ್ಟಿಫಿಕೇಟ್ ಪ್ರಮಾಣೀಕೃತ ಸಾವಯವ ತೊಟಗಳಲ್ಲಿ ಬೆಳೆಯುವಿಕೆ ,ಕೊಯ್ಲು ಮತ್ತು ಸಂಸ್ಕರಣಾ ಘಟಕಗಳಿಗೆ ಮೂಲಿಕೆ ಪಡೆಯಲಾಗುತ್ತಿದೆ .ಉತ್ಪನ್ನಗಳು ಎಲ್‌ಇಇಡಿ ಗೋಲ್ಡ್ ಪ್ರಮಾಣಿತವಾಗಿದೆ ,ಎಫ್‌ಎಸ್‌ಎಸ್‌ಎಐ ನ್ಯೂಟ್ರಾಸ್ಯುಟಿಕಲ್ ನಿಂಬಂಧನೆಗಳಿಗೆ ಬದ್ದವಾಗಿದೆ ಜಿಎಂಒ ಶ್ರೇಣಿಯೇತರ ಹರ್ಬಲ್ ಪೂರಕಗಳೆಂದು ಪ್ರಮಾಣೀಕೃತಗೊಂಡಿದೆ ಎಂದು ಗುರುಶರಣ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಿಎಸ್‌ಆರ್ ಮತ್ತು ಕಾರ್ಪೋರೇಟ್ ಕಮ್ಯೂನಿಕೇಶನ್ ವ್ಯವಸ್ಥಾಪಕರಾದ ಅನಿತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X