Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮಾ.30: ದುಬೈಯಲ್ಲಿ ಸಂಗೀತ ಸೌರಭ

ಮಾ.30: ದುಬೈಯಲ್ಲಿ ಸಂಗೀತ ಸೌರಭ

ರಫೀಕಲಿ ಕೊಡಗು, ದುಬೈರಫೀಕಲಿ ಕೊಡಗು, ದುಬೈ27 March 2018 11:10 PM IST
share
ಮಾ.30: ದುಬೈಯಲ್ಲಿ ಸಂಗೀತ ಸೌರಭ

ದುಬೈ, ಮಾ. 27: ಲಲಿತ್ ಈವೆಂಟ್ಸ್ ( ಎಸ್ ಎಲ್ ಈವೆಂಟ್ಸ್ ) ಇದರ ಸಹಯೋಗದೊಂದಿಗೆ ಖ್ಯಾತ ಸ್ಯಾಂಡಲ್ ವುಡ್ ಗಾಯಕ ಮತ್ತು ಸಂಗೀತಗಾರ ಅರ್ಜುನ್ ಜನ್ಯ ಅವರು ಸಾರಥ್ಯ ನೀಡುವ ಸಂಗೀತ ಸೌರಭ -2018 (ಸಂಗೀತ ಸಂಜೆ)  ಊದ್ ಮೆಹ್ತಾ ಮೆಟ್ರೋ ಸ್ಟೇಷನ್ ಬಳಿ ಇರುವ ಶೇಕ್ ರಾಶಿದ್ ಸಭಾಂಗಣದಲ್ಲಿ ಮಾ.30ರಂದು ಸಂಜೆ  6 ಗಂಟೆಗೆ ನಡೆಯಲಿದೆ.

ಅರ್ಜುನ್ ಜನ್ಯ ಅವರೊಂದಿಗೆ ಇತರ ಗಾಯಕರಾದ ವ್ಯಾಸರಾಜ್ , ಅಜಯ್ ವಾರಿಯರ್ , ಅನುರಾಧ ಭಟ್, ಅನುಪಮಾ ಭಟ್, ಇಂದು ನಾಗರಾಜ್ , ಹರೀಶ್ ಶೇರಿಗಾರ್ ಮುಂತಾದ ಕಲಾ ಪ್ರತಿಭೆಗಳು ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಯುಎಇ ಕನ್ನಡಿಗ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ನೆರವೇರಲಿದ್ದು, ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಕನ್ನಡಿಗರು ದುಬೈ ಮುಖ್ಯಸ್ಥರಾದ ಶ್ರೀಯುತ ಸದನ್ ದಾಸ್ ಅವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನಾ ಭಾಷಣ ಮತ್ತು ವಿವರಣೆಯನ್ನು ಸಂಗೀತ ಸೌರಭ -2018 ರ ಉಸ್ತುವಾರಿ ಮುಖಂಡರಾದ  ಶ್ರೀಯುತ ಅರುಣ್ ಕುಮಾರ್ ಎಂ ಕೆ  ಬೆಂಗಳೂರು ಅವರು ನೆರವೇರಿಸಲಿದ್ದಾರೆ. ಅದಲ್ಲದೆ ಯುಎಇ ದೇಶದಲ್ಲಿ ನೆಲಸಿರುವ ಅನೇಕ ಅನಿವಾಸಿ ಕನ್ನಡಿಗರ ಪ್ರಮುಖರು ನೇತಾರರು ಭಾಗವಹಿಸಲಿದ್ದಾರೆ.

ಸಂಗೀತ ಸಂಜೆಯ ಟಿಕೆಟ್ ದರವು 100, 50, 25 ಎಂದು ವಿಂಗಡಿಸಿದ್ದು ಹೆಚ್ಚಿನ ವಿವರಗಳಿಗೆ  ಮತ್ತು ಟಿಕೆಟ್ ಗಳಿಗಾಗಿ ಈ ಕೆಳಗೆ ನಮೂದಿಸಿದ ನಂಬರುಗಳನ್ನು ಸಂಪರ್ಕಿಸಿ ( 0567012123 0507576238, 0502433263, 0569916774, 0509520336, 0558223389, 0504587390, 0521138422, 0506125464, 0557334228)

ಕನ್ನಡಿಗರು ದುಬೈ ಮುಖ್ಯಸ್ಥರಾದ ಸದನ್ ದಾಸ್ ಅವರ ಸಾರಥ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿ ಪ್ರಮುಖರಾದ ಮಲ್ಲಿಕಾರ್ಜುನ ಗೌಡ ,ವೀರೇಂದ್ರ ಬಾಬು , ಉಮಾ ವಿಧ್ಯಾದರ್ ಶಿಮೊಗ್ಗ , ಸಮಿತಿ ಸದಸ್ಯರುಗಳಾದ ಅರುಣ್ ಕುಮಾರ್ ಎಂ ಕೆ  ಬೆಂಗಳೂರು , ದೀಪಕ್ ಸೋಮಶೇಖರ್ ಬೆಂಗಳೂರು , ಚಂದ್ರಕಾಂತ್ , ಮಮತಾ ಜಿತೇನ್ದ್ರ, ಶ್ರೀನಿವಾಸ್ ಅರಸ್ ಬೆಂಗಳೂರು , ವಿಜಯ ಶಿವರುದ್ರಪ್ಪ , ಮಲ್ಲಿಕಾರ್ಜುನ ಅಂಗಡಿ , ಚಂದ್ರಶೇಖರ್ ಪೂಜಾರಿ, ವೆಂಕಟರಾಮನ್ ಕಾಮತ್   ಮತ್ತು ರಫೀಕಲಿ ಕೊಡಗು ಮುಂತಾದವರು ಹಾಜರಿದ್ದರು.

share
ರಫೀಕಲಿ ಕೊಡಗು, ದುಬೈ
ರಫೀಕಲಿ ಕೊಡಗು, ದುಬೈ
Next Story
X