Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ವಿವಿಪ್ಯಾಟ್ ಪ್ರಾತ್ಯಕ್ಷಿಕೆ...

ಕುಂದಾಪುರ: ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಸಮಯ ನಿಗದಿ

ವಾರ್ತಾಭಾರತಿವಾರ್ತಾಭಾರತಿ28 March 2018 8:11 PM IST
share

ಕುಂದಾಪುರ, ಮಾ.28: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕುಂದಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಮತದಾನ ಪ್ರಕ್ರಿಯೆಯಲ್ಲಿ ಬಳಸಲಾಗುವ ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಅರಿವು ಮೂಡಿಸುವ ಪ್ರಾತ್ಯಕ್ಷಿತೆಯನ್ನು ಎ.2ರಿಂದ ವಿವಿದೆಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ವಾರ್ಡ್‌ಗಳ ಮತದಾರರಿಗೆ ಕಾರ್ಯಾಗಾರವನ್ನು ನಡೆಸಲಾಗುವುದು ಎಂದು ಪುರಸಭಾ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಎ. 2ರಂದು ಬೆಳಗ್ಗೆ 11 ಗಂಟೆಗೆ ಸರಕಾರಿ ಪ್ರಾಥಮಿಕ ಶಾಲೆ ವಡೇರ ಹೋಬಳಿ ಹೂಂಚಾರುಬೆಟ್ಟುನಲ್ಲಿ 21-ಹೂಂಚಾರ್‌ಬೆಟ್ಟು ವಾರ್ಡ್ ಮತದಾರ ರಿಗೆ, ಸಂಜೆ 4ಕ್ಕೆ ಸಮುದಾಯ ಭವನ ಗಾಂಧಿ ಪಾರ್ಕ್ ಕುಂದಾಪುರ ಇಲ್ಲಿ 17-ಟಿ.ಟಿ ರಸ್ತೆ, 18-ನಾನಾಸಾಹೇಬ್ ರಸ್ತೆ, 22-ಶಾಂತಿನಿಕೇತನ, 23- ಮಂಗಲ್‌ಪಾಂಡ್ಯ ರಸ್ತೆ ವಾರ್ಡ್‌ಗಳ ಮತದಾರರಿಗೆ, ಎ.3ರ ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ಭವನ, ಕಾಲೇಜು ರಸ್ತೆ ಕುಂದಾಪುರ ಇಲ್ಲಿ 19-ವಿಠಲವಾಡಿ, 20-ಬರೆಕಟ್ಟು ರಸ್ತೆ ವಾರ್ಡ್ ಮತದಾರರಿಗೆ, ಸಂಜೆ 4ಕ್ಕೆ ಪುರಸಭಾ ಕಚೇರಿ ಸಭಾಂಗಣ ಕುಂದಾಪುರ ಇಲ್ಲಿ 10-ಚರ್ಚ್ ರಸ್ತೆ, 11-ಸೆಂಟ್ರಲ್ ವಾರ್ಡ್, 7-ಮೀನುಮಾರ್ಕೆಟ್ ವಾರ್ಡ್, 9-ಸರಕಾರಿ ಆಸ್ಪತ್ರೆ ವಾರ್ಡ್ ಮತದಾರರಿಗೆ.

ಎ.4ರಂದು ಬೆಳಗ್ಗೆ 11ಕ್ಕೆ ಸರಕಾರಿ ಪ್ರಾಥಮಿಕ ಶಾಲೆ ಚಿಕ್ಕನ್‌ಸಾಲ್ ರಸ್ತೆ ಕುಂದಾಪುರ ಇಲ್ಲಿ 6-ಚಿಕ್ಕನ್‌ಸಾಲ್ ರಸ್ತೆ ಎಡಬದಿ, 8-ಚಿಕ್ಕನ್‌ಸಾಲ್ ಬಲಬದಿ ಮತದಾರರಿಗೆ, ಸಂಜೆ 4ರಿಂದ ಸರಕಾರಿ ಪ್ರಾಥಮಿಕ ಶಾಲೆ ಖಾರ್ವಿಕೇರಿ ಕುಂದಾಪುರ ಇಲ್ಲಿ 3-ಈಸ್ಟ್ ಬ್ಲಾಕ್, 4-ಖಾರ್ವಿಕೇರಿ, 5-ಬಹದ್ದೂರ್ ಷಾ ರಸ್ತೆ ವಾರ್ಡ್ ಮತದಾರರಿಗೆ, ಎ.5ರಂದು ಬೆಳಗ್ಗೆ 11ಕ್ಕೆ ಸರಕಾರಿ ಪ್ರಾಥಮಿಕ ಶಾಲೆ ಮುದ್ದುಗುಡ್ಡೆ ಕುಂದಾಪುರ ಇಲ್ಲಿ 1-ಫೆರ್ರಿ ರಸ್ತೆ, 2-ಮುದ್ದುಗುಡ್ಡೆ, 12-ವೆಸ್ಟ್ ಬ್ಲಾಕ್ ವಾರ್ಡ್, 13-ಮಂಗಳೂರು ಟೈಲ್ಸ್ ಫ್ಯಾಕ್ಟರಿ ವಾರ್ಡ್ ಮತದಾರರಿಗೆ, ಸಂಜೆ 4 ಗಂಟೆಗೆ ಉರ್ದು ಶಾಲೆ ಕೋಡಿ ಇಲ್ಲಿ 14-ಕೋಡಿ ದಕ್ಷಿಣ, 15-ಕೋಡಿ ಮಧ್ಯ, 16-ಕೋಡಿ ಉತ್ತರ ವಾರ್ಡ್‌ಗಳಿಗೆ ಕಾರ್ಯಗಾರ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪುರಸಭಾ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಲ್ಲದೇ ಚುನಾವಣೆಗೆ ಸಂಬಂಧಿಸಿದ ದೂರು ಸ್ವೀಕರಿಸಲು 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮನ್ನು ಪುರಸಭೆಯಲ್ಲಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳನ್ನು ಇಲ್ಲಿನ ದೂರವಾಣಿ ಸಂಖ್ಯೆ: 08254-235160 ಯನ್ನು ಸಂಪರ್ಕಿಸಿ ದಾಖಲಿಸಬಹುದಾಗಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X