Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಜಾ ವ್ಯಸನಿಗಳ ವಿರುದ್ಧ ದೂರು:...

ಗಾಂಜಾ ವ್ಯಸನಿಗಳ ವಿರುದ್ಧ ದೂರು: ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಕಮಿಷನರ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ27 March 2018 11:04 PM IST
share

ಮಂಗಳೂರು, ಮಾ.27: ಗಾಂಜಾ ವ್ಯಸನಿಗಳು ಹಾಗೂ ಜೂಜುನಿರತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಣ್ಣು ಹಂಪಲು ವ್ಯಾಪಾರಿ ಹಾಗೂ ತಳ್ಳುಗಾಡಿಯ ಮಾಲಕ ಬಿ.ಕೆ.ಇಸ್ಮಾಯೀಲ್ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

70 ಹರೆಯದ ನಾನು ಕಳೆದ ಕೆಲವು ವರ್ಷಗಳಿಂದ ಬಂದರ್‌ನ ನಾತ್ ವಾರ್ಫ್‌ನಲ್ಲಿ ಪೋರ್ಟ್ ಗೇಟ್‌ನ ಬಳಿಯಲ್ಲಿ ತಳ್ಳುಗಾಡಿಯಲ್ಲಿ ಹಣ್ಣು ಹಂಪಲುಗಳನ್ನಿಟ್ಟು ಮಾರಾಟ ಮಾಡುತ್ತಿದ್ದೇನೆ. ಪೋರ್ಟ್ ಆವರಣದಲ್ಲಿ ಕೆಲವು ಗ್ರಾಹಕರು ತನ್ನಲ್ಲಿ ಹಣ್ಣು ಹಂಪಲನ್ನು ಖರೀಸುತ್ತಾರೆ. ಇದರಿಂದಲೇ ನನ್ನ ಕುಟುಂಬದ ಜೀವನ ಹೋಗಬೇಕು. ಆದರೆ, ಕಳೆದ ಜ.10ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರದೀಪ್ ಟಿ.ಆರ್. ಮತ್ತಿತರರು ತನ್ನ ತಳ್ಳುಗಾಡಿಯಲ್ಲಿದ್ದ ಹಣ್ಣುಗಳನ್ನು ಎಸೆದು, ಗಾಡಿಯನ್ನೂ ರಸ್ತೆಗುರುಳಿಸಿ ನಷ್ಟವನ್ನುಂಟು ಮಾಡಿದ್ದಾರೆ. ಅಲ್ಲದೆ ನನ್ನ ತಳ್ಳು ಗಾಡಿಯು ಪೋರ್ಟ್ ಆವರಣದಲ್ಲಿಟ್ಟಿದ್ದಾರೆ ಎಂದು ಇಸ್ಮಾಯೀಲ್ ಆರೋಪಿಸಿದ್ದಾರೆ.

ಪೋರ್ಟ್ ಆವರಣದಲ್ಲಿ ಡ್ರಗ್ಸ್‌ಗಳನ್ನು ಮಾರಾಟ ಮಾಡುತ್ತಿರುವ ನಾರ್ತ್ ವಾರ್ಫ್ ನಿವಾಸಿಗಳಾದ ಜಮಾಲ್, ಗೌಸ್, ಕೆ.ಪಿ. ಅಬ್ದುರ್ರಹ್ಮಾನ್ ಅವರ ಅಕ್ರಮ ದಂಧೆಗೆ ತಾನೂ ಅಡ್ಡಿಯಾಗಿರುವುದೇ ಅಧಿಕಾರಿಗಳು ನನ್ನ ತಳ್ಳುಗಾಡಿ ವಶಕ್ಕೆ ಪಡೆಯಲು ಕಾರಣವಾಗಿದೆ. ನಾನು ಪೋರ್ಟ್ ಆವರಣದ ಎದುರು ಹಣ್ಣು ಹಂಪಲುಗಳನ್ನು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಇವರು ಪೋರ್ಟ್ ಆವರಣದೊಳಗೆ ಜೂಜು ನಿರತರಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು. ಇವರ ಅಕ್ರಮ ದಂಧೆಗೆ ನಾನು ಅಡ್ಡಿಯಾಗುತ್ತಿದ್ದೇನೆಂದು ಈ ಮೂವರು ಆರೋಪಿಗಳು ಎಸ್‌ಐ ಅವರೊಂದಿಗೆ ಕೈ ಜೋಡಿಸಿ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈ ನಾಲ್ವರ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಅವರು ಹಿರಿಯ ಅಧಿಕಾರಿಗಳಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಹಿರಿಯ ಅಧಿಕಾರಿಗೇ ನೀಡಿದ್ದ ದೂರಿನಂತೆ ಅರ್ಜಿಯ ತನಿಖೆ ನಡೆಸುವಂತೆ ಮೇಲಧಿಕಾರಿಯವರು ಉತ್ತರ ಪೊಲೀಸ್ ಠಾಣೆಗೆ ಸೂಚಿಸಿದ್ದು, ಅದರಂತೆ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಠಾಣಾ ನಿರೀಕ್ಷಕರು ಇಸ್ಮಾಯೀಲ್ ಅವರಿಗೆ ನೀಡಿರು ಹಿಂಬರದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಉತ್ತರ ಧಕ್ಕೆಯಲ್ಲಿ ತಾವು ಅಕ್ರಮ ಗೂಡಂಗಡಿಯನ್ನಿಟ್ಟುಕೊಂಡು ಇತರರಿಗೆ ತೊಂದರೆಯನ್ನುಂಟು ಮಾಡುತ್ತಿರುವ ಬಗ್ಗೆ ಸಿ. ಅಹ್ಮದ್ ಜಮಾಲ್ ಅವರು ಈ ಹಿಂದೆ ದೂರು ನೀಡಿದ್ದು, ಈ ದೂರಿನಂತೆ ಎಸ್‌ಐ ಪ್ರದೀಪ್‌ಅವರು ತನಿಖೆ ನಡೆಸಿ ಗಾಡಿಯನ್ನು ಕಾನೂನು ಪ್ರಕಾರ ಬಂದರು ಅಧಿಕಾರಿಯವರು ತೆರವುಗೊಳಿಸಿದ್ದಾರೆ. ಕೈಗಾಡಿಯು ಬಂದರು ಅಧಿಕಾರಿಯವರ ಕಚೇರಿ ಆವರಣದಲ್ಲಿದ್ದು, ಗಾಡಿಯನ್ನು ಪಡೆಯಲು ಬಂದರು ಕಚೇರಿಯನ್ನು ಸಂಪರ್ಕಿಸುವಂತೆ ಉತ್ತರ ಪೊಲೀಸ್ ಠಾಣಾ ನಿರೀಕ್ಷಕರು ಇಸ್ಮಾಯೀಲ್ ಅವರಿಗೆ ನೀಡಿರುವ ಹಿಂಬರದಲ್ಲಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X