Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರಗರ ಕೊಪ್ಪದೊಳಗಿನ ಕುಲಕಸುಬು...

ಕೊರಗರ ಕೊಪ್ಪದೊಳಗಿನ ಕುಲಕಸುಬು ಪ್ರಾತ್ಯಕ್ಷಿಕೆ-ದಾಖಲೀಕರಣ

ವಾರ್ತಾಭಾರತಿವಾರ್ತಾಭಾರತಿ28 March 2018 8:02 PM IST
share
ಕೊರಗರ ಕೊಪ್ಪದೊಳಗಿನ ಕುಲಕಸುಬು ಪ್ರಾತ್ಯಕ್ಷಿಕೆ-ದಾಖಲೀಕರಣ

ಉಡುಪಿ, ಮಾ.28: ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ಆಯೋಜಿಸಲಾದ ಡೋಲು ಕಲಾವಿದ ಶತಾಯುಷಿ ಗುರುವ ಕೊರಗ ಜನ್ಮ ಶತಮಾನೋತ್ಸವ ಸಂಭ್ರಮ- ಸಮಾವೇಶದದಲ್ಲಿ ಕೊರಗರ ಕೊಪ್ಪದೊಳಗಿನ ಕುಲ ಕಸುಬು ಮತ್ತು ಸಂಪ್ರದಾಯ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣವನ್ನು ನಡೆಸಲಾಯಿತು.

ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಮಣಿಪಾಲ ಅಕಾಡೆಮಿ ಆಫ್ ಜನ ರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತರಾಮ್ ಉದ್ಘಾಟಿಸಿ ದರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರು, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ.ಸಂಧ್ಯಾ ಆರ್.ನಂಬಿಯಾರ್, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ, ಅಕಾಡೆಮಿ ರಿಜಿಸ್ಟ್ರಾರ್ ಸಿದ್ರಾಮ್ ಸಿಂಧೆ, ಸದಸ್ಯ ಸಂಚಾಲಕ ಪ್ರೊ.ಎಸ್.ಎ.ಕೃಷ್ಣಯ್ಯ ಉಪಸ್ಥಿತರಿದ್ದರು.

ಕಲಾ ಪ್ರದರ್ಶನದಲ್ಲಿ ಕೊರಗರ ಡೋಲು ತಂಡಗಳಾದ ಅಂಬಲಪಾಡಿಯ ಕಪ್ಪೆಟ್ಟು ರವಿಚಂದ್ರ ತಂಡ, ಶಿರ್ವ ಬಾಬು ಪಾಂಗಾಳ ತಂಡ, ಹಿರಿಯಡ್ಕ ಗುರುವ ಕೊರಗ ತಂಡ, ಕುಂದಾಪುರ ಗಣೇಶ್ ವಿ.ಕೊರಗ ತಂಡಗಳು ಡೋಲು ಬಾರಿಸುತ್ತ ಕೊಳಲು ಊದುತ್ತ ಕುಣಿತವನ್ನು ಪ್ರದರ್ಶಿದವು.

ಜನಪದ ಕಲಾತಂಡಗಳಾದ ಶಿವಮೊಗ್ಗ ಜಿಲ್ಲೆಯ ಸಾಗರದ ಟೀಕಪ್ಪ ಮತ್ತು ತಂಡದಿಂದ ಡೊಳ್ಳು ಕುಣಿತ, ಜೀವನ್ ಪ್ರಕಾಶ್ ಮಾರ್ಗದರ್ಶನದಲ್ಲಿ ಕಂಗಿಲು ಕುಣಿತ, ಚಿಕ್ಕಮಗಳೂರು ಪಲ್ಲವಿ ಮತ್ತು ತಂಡದಿಂದ ಮಹಿಳಾ ವೀರಗಾಸೆ, ಕಾರವಾರ ಲಿಲ್ಲಿ ಮತ್ತು ತಂಡದಿಂದ ಸಿದ್ದಿ ಡಮಾಮಿ ನೃತ್ಯ, ಶಿವಮೊಗ್ಗದ ಸಂಕಯ್ಯ ಮತ್ತು ತಂಡದಿಂದ ಗೊಂಡರ ಢಕ್ಕೆ ಕುಣಿತ ಪ್ರದರ್ಶಿನಗೊಂಡಿತು.

ಇದಕ್ಕೂ ಮುನ್ನ ಕೊರಗ ಸಮುದಾಯದ ಸ್ಥಿತಿಗತಿ ಚಿತ್ರಣ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಭಾಷಾ ತಜ್ಞ ಡಾ.ಯು.ಪಿ.ಉಪಾಧ್ಯಾಯ ಮಾತನಾಡಿ, ಕೊರಗ ಸಮುದಾಯ ಹಾಗೂ ಅವರ ಭಾಷೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕಾಗಿವೆ. ಈ ವಿಚಾರದಲ್ಲಿ ಸಂಶೋಧಕರ ಮುಂದೆ ಸಾಕಷ್ಟು ಸವಾಲು ಗಳಿವೆ. ಮಾನವ ಶಾಸ್ತ್ರ ಹಾಗೂ ಭಾಷಾ ಶಾಸ್ತ್ರಗಳ ಕುರಿತು ಅಧ್ಯಯನಕ್ಕೆ ಸಂಶೋಧಕರು ಮುಂದಾಗಬೇಕು ಎಂದರು.

ಸಂವಾದದಲ್ಲಿ ಕಲಾವಿದ ಬಾಬು ಪಾಂಗಾಳ, ಸಂಶೋಧಕ ಉನ್ನಿಕೃಷ್ಣನ್, ಮುದ್ದು ಮೂಡುಬೆಳ್ಳೆ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ವೈ.ಎನ್.ಶೆಟ್ಟಿ ಮೊದಲಾದವರು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X