Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ರೋಟರಿ ಕ್ಲಬ್: ಶಂಭೂರಿನಲ್ಲಿ 9...

ಬಂಟ್ವಾಳ ರೋಟರಿ ಕ್ಲಬ್: ಶಂಭೂರಿನಲ್ಲಿ 9 ಮನೆಗಳಿಗೆ ಸೌರ ವಿದ್ಯುತ್

ವಾರ್ತಾಭಾರತಿವಾರ್ತಾಭಾರತಿ27 March 2018 10:04 PM IST
share
ಬಂಟ್ವಾಳ ರೋಟರಿ ಕ್ಲಬ್: ಶಂಭೂರಿನಲ್ಲಿ 9 ಮನೆಗಳಿಗೆ ಸೌರ ವಿದ್ಯುತ್

ಬಂಟ್ವಾಳ, ಮಾ. 27: ಸ್ವಚ್ಚತಾ ಅಭಿಯಾನ, ವಿದ್ಯುತ್ ಸೌಲಭ್ಯವಿಲ್ಲದ ಮನೆಯನ್ನು ಗುರುತಿಸಿ ಸೌರ ವಿದ್ಯುತ್ ದೀಪ ಅಳವಡಿಸುವ ಕಾರ್ಯ ನಡೆದಿದೆ. ಬಂಟ್ವಾಳ ರೋಟರಿ ಕ್ಲಬ್‌ವತಿಯಿಂದ ಶಂಭೂರಿನಲ್ಲಿ 9 ಮನೆಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿ ಎಂದು ಜಿಲ್ಲಾ ಗವರ್ನರ್ ಎಂ.ಎಂ.ಸುರೇಶ್ ಚಂಗಪ್ಪ ಹೇಳಿದ್ದಾರೆ.

ಮಂಗಳವಾರ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿದ ಸಂದರ್ಭ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ರೋಟರಿ ಜಿಲ್ಲೆಯಲ್ಲಿ 1 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿತ್ತು. ಆದರೆ ಪ್ರತಿಯೊಬ್ಬ ರೋಟರಿಯನ್ ಕೂಡ ಸಸಿ ನೆಡುವ ಮೂಲಕ ಸುಮಾರು ಎರಡು ಲಕ್ಷ ಸಸಿ ನೆಡಲಾಗಿದೆ. ಸ್ವಚ್ಛತಾ ಆಂದೋಲನ, ವೃಕ್ಷ ಸಂವರ್ಧನೆ, ಸೌರಬೆಳಕು ಈ ಮಹತ್ವದ ಯೋಜನೆಗಳನ್ನು ಕಾರ್ಯರೂಪಕ್ಕಿಳಿಸುವಲ್ಲಿ ರೋಟರಿ ಜಿಲ್ಲೆ 3181 ಯಶಸ್ವಿಯಾಗಿದೆ ಎಂದರು.

ರೋಟರಿ ಸಂಸ್ಥೆಯ ಪೋಲಿಯೋ ಮುಕ್ತ ಅಭಿಯಾನ ವಿಶ್ವದಲ್ಲಿಯೇ ಯಶಸ್ವಿಯಾದ ಕಾರ್ಯಕ್ರಮವಾಗಿದ್ದು, ಮುಂದಿನ ಎರಡು ವರ್ಷದಲ್ಲಿ ಸಂಪೂರ್ಣ ಗುರಿ ಸಾಧಿಸಲಿದ್ದೇವೆ ಎಂದ ಅವರು, ರೋಟರಿ 3181 ಜಿಲ್ಲೆಯಲ್ಲಿ 73 ಕ್ಲಬ್‌ಗಳನ್ನು ಹೊಂದಿವೆ. ಇವೆಲ್ಲವೂ ಉದ್ದೇಶಿತ ಗುರಿ ಸಾಧನೆಗಾಗಿ ಕೆಲಸ ನಿರ್ವಹಿಸುತ್ತಿವೆ ಎಂದರು.

ಮಯ್ಯರಬೈಲ್ ಬೋರುಗುಡ್ಡೆಯಲ್ಲಿ ಅಂಗನವಾಡಿ ಕೇಂದ್ರದ ಕಟ್ಟಡ, ಕ್ಲಬ್‌ನ ಸುಸಜ್ಜಿತ ಕಟ್ಟಡವನ್ನು ಗವರ್ನರ್ ಸುರೇಶ್ ಚಂಗಪ್ಪ ಅವರು ಉದ್ಘಾಟನೆ ನೆರವೇರಿಸಿದರು ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಈ ಸಂದರ್ಭ ತಿಳಿಸಿದರು.

ಶಂಭೂರು ಸರಕಾರಿಯ ಶಾಲೆಗೆ ಸಚಿವ ರೈ, ಜಿಪಂ ಸದಸ್ಯೆ ಕಮಾಲಾಕ್ಷಿ ಹಾಗೂ ರೋಟರಿ ಸಂಸ್ಥೆ ಸೇರಿದಂತೆ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡ, ಮಣಿನಾಲ್ಕೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸುಮಾರು 7 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣವಾದ ರಂಗಮಂದಿರ ಹಾಗೂ ಬಡಕೊಟ್ಟು ಎಂಬಲ್ಲಿ ಅಂಗನವಾಡಿ ಕೇಂದ್ರವನ್ನು ಗವರ್ನರ್ ಸುರೇಶ್ ಚಂಗಪ್ಪ ಲೋಕಾರ್ಪಣೆಗೊಳಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಲಯ-4 ರ ಅಸಿಸ್ಟಂಟ್ ಗವರ್ನರ್ ಎ.ಎಂ.ಕುಮಾರ್, ಪ್ರಮುಖರಾದ ಕರುಣಾಕರ ರೈ, ನಾರಾಯಣ ಹೆಗ್ಡೆ, ಅಶ್ವನಿ ಕುಮಾರ್ ರೈ, ಬಂಟ್ವಾಳ ರೋಟರಿ ನಿಯೋಜಿತ ಅಧ್ಯಕ್ಷ ಮಂಜುನಾಥ ಆಚಾರ್ಯ, ಪ್ರಕಾಶ ಕಾರಂತ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X