Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಕಾವೇರಿ ನೀರು ನಿರ್ವಾಹಣಾ...

ಚಾಮರಾಜನಗರ: ಕಾವೇರಿ ನೀರು ನಿರ್ವಾಹಣಾ ಮಂಡಳಿ ರಚನೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 March 2018 10:53 PM IST
share
ಚಾಮರಾಜನಗರ: ಕಾವೇರಿ ನೀರು ನಿರ್ವಾಹಣಾ ಮಂಡಳಿ ರಚನೆ ವಿರೋಧಿಸಿ ಪ್ರತಿಭಟನೆ

ಚಾಮರಾಜನಗರ, ಮಾ.27: ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಾಹಣ ಮಂಡಳಿ ರಚನೆ ಮಾಡಬಾರದು ಹಾಗೂ ಚಾಮರಾಜನಗರ ಸಮಗ್ರ ಅಭಿವೃದ್ದಿಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಇಂದು ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರ ನಾಯಕತ್ವದಲ್ಲಿ ಜಮಾಯಿಸಿದ್ದ ವಾಟಾಳ್ ಪಕ್ಷದ ಕಾರ್ಯಕರ್ತರು ಕಾವೇರಿ ನೀರು ನಿರ್ವಾಹಣ ಮಂಡಳಿ ಬೇಡ, ಚುನಾವಣಾ ಕಾಯ್ದೆಗೆ ತಿದ್ದುಪಡಿ ಮಾಡಬೇಕು,  ವಾಟಾಳ್ ನಾಗರಾಜ್ ಹೋರಾಟಕ್ಕೆ ಜಯವಾಗಲಿ ಎಂಬ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 

ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, ಕೆಆರ್ ಎಸ್, ಹಾರಂಗಿ, ಹೇಮಾವತಿ, ಕಬಿನಿ, ಕಾವೇರಿ ನದಿಗಳು  ನಮ್ಮ ಕರ್ನಾಟಕದ ಅವಿಭಾಜ್ಯ ಅಂಗ. ಈ ನದಿಗಳನ್ನು ತಮಿಳುನಾಡಿನವರು ತಮ್ಮ ಸ್ವಾಧೀನಕ್ಕೆ ಪಡೆಯಲು ಹೋರಾಟ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣ ಮಂಡಳಿ ರಚನೆ ಮಾಡಬಾರದು. ಮಾಡಿದ್ದೆ ಆದರೆ ರಾಜ್ಯದಲ್ಲಿ ತೀವ್ರ ಚಳುವಳಿ ಆರಂಭಿಸಿ ಸಾವಿರಾರು ಮಂದಿ ಜೈಲ್‍ಬರೋ ಚಳುವಳಿ ಮಾಡುತ್ತೇವೆ. ಅಲ್ಲದೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು. 

ಚಾಮರಾಜನಗರ ಸಮೀಪವಿರುವ ಬದನಗುಪ್ಪೆ ಹಾಗೂ ಚಂದಕವಾಡಿ ಭಾಗಗಳನ್ನು ಉಪನಗರ ಮಾಡಬೇಕು. ನಗರ ಪ್ರದೇಶದಲ್ಲಿ ವಾಸಿಸುತ್ತಿರುವ ಕಡುಬಡವರಿಗೆ 5ಸಾವಿರ ನೀವೇಶನ ಕೊಡಬೇಕು. ಚಾಮರಾಜನಗರಕ್ಕೆ ಕಾವೇರಿ ಕುಡಿಯುವ ನೀರಿನ 2ನೇ ಹಂತವಾಗಬೇಕು. ಸಮಗ್ರ ಅಭಿವೃದ್ದಿಗೆ  ಸರ್ಕಾರ 5 ಸಾವಿರ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿವೆ. ಚುನಾವಣೆಯಲ್ಲಿ ಅಭ್ಯರ್ಥಿಗಳು ಹಣ, ಹೆಂಡ, ಇತ್ಯಾದಿಗಳನ್ನು ಹಂಚುತ್ತಾರೆ. ಯಾವ ಅಭ್ಯರ್ಥಿ ಈ ಕೆಲಸ ಮಾಡುತ್ತಾರೋ ಅವರಿಗೆ 6 ವರ್ಷಗಳ ಕಾಲ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದ ಹಾಗೆ ಶಿಕ್ಷೆ ಕೊಡಬೇಕು. ಚುನಾವಣೆಯಲ್ಲಿ ತೋಳ್ಬಲ, ಹಣಬಲ, ಜಾತಿಬಲ, ಕೆಲಸ ಮಾಡುತ್ತದೆ. ಈ ಅವ್ಯವಸ್ಥೆಯಿಂದ ಚುನಾವಣೆಗೆ ಪ್ರಾಮಾಣಿಕ ಹೋರಾಟಗಾರರು, ಸಮಾಜ ಸೇವಕರು, ಬುದ್ದಿಜೀವಿಗಳು, ಸ್ಪರ್ಧೆ  ಮಾಡುವುದಕ್ಕೆ ಎದರುತ್ತಿದ್ದಾರೆ. ಆದ್ದರಿಂದ ಚುನಾವಣೆ ಕಾಯ್ದೆಗೆ ತಿದ್ದುಪಡಿ ತರಬೇಕು. ತರದಿದ್ದರೆ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ವಾಟಾಳ್ ಆತಂಕ ವ್ಯಕ್ತಪಡಿಸಿದರು,

ರಾಜ್ಯದಲ್ಲಿ ಗ್ರಾ.ಪಂ, ತಾ.ಪಂ ಜಿ.ಪಂ, ಸೇರಿದಂತೆ ಶಾಸಕರವರೆಗೂ ಆ ಪಕ್ಷದಿಂದ ಈ ಪಕ್ಷಕ್ಕೆ ಪಕ್ಷಾಂತರ ಆಗುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಯಾರು ಪಕ್ಷಾಂತರ ಆಗುತ್ತಾರೋ ಅವರನ್ನು  ಜೈಲಿಗೆ ಹಾಕಬೇಕು ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ದಳಪತಿವೀರತಪ್ಪ, ಕಾರ್ ನಾಗೇಶ್, ಸುರೇಶ್‍ನಾಗ್, ನಾಗರಾಜ್ ಮೂರ್ತಿ, ಡೈರಿಮಹದೇವಪ್ಪ, ಕುಮಾರ್, ಚನ್ನಮಲ್ಲಪ್ಪ, ಶಿವಕುಮಾರ್ ಬಸಣ್ಣ, ನಾಗರಾಜ್ ನಾಯಕ್, ಶಿವಲಿಂಗಮೂರ್ತಿ,ವರದರಾಜು, ಮಹೇಶ್, ಲೋಕೇಶ್,  ಸೋಮಣ್ಣ, ಮಲ್ಲಿಕಾರ್ಜುನ, ರಮೇಶ್, ಲಿಂಗನಾಯಕ್ ನಂಜುಂಡಸ್ವಾಮಿ, ಮತ್ತಿತರರರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X